ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಭೇಟಿ: ರಸ್ತೆ, ಬ್ರಿಡ್ಜ್‌ ಕಾಮಗಾರಿ ಪರಿಶೀಲನೆ

Date:

ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಆವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ ಪೂರ್ಣಗೊಳಿಸಬೇಕು. ಹಿಟ್ಟಿನಹಳ್ಳಿ ಗ್ರಾಮದ ಸೇತುವೆ ಕಾಮಗಾರಿ ಸಮೀಕ್ಷೆಯನ್ನು ತುರ್ತಾಗಿ ಪೂರ್ಣಗೊಳಿಸಬೇಕು ಎಂದು ವಿಜಯಪುರ ಜಿ.ಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅವರು ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ವಿಜಯಪುರ ಜಿಲ್ಲೆಯ ತಿಕೋಟಾ, ಬಬಲೇಶ್ವರ ಹಾಗೂ ವಿಜಯಪುರ ತಾಲೂಕುಗಳ ವಿವಿಧ ಗ್ರಾಮಗಜಿಳಿಗೆ ಭೇಟಿ ನೀಡಿ, ರಸ್ತೆ ಕಾಮಗಾರಿ ಹಾಗೂ ಬ್ರಿಡ್ಜ್ ಕಾಮಗಾರಿ ಪರಿಶೀಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ತಿಕೋಟಾ ತಾಲೂಕಿನ ಹರನಾಳ ಗ್ರಾಮದ ಪೂರ್ಣಗೊಂಡಿರುವ ಡೋಣಿ ನದಿಯ ಹೂಳು ತೆಗೆಯುವ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಬಳಿಕ ಬಬಲೇಶ್ವರ ತಾಲೂಕಿನ ಸಾರವಾಡ ಹಾಗೂ ಹೊನಗನಹಳ್ಳಿ ಗ್ರಾಮದ ವ್ಯಾಪ್ತಿಯ ಸೇತುವೆ, ವಿಜಯಪುರ ತಾಲೂಕು ವ್ಯಾಪ್ತಿಯ ಹಿಟ್ಟಿನಹಳ್ಳಿ ಗ್ರಾಮದ ಹತ್ತಿರ ಇರುವ ಸೇತುವೆಗಳ ಹೂಳು ತೆಗೆಯುವ ಕಾಮಗಾರಿಗಳನ್ನು ಪರಿಶೀಲಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಡಾ. ಬಿ.ಆರ್.ಅಂಬೇಡ್ಕರ ಹಾಗೂ ಬಾಬು ಜಗಜೀವನ್ ರಾವ್ ಮೂರ್ತಿ ಸ್ಥಾಪನೆಗೆ ದೇಣಿಗೆ ಸಂಗ್ರಹ

ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಅಧಿಕಾರಿ ಸಂಜಯ ಕೋಟೆನ್ನವರ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ವಿದ್ಯಾಧರ ನ್ಯಾಮಗೊಂಡ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರವಿ ಪವಾರ ಸೇರಿದಂತೆ ತಾಲೂಕು ಹಾಗೂ ಗ್ರಾ.ಪಂ. ಮಟ್ಟದ ಅಧಿಕಾರಿಗಳು, ಸಿಬ್ಬಂದಿಯವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮರ ಕಡಿದಿದ್ದಕ್ಕೆ ಪ್ರಾಯಶ್ಚಿತ್ತ; 75 ಸಸಿ ನೆಟ್ಟು ಪೋಷಣೆಗೆ ಮುಂದಾದ ನಿವಾಸಿಗಳು

ಒಬ್ಬ ಮನುಷ್ಯ ತನ್ನ ಜೀವಿತಾವಧಿಯಲ್ಲಿ ಗಳಿಸುವ ಸಂಪತ್ತು, ಆಸ್ತಿ-ಪಾಸ್ತಿಗಿಂತ ಒಂದು ಸಸಿಯನ್ನು...

ವಿಜಯಪುರ | ಗಣೇಶೋತ್ಸವದಲ್ಲಿ ಡಿಜೆ ಬಳಕೆ ನಿಯಂತ್ರಿಸಿ, ಸೌಹಾರ್ದತೆ ಕಾಪಾಡಿ: ಜಿಲ್ಲಾಧಿಕಾರಿ ಮನವಿ

ಗಣೇಶೋತ್ಸವ ಸಂದರ್ಭದಲ್ಲಿ ಡಿಜೆ ಹಾಗೂ ವಿದ್ಯುತ್ ಅವಘಡಗಳಿಂದ ಯಾವುದೇ ಅನಾಹುತ ಸಂಭವಿಸದಂತೆ...

ವಿಜಯಪುರ | 16ನೇ ಹಣಕಾಸು ಆಯೋಗದ ಅನುದಾನ ಸಮರ್ಥ ಬಳಕೆಗೆ ಆಗ್ರಹ

16ನೇ ಹಣಕಾಸು ಆಯೋಗದ ಅನುದಾನವನ್ನು ಗ್ರಾಮಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜನರ...

ವಿಜಯಪುರ | ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಇಂದಿನಿಂದ ಅಗ್ನಿವೀರ ನೇಮಕಾತಿ ರ್ಯಾಲಿ

ಮಂಗಳೂರು ಸೇನಾ ನೇಮಕಾತಿ ಕಚೇರಿ ಹಾಗೂ ವಿಜಯಪುರ ಜಿಲ್ಲಾಡಳಿತದ ಸಹಯೋಗದಲ್ಲಿ ನಗರದ...