ವಿಜಯಪುರ | ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜಿಗೆ ವಿರೋಧ; 18ನೇ ದಿನಕ್ಕೆ ಕಾಲಿಟ್ಟ ಧರಣಿ

Date:

ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಪಿಪಿಪಿ ಮಾದರಿ ವಿರೋಧಿಸಿ, ಸಂಪೂರ್ಣ ಸರ್ಕಾರಿ ಸ್ವಾಮ್ಯದ ವೈದ್ಯಕೀಯ ಕಾಲೇಜು ಸ್ಥಾಪನೆಗೆ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ 18ನೇ ದಿನ ಪೂರೈಸಿದೆ. ಸತ್ಯಾಗ್ರಹದಲ್ಲಿ ಜಿಲ್ಲೆಯ ಕವಿಗಳು, ಪ್ರತಿರೋಧ ಕವಿಗೋಷ್ಠಿ ನಡೆಸುವ ಮೂಲಕ ಜಿಲ್ಲೆಗೆ ಪೂರ್ಣ ಪ್ರಮಾಣದ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

- Advertisement -

ಕವಿತೆ ಓದುವ ಮೂಲಕ ಪ್ರತಿರೋಧ ಕವಿ ಗೋಷ್ಠಿಗೆ ಚಾಲನೆ ನೀಡಿದ ಸಾಹಿತಿ ಪರಶುರಾಮ ಶಿವಶರಣ ಮಾತನಾಡಿ, “ಕೈ ಬಿಡದಿದ್ದರೆ ಪಿಪಿಪಿ ವೈದ್ಯಕೀಯ ಕಾಲೇಜಿನ ಪಿಂಡ, ರಾಜಕಾರಣಿಗಳ ಬುಡಕ್ಕೆ ತಾಗುವುದು ಪ್ರಮುಖರ ಹೋರಾಟದ ಕೆಂಡ” ಎಂಬ ಕವಿತೆ ವಾಚಿಸುವ ಮೂಲಕ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...
WhatsApp Image 2025 10 06 at 7.27.31 AM

ಪ್ರೊ. ಅಡವಿ ಸ್ವಾಮಿ ಕೊಳಮಲಿ, ನಿಂಗೊಂಡಪ್ಪ ರೋಡಗಿ, ದೀಪಕ ಶಿಂದೆ, ಲಲಿತ ಬಿಜ್ಜರಗಿ, ಭರತ್ ಕುಮಾರ್ ಎಚ್ ಟಿ, ಗಂಗೂಬಾಯಿ ಉಳ್ಳಾಗಡ್ಡಿ, ರಮೇಶ ಜೋಗುರ ಸೇರಿದಂತೆ 20ಕೂ ಅಧಿಕ ಕವಿಗಳು ಕವಿತೆಗಳನ್ನು ವಾಚಿಸಿ ಜಿಲ್ಲೆಗೆ ಪೂರ್ಣ ಪ್ರಮಾಣದ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿದರು.

ಇದನ್ನೂ ಓದಿ: ವಿಜಯಪುರ | ನೆರೆ ಹಾವಳಿ ವೀಕ್ಷಿಸಿದ ಬಿಜೆಪಿ ತಂಡ

ಹೋರಾಟಗಾರರಾದ ಅನಿಲ ಹೊಸಮನಿ, ಭಗವಾನ ರೆಡ್ಡಿ, ಮಲ್ಲಿಕಾರ್ಜುನ ಯಂಡಿಗೇರಿ, ಅರವಿಂದ ಕುಲಕರಣಿ, ಮಲ್ಲಿಕಾರ್ಜುನ ಕೆಂಗನಾಳ, ಮಲ್ಲಿಕಾರ್ಜುನ ಎಚ್ ಟಿ,ಸಿದ್ದಲಿಂಗ ಬಾಗೇವಾಡಿ, ಗೀತಾಎಚ್ ಟಿ, ಅಕ್ಷಯ ಕುಮಾರ ಅಜಮನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...