ವಿಜಯಪುರ | ಬಗ‌ರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸುವಂತೆ ರೈತ ಸಂಘ ಆಗ್ರಹ

Date:

Advertisements

ಬಗ‌ರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸಬೇಕೆಂದು ಸೇರಿದಂತೆ ರೈತರ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ‌ ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಸಮಿತಿಯಿಂದ ತಹಶೀಲ್ದಾರ್ ಬಿ ಎಸ್‌ ಕಡಕಬಾವಿಯವರಿಗೆ ಮನವಿ ಸಲ್ಲಿಸಿದರು.

“ಪ್ರತಿ ಟನ್ ಕಬ್ಬಿಗೆ ₹5,500 ನೀಡಬೇಕು. ಕೃಷಿಗೆ ಅಗತ್ಯವಿರುವ ಎಲ್ಲ ಸಲಕರಣೆಗಳನ್ನು ವಿತರಣೆ ಮಾಡಬೇಕು. ರೈತರ ಜಮೀನುಗಳಿಗೆ ಹಾದಿ ನೀಡಬೇಕು. ನೀರಾವರಿ ಸೌಲಭ್ಯಗಳನ್ನು ಸರಿಯಾಗಿ ವಿತರಣೆ ಮಾಡಬೇಕು. ಈಗಾಗಲೇ ಕೈಗೆತ್ತಿಕೊಂಡಿರುವ ನೀರಾವರಿ ಯೋಜನೆಗಳನ್ನು ಚುರುಕುಗೊಳಿಸಿ ಶೀಘ್ರದಲ್ಲಿ ಮುಕ್ತಾಯಗೊಳಿಸಬೇಕು. ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಸಕ್ಕರೆ ಕಾರ್ಖಾನೆಗಳ ತೂಕ ಮೋಸ ತಡೆಗೆ ಮುನ್ನೆಚ್ಚರಿಕೆ; 15ಕ್ಕೂ ಹೆಚ್ಚು ಯಂತ್ರಗಳ ಸಿದ್ಧತೆ

Advertisements

ಭೀಮರಾಯ ಪೂಜಾರಿ, ಗೋಪಾಲ ಶಿವಗದ್ದುಗೆ, ಸುಭಾಷ್ ತಳಕೇರಿ, ಶಿವರಾಯ ಕವಡಿ, ಹೊನಕೊಂಡ ಸಾಹುಕಾರ, ಮಲಕಾರಿ ಪೂಜಾರಿ, ಮಾಳಪ್ಪ ತಾವರಖೇಡ, ಕಲ್ಲಪ್ಪ ಹರಿಜನ, ಪಾಂಡುರಂಗ ಹೊಸಮನಿ, ಚಿದಾನಂದ ಬೆಳ್ಳೆನ್ನವರ, ಗೈಬು ಮೇಲಿನಕೇರಿ, ನಾಗೇಂದ್ರ ತಳಕೇರಿ, ಸಿದರಾಯ ಹಂಜಗಿ, ಸಂತೋಷ ಪರೀಟ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X