ವಿಜಯಪುರ | ತೋಟಗಾರಿಕಾ ಬೆಳೆಗಳ ತ್ವರಿತ ಸಾಗಣೆಗೆ ರೈಲುಸೇವೆ ಒದಗಿಸಲು ಸಚಿವ ವಿ. ಸೋಮಣ್ಣಗೆ ಮನವಿ

Date:

Advertisements

ವಿಜಯಪುರ ಜಿಲ್ಲೆಯ ತೋಟಗಾರಿಕಾ ಬೆಳೆಗಳ ತ್ವರಿತ ಸಾಗಣೆಗೆ ರೈಲುಸೇವೆ ಒದಗಿಸಬೇಕು ಎಂದು ಕೇಂದ್ರ ರೈಲ್ವೇ ಸಚಿವ ವಿ ಸೋಮಣ್ಣ ಅವರಿಗೆ ಕೃಷಿ ವಿಶ್ವವಿದ್ಯಾಲಯದ ಸಹ ವಿಸ್ತರಣಾ ನಿರ್ದೇಶಕ ರವಿ ಬೆಳ್ಳುಬ್ಬಿ ನೇತೃತ್ವದಲ್ಲಿ ಬಾಗಲಕೋಟೆ ರೈಲು ನಿಲ್ದಾಣದಲ್ಲಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಚಿವರಿಗೆ, ಜಿಲ್ಲೆಯ ತೋಟಗಾರಿಕಾ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ, ಲಿಂಬೆ, ಬಾಳೆ ಹಾಗೂ ಇತರ ಬೆಳೆಗಳನ್ನು ದೆಹಲಿ ಹಾಗೂ ಉತ್ತರ ಭಾರತದ ರಾಜ್ಯಗಳಿಗೆ ಸಾಗಣೆ ಮಾಡಲು ವಿಶೇಷ ರೈಲಿನ ವಿಸ್ತರಣೆ ಮಾಡುವುದು ಅಗತ್ಯವಿದೆ ಹಾಗೂ ನಗರದಿಂದ ಇತರ ಭಾಗಗಳಿಗೆ ಸಂಪರ್ಕ ಕಲ್ಪಿಸಲು ವಂದೇ ಭಾರತ್ ರೈಲು ಸೇವೆ ಆರಂಭಿಸುವುದು ಕೂಡ ಸೂಕ್ತ. ಐತಿಹಾಸಿಕ ವಿಜಯಪುರ ನಗರದಿಂದ ವಿವಿಧ ಭಾಗಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೇ ಯೋಜನೆಗಳನ್ನು ತ್ವರಿತವಾಗಿ ಪೂರ್ತಿಗೊಳಿಸಬೇಕೆಂದು ಮನವರಿಕೆ ಮಾಡಿದರು.

ಈ ವೇಳೆ ಬಾಗಲಕೋಟೆ ಸಂಸದ ಪಿ ಸಿ. ಗದ್ದಿಗೌಡರ, ಶಾಸಕ ವಿರಣ್ಣ ಚರಂತಿಮಠ, ನಾರಾಯಣಸಾ ಬಾಂಡಗೆ, ಶಿವಾನಂದ ಅವಟಿ, ಸಚಿವರ ಆಪ್ತಕಾರ್ಯದರ್ಶಿ ಮಂಜುನಾಥ ವಂದಾಲ, ರಜನಿ ಸಂಬಣ್ಣಿ,ಮಧು ಪಾಟೀಲ ಸೇರಿದಂತೆ ಅನೇಕ ಜನ ಪ್ರತಿನಿಧಿಗಳು, ನಾಗರಿಕರು ಉಪಸ್ಥಿತರಿದ್ದರು.

Advertisements

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X