ವಿಜಯಪುರ | ಆರ್‌ಎಸ್‌ಎಸ್‌ ʼವಚನ ದರ್ಶನʼ ಪುಸ್ತಕ ಬಿಡುಗಡೆಗೆ ತೀವ್ರ ವಿರೋಧ

Date:

Advertisements

ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ವಿರೂಪಗೊಳಿಸಿ, ಶರಣ ಸಂಸ್ಕತಿಯನ್ನು ನಾಶಮಾಡುವ ದುರುದ್ದೇಶದಿಂದ ಪ್ರಕಟಗೊಂಡಿರುವ ಆರ್‌ಎಸ್‌ಎಸ್‌ ವಚನ ದರ್ಶನ ಪುಸ್ತಕ ಬಿಡುಗಡೆಗೆ ಶರಣ ಸಂಸ್ಕೃತಿ ರಕ್ಷಣಾ ಸಮಿತಿ ತೀವ್ರ ವಿರೋಧ ವ್ಯಕ್ತಪಡಿಸಿದೆ.

ವಿಜಯಪುರದ ಪ್ರಗತಿಪರ ಒಕ್ಕೂಟ ಹಾಗೂ ಶರಣ ಸಂಸ್ಕೃತಿ ರಕ್ಷಣಾ ಸಮಿತಿಯ ಸದಸ್ಯರು ಒಗ್ಗೂಡಿ ಜಿಲ್ಲಾ ಉಸ್ತವಾರಿ ಸಚಿವ ಎಂ ಬಿ ಪಾಟೀಲರು ಹಾಗೂ ಅಪರ ಜಿಲ್ಲಾಧಿಕಾರಿಗೆ ಮನವಿ ನೀಡಿದ್ದು, “ಆರ್‌ಎಸ್‌ಎಸ್‌ ಪ್ರಣೀತ ‘ವಚನ ದರ್ಶನ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಅನುಮತಿ ಕೊಡಬಾರದು. ಈ ಪುಸ್ತಕವು ಬಸವಣ್ಣನವರ ಸಿದ್ಧಾಂತಕ್ಕೆ ವಿರುದ್ಧವಾಗಿದ್ದು, ಇದು ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವಂತಹ ಕೃತಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮನವಿ ಸ್ವೀಕರಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಯವರು ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮಳವಳ್ಳಿ | ನಾಳೆ ಉಚಿತ ಮಧುಮೇಹ, ರಕ್ತದೊತ್ತಡ ತಪಾಸಣಾ ಶಿಬಿರ

ಶರಣ ಸಂಸ್ಕೃತಿ ರಕ್ಷಣಾ ಸಮಿತಿಯ ಸದಸ್ಯರಾದ ಕಲ್ಲಪ್ಪ ಕಡೆಚೂರ, ಹನಮಂತ ಚಿಂಚಿಲಿ, ಜಂಬುನಾಥ ಕಂಚಾಣಿ, ಬಸವರಾಜ ಕೊಂಡಗೊಳಿ, ಮಿಲಿಂದ ಚೆಂಚಲಕರ, ಚಂದ್ರಶೇಖರ ಘಂಟೆಪ್ಪಗೋಳ, ಡಾ. ರವಿ ಬಿರಾದಾರ, ಶಾಂತವೀರ ಥಾಲಬಾವಡಿ, ಮೋಹನ ಕಟ್ಟಿಮನಿ, ರಾಜೇಶ್ವರಿ ಯರನಾಳ, ರಾಜಶೇಖರ ಯರನಾಳ, ಅಕ್ಷಯಕುಮಾರ ಅಜಮನಿ, ಅನಿಲ ಹೊಸಮನಿ, ಪ್ರಭುಗೌಡ ಪಾಟೀಲ, ಚೆನ್ನು ಕಟ್ಟಿಮನಿ, ನಂದಕುಮಾರ ಗೊಬ್ಬೂರ, ದಾನೇಶ್ ಆವಟಿ, ಡಾ ಮಹಾಂತೇಶ್ ಮಡಿಕೇಶ್ವರ್, ಅಕ್ಷಯ, ಈರಣ್ಣ ತೊಂಡೀಕಟ್ಟಿ, ಬಸವರಾಜ ಕಾರಕುರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X