ವಿಜಯಪುರ | ಭಾರತೀಯತೆಯ ಜೊತೆಗೆ ಭ್ರಾತೃತ್ವ ಭಾವನೆಯನ್ನೂ ಬೆಳಸಿಕೊಳ್ಳಬೇಕು:‌ ವೈದ್ಯೆ ರೇಖಾ ಪಾಟೀಲ್

Date:

Advertisements

ಭಾರತೀಯತೆ ಎನ್ನುವುದು ನಾಮವಲ್ಲ, ಅದು ಪ್ರತಿಯೊಬ್ಬರ ನಾಡಿಯಲ್ಲಿ ಸೇರಿಕೊಂಡಿರುವ ಆತ್ಮೀಯತೆ ಎಂದು ವಿಜಯಪುರದ ಖ್ಯಾತ ವೈದ್ಯೆ ರೇಖಾ ಪಾಟೀಲ ಹೇಳಿದರು.

ವಿಜಯಪುರ ನಗರದಲ್ಲಿ ʼಇದಾತಯೆ ಅದಬೆ ಇಸ್ಲಾಮಿ ಹಿಂದ್ʼ ಎನ್ನುವ ಸಾಹಿ‌ತ್ಯಿಕ ಸಂಸ್ಥೆ ಹಮ್ಮಿಕೊಂಡಿದ್ದ ಬಹುಭಾಷಾ ಗೋಷ್ಠಿಯಲ್ಲಿ ಅವರು ಮಾತನಾಡಿದರು.

“ಎಲ್ಲ ಕವಿತೆಗಳ ಸಮಾನತೆಯನ್ನಾಧರಿಸಿದ ಒಕ್ಕೂಟ ಭಾರತ ವ್ಯವಸ್ಥೆಗೆ ಇಂದು ಅಗತ್ಯವಾಗಿರುವ ವಿಚಾರಗಳನ್ನು ವ್ಯಕ್ತಪಡಿಸಿ ಪ್ರಬುದ್ಧ ಭಾರತ ಮತ್ತು ಸಮತೆಯ ಭಾರತ ರಚನೆಯಾಗಬೇಕಾದರೆ ಭಾರತೀಯತೆಯ ಜೊತೆಗೆ ಭ್ರಾತೃತ್ವ ಭಾವನೆಯನ್ನೂ ಬೆಳಸಿಕೊಳ್ಳಬೇಕು” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ವಿಜಯಪುರ | ಭಾರತೀಯ ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಮೌಲಾನಾ ಅಬುಲ್ ಕಲಾಂ ಆಜ಼ಾದ್ ಪಾತ್ರರಾಗಿದ್ದರು: ಮುಖ್ಯಶಿಕ್ಷಕ ಖಾಜಿ

ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ನವಾಜ಼್ ಖಾನ್ ಮಾತನಾಡಿ, “ಭಾರತೀಯತೆ ಉಳಿಯುವುದು, ಪ್ರೀತಿ ಮತ್ತು ಭ್ರಾತೃತ್ವದಿಂದಲೇ ಹೊರತು ದ್ವೇಷ, ಅಸೂಯೆಯಿಂದಲ್ಲ” ಎಂದರು.

ಕವಿಗೋಷ್ಠಿಯಲ್ಲಿ ಮೆಹಬೂಬ ಸಾಹೇಬ, ಸಾಹೇಬಲಾಲ ನದಾಫ ಸೇರಿದಂತೆ ಇತರರು ತಮ್ಮ ಕವಿತೆಗಳನ್ನು ವಾಚನ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X