ವಿಜಯಪುರ | ಯುವಕನ ಹತ್ಯೆ; ನಾಲ್ವರು ಆರೋಪಿಗಳ ಬಂಧನ

Date:

Advertisements

ಅಪರಿಚಿತ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ವಿಜಯಪುರ ಜಿಲ್ಲೆಯ ಅಲ್ಮೆಲ್‌ನಲ್ಲಿ ನಡೆದಿದೆ.

ಗಂಭೀರವಾಗಿ ಗಾಯಗೊಂಡ ಯುವಕನನ್ನು ಅಲ್ಮೆಲ್‌ನ ಪರಶುರಾಮ ಮ್ಯಾಕೇರಿ(22) ಎಂದು ಗುರುತಿಸಲಾಗಿದೆ. ಅಲ್ಮೆಲ್‌ನ ಬಬಲೇಶ್ವರ ರಸ್ತೆಯಲ್ಲಿ ಈ ಘಟನೆ ನಡೆದಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಪರಶುರಾಮ್ ಕೊಲೆ ಆರೋಪದ ಮೇಲೆ ಕೃಷ್ಣ, ಚಿದಾನಂದ, ಮಲ್ಲು ದೇಸಾಯಿ ಮತ್ತು ಶಿವಣ್ಣ ಹೊಟಗಿ ಎಂಬ ನಾಲ್ವರನ್ನು ಬಂಧಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಹಾಸನ | ಹಂತನಮನೆ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ; ಪ್ರಕರಣ ದಾಖಲಿಸಲು ಪೊಲೀಸರ ಮೀನಮೇಷ

ವಿಜಯಪುರ ಎಸ್‌ಪಿ ರಿಷಿಕೇಶ್ ಸೋನವಾನೆ ಮಾಧ್ಯಮಗಳೊಂದಿಗೆ ಮಾತನಾಡಿ, ಪರಶುರಾಮ್ ಅತಿಯಾದ ಬಡ್ಡಿ ದರದಲ್ಲಿ ಸಾಲ ನೀಡುತ್ತಿದ್ದು, ಕೃಷ್ಣ ಮತ್ತು ಇತರರಿಗೆ ಹಣವನ್ನು ಸಾಲವಾಗಿ ನೀಡಿದ್ದರು. ಅವರು ನೀಡಬೇಕಾದುದಕ್ಕಿಂತ ಹೆಚ್ಚಿನದನ್ನು ಪಾವತಿಸುವಂತೆ ಕಿರುಕುಳ ನೀಡುತ್ತಿದ್ದರೆಂದು ಆರೋಪಿಸಲಾಗಿದೆ. ಇದರಿಂದ ಅಸಮಾಧಾನಗೊಂಡ ಕೃಷ್ಣ ಮತ್ತು ಇತರರು ಯೋಜನೆ ರೂಪಿಸಿ ಪರಶುರಾಮನನ್ನು ಹತ್ಯೆ ಮಾಡಿದ್ದಾರೆ” ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X