ಇಂಡಿ | ಗ್ರಾಮಗಳ ಅಭಿವೃದ್ಧಿಯಲ್ಲಿ ಜನಪ್ರತಿನಿಧಿಗಳ ಪಾತ್ರ ಮುಖ್ಯ: ರವೀಂದ್ರ ಬೆಳ್ಳಿ

Date:

ಗ್ರಾಮಗಳು ಅಭಿವೃದ್ಧಿ ಆಗಬೇಕಾದರೆ ಪಿಡಿಒ ಹಾಗೂ ಜನಪ್ರತಿನಿಧಿಗಳ ಕೆಲಸ ಪ್ರಮುಖ ಎಂದು ಅಪ್ನಾ ದೇಶ್-ಅಪ್ನಾ ಗ್ರಾಮ ಸಂಘಟನೆಯ ವಿಜಯಪುರ ಜಿಲ್ಲಾ ಅಧ್ಯಕ್ಷ ರವೀಂದ್ರ ಬೆಳ್ಳಿ ಹೇಳಿದರು.

- Advertisement -

ಜಿಲ್ಲೆಯ ಇಂಡಿ ತಾಲೂಕಿನ ನಾದ ಕೆ ಡಿ ಗ್ರಾಮ ಪಂಚಾಯತಿಯಲ್ಲಿ ಅವ್ಯಹಾರ ನಡೆದಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಅಪ್ನಾ ದೇಶ್-ಅಪ್ನಾ ಗ್ರಾಮ ಸಂಘಟನೆ ಜಂಟಿಯಾಗಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ರೈತ ಸಂಘಟನೆಯ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, “ಪಿಡಿಒಗಳು ಗ್ರಾಮ ಪಂಚಾಯತಿಗೆ ಸಂಬಂಧಪಟ್ಟ 2020-25ನೇ ಸಾಲಿನ ಆಯವ್ಯಯ ನೀಡಬೇಕು. ₹7 ಕೋಟಿಗೂ ಹೆಚ್ಚು ಮೊತ್ತದ ಅಕ್ರಮ ನಡೆದಿದೆ ಎಂಬ ಆರೋಪ ಇದೆ. ಈ ಕುರಿತು ಮಾಹಿತಿ ನೀಡಬೇಕು” ಎಂದರು.

ರೈತ ಮುಖಂಡ ಎಸ್ ಟಿ ಪಾಟೀಲ ಮಾತನಾಡಿ, ಭ್ರಷ್ಟಾಚಾರ ನಿರ್ಮೂಲನೆ ಮಾಡಬೇಕಾದರೆ ಗ್ರಾಮದ ಪ್ರತಿಯೊಬ್ಬರ ಸಮ್ಮುಖದಲ್ಲಿ ಗ್ರಾಮಸಭೆ ಮಾಡಿ ಗ್ರಾಮದ ಅಭಿವೃದ್ಧಿಗಾಗಿ ಪಕ್ಷಾತೀತವಾಗಿ ಜಾತ್ಯತೀತವಾಗಿ ಹಾಗೂ ಪಾರದರ್ಶಕವಾಗಿ ಕೆಲಸ ಮಾಡಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ವಿಜಯಪುರ | ಜ.25ರಂದು ರಾಷ್ಟೀಯ ಮತದಾರರ ದಿನಾಚರಣೆ

ತಾಲೂಕು ಪಂಚಾಯತಿ ಇಒ ಬಿ ಎಸ್ ಕಣ್ಣೂರ ಮಾತನಾಡಿ, ಪಿಡಿಒ ಸುರೇಶ ಲೋನಿ ಅವರನ್ನು ತರಾಟೆಗೆ ತೆಗೆದುಕೊಂಡರು. ಗ್ರಾಮಸ್ಥರ ಬೇಡಿಕೆ ನ್ಯಾಯ ಸಮ್ಮತವಾಗಿದೆ. ಅವರಿಗೆ ಪಾರದರ್ಶಕವಾಗಿ ಮೂರು ದಿನಗಳಲ್ಲಿ ಮಾಹಿತಿ ಕೊಡಬೇಕು ಹಾಗೂ ಮೂಲಸೌಕರ್ಯಗಳನ್ನು ಒದಗಿಸಬೇಕೆಂದು ಸೂಚಿಸಿದರು.

ಪ್ರತಿಭಟನೆಯಲ್ಲಿ ಶಿವಾನಂದ ಶಿವಾಚಾರ್ಯ, ಬಿ ಕೆ ಪಾಟೀಲ, ಸುನಿಲ ನಾರಾಯಣಕರ, ಸಿದ್ದರಾಮ ಹಳ್ಳೂರ, ಶರಭಯ್ಯ ಹಿರೇಮಠ, ರಾಯಪ್ಪ ಗಡೆಕಾರ, ಕಣ್ಣಪ್ಪ ತೇಲಿ, ಶಿವಣ್ಣ ಗುಂಜಟ್ಟಿ, ಸಾಹೇಬಗೌಡ ಪಾಟೀಲ ಹಾಗೂ ಮಲ್ಲಯ್ಯ ಒಡೆಯರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವೃತ್ತಿ ಕೌಶಲ್ಯಕ್ಕೆ ಗೌರವ ಸಲ್ಲಿಸುವ ದಿನವೇ ವಿಶ್ವಕರ್ಮ ಜಯಂತಿ: ಡಾ. ಔದ್ರಾಮ್

ಭಾರತೀಯ ಪರಂಪರೆಯಲ್ಲಿ ವಿಶ್ವಕರ್ಮರಿಗೆ ವಿಶಿಷ್ಟ ಸ್ಥಾನವಿದೆ. ದೇವಶಿಲ್ಪಿಯಾಗಿ ಪರಿಗಣಿಸಲ್ಪಡುವ ವಿಶ್ವಕರ್ಮರು ತಮ್ಮ...

ವಿಜಯಪುರ | ಕೇಂದ್ರದ UPI ಶುಲ್ಕ ನೀತಿ ಮರುಪರಿಶೀಲನೆಗೆ ಭೋಗೇಶ್ ಸೋಲಾಪುರ ಆಗ್ರಹ

ರೂ. 2,000ಕ್ಕಿಂತ ಹೆಚ್ಚಿನ ಕೆಲವು UPI ವ್ಯಾಪಾರಿ ವಹಿವಾಟುಗಳಿಗೆ Merchant Discount...

ವಿಜಯಪುರ | 13 ತಾಲೂಕುಗಳ ಪೈಕಿ 10 ಬರಪೀಡಿತ; ಹೋರಾಟ ಕೈಬಿಡಲು ಎಂ.ಬಿ ಪಾಟೀಲ್ ಮನವಿ

ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ ಒಟ್ಟು 10 ತಾಲೂಕುಗಳು ಬರಪೀಡಿತ...

ವಿಜಯಪುರ | ವಿದ್ಯಾರ್ಥಿನಿಯರು ಆರೋಗ್ಯ ಕಾಳಜಿ ಮಾಡಬೇಕು: ಪ್ರೊ. ವಿಜಯಾ ಬಿ ಕೊರಿಶೆಟ್ಟಿ

ವಿದ್ಯಾರ್ಥಿನಿಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕಣ್ಣಿನ ಆರೋಗ್ಯವನ್ನು...