ವಿಜಯಪುರ | ಕುಸುಬೆ ಬೆಂಬಲ ಬೆಲೆ ಖರೀದಿಗೆ ನೋಂದಣಿ ಕಾರ್ಯ ಆರಂಭ

Date:

Advertisements

ಬೆಂಬಲ ಬೆಲೆಯಡಿ ಕುಸುಬೆ ಉತ್ಪನ್ನ ಖರೀದಿಗೆ ಜಿಲ್ಲೆಯ ಕೆಓಎಫ್ ಸಂಸ್ಥೆಯ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿಯು ರೈತರು ನೋಂದಣಿ ಕಾರ್ಯ ಜೊತೆಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಬೆಂಬಲ ಬೆಲೆ ಕಾರ್ಯಪಡೆ ಸಮಿತಿ ಅಧ್ಯಕ್ಷ ಟಿ.ಭೂಬಾನ್ ತಿಳಿಸಿದ್ದಾರೆ.

ವಿಜಯಪುರ ಪಟ್ಟಣದಲ್ಲಿ ಮಾತನಾಡಿದ ಅವರು “2024-25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ 529 ಟ್ಯಾಕ್ಟರ್ ಕ್ಷೇತ್ರದಲ್ಲಿ ಕುಸುಬೆ ಬಿತ್ತನೆಯಾಗಿದ್ದು, 6600 ಕ್ವಿಂಟಲ್ ಇಳುವರಿ ಅಂದಾಜಿಸಲಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಪ್ರತಿ  ಕ್ವಿಂಟ್ ಲ್ ಗೆ 5300 ರಿಂದ 5500 ವರೆಗಿನ ದರದಿಂದ ಮಾರಾಟವಾಗುತ್ತಿದ್ದು, ಬೆಂಬಲ ಬೆಲೆ ಪ್ರತಿ ಕ್ವಿಂಟಲ್ ಕೊಸಬೆ ಉತ್ಪನ್ನಕ್ಕೆ 5940 ನಿರ್ಧರಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ಬಜೆಟ್‌ನಲ್ಲಿ ಜಿಲ್ಲೆಗೆ ಸಿಕ್ಕಿದ್ದೇನು?

Advertisements

“ಜಿಲ್ಲೆಯಲ್ಲಿ ವಿಜಯಪುರ, ಬಬಲೇಶ್ವರ ತಾಲೂಕಿನ ಬಬಲೇಶ್ವರ, ಸವನಹಳ್ಳಿ  ಹಾಗೂ ತಾಜಾಪುರ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ವಿಜಯಪುರ ತಾಲೂಕಿನ ವಿಜಯಪುರ ಟಿಎಪಿಸಿಎಂಎಸ್, ಮುದ್ದೇಬಿಹಾಳ ತಾಲೂಕಿನ ತಂಗಡಗಿ, ಇಂಡಿ -ಚಡಚಣ ತಾಲೂಕಿನ ಚಡಚಣ, ಹಲಸಂಗಿ ಹೆಣ್ಣೆ ಬೀಜ ಬೆಳಗಾರರ ಸಹಕಾರ ಸಂಘ, ಸಿಂದಗಿ ತಾಲೂಕಿನ ಸಿಂದಗಿ, ಟಿ ಎ ಪಿ ಸಿ ಎಂ ಎಸ್  ಬಸವನಬಾಗೇವಾಡಿಯಲ್ಲಿ ಕರೆದು ಕೇಂದ್ರಗಳನ್ನು ಆರಂಭಿಸಲಾಗಿದೆ”  ಎಂದು ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X