ಉಡುಪಿ | ಆಸ್ತಿಗಾಗಿ ಹೆಣ್ಮಕ್ಕಳ ಕಾಟ, ಬೀದಿಪಾಲಾದ ತಾಯಿ, ಮಗನ ರಕ್ಷಣೆ

Date:

ಆರು ಎಕರೆ ಜಮೀನು ಇದ್ದರೂ, ಆಸ್ತಿ ವಿಷಯದಲ್ಲಿ ತನ್ನದೇ ಹೆಣ್ಣುಮಕ್ಕಳ ಕಾಟ ತಾಳಲಾರದೆ ಮನೆ ಬಿಟ್ಟು ಬಂದು ಉಡುಪಿಯ ಸರಕಾರಿ ಬಸ್ ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಶಿವಮೊಗ್ಗ ಜಿಲ್ಲೆಯ ನಗರದ ನಿವಾಸಿ ಜಯಮ್ಮ (80) ಹಾಗೂ ಆಕೆಯ ಮಗ ಮಂಜುನಾಥ ಎಂಬವರನ್ನು ಸಮಾಜ ಸೇವಕ ವಿಶು ಶೆಟ್ಟಿಯವರು ರಕ್ಷಿಸಿದ್ದಾರೆ.

- Advertisement -

ವೃದ್ಧೆ ಜಯಮ್ಮ ಅವರನ್ನು ಕೊಳಲಗಿರಿಯ ಸ್ವರ್ಗ ಆಶ್ರಮಕ್ಕೆ ದಾಖಲಿಸಲಾಗಿದ್ದು, ಅನಾರೋಗ್ಯ ಪೀಡಿತ ಮಂಜುನಾಥನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಜಯಮ್ಮ ಅವರ ಗಂಡ ಕೊರೊನಾ ಸಂದರ್ಭದಲ್ಲಿ ತೀರಿಕೊಂಡಿದ್ದು, ನಂತರ ಆಸ್ತಿ ವಿಚಾರದಲ್ಲಿ ಈಕೆಯ ನಾಲ್ಕು ಮಂದಿ ಹೆಣ್ಮಕ್ಕಳು ಇನ್ನಿಲ್ಲದ ತಗಾದೆ ತೆಗೆದಿದ್ದಾರೆ. ಅವರು ದಿನನಿತ್ಯ ನೀಡುತ್ತಿರುವ ಹಿಂಸೆ ತಾಳಲಾರದೆ ಅನಾರೋಗ್ಯ ಪೀಡಿತ ಮಗನೊಂದಿಗೆ ಬೀದಿ ಪಾಲಾದೆ ಎಂದು ಆಕೆ ತಿಳಿಸಿದ್ದಾರೆ. ಹೆಣ್ಮಕ್ಕಳ ಇಚ್ಚೆಯಂತೆ ಆಸ್ತಿಯನ್ನು ಕೊಡಲು ನನಗೆ ಸಾಧ್ಯವಿಲ್ಲ. ಹೀಗಾಗಿ ನನ್ನೆಲ್ಲಾ ಆಸ್ತಿಪಾಸ್ತಿಯ ದಾಖಲೆಗಳೊಂದಿಗೆ ಮನೆ ಬಿಟ್ಟು ಬಂದಿದ್ದೇನೆ. ನನ್ನನ್ನು ಯಾವುದಾದರೂ ಆಶ್ರಮಕ್ಕೆ ಸೇರಿಸಿ, ಹಿಂಸೆಯಿಂದ ಪಾರುಮಾಡಿ ಎಂದು ಆಕೆ ಅಂಗಲಾಚಿದ್ದಾರೆ.

ಸತ್ಯ ಅಸತ್ಯತೆಯ ಬಗ್ಗೆ ಏನನ್ನು ಹೇಳಲಾಗುವುದಿಲ್ಲ. ವೃದ್ದಪ್ಯದ ಸಮಯದಲ್ಲಿ ಈ ರೀತಿ ಬೀದಿಪಾಲಾಗುವುದು ಸರಿಯಲ್ಲ. ವೃದ್ದೆಗೆ ಸಂಬಂಧಪಟ್ಟವರು ಸರಿಯಾದ ನ್ಯಾಯವನ್ನು ಒದಗಿಸಿಕೊಡಬೇಕು ಎಂದು ಸಮಾಜ ಸೇವಕ ವಿಶುಶೆಟ್ಟಿ ಅಂಬಲಪಾಡಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...

ಕೋಲಾರ | ಬಿಸಿಯೂಟ ಮಾತೆಯರಿಗೆ ವೇತನ ವಿಲ್ಲದೆ ಪರದಾಟ ; ಅಧಿಕಾರಿಗಳ ವಿರುದ್ಧ ಕಲ್ವಮಂಜಲಿರಾಮುಶಿವಣ್ಣ ಆಕ್ರೋಶ

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಿಸಿಯೂಟ ಮಾತೆಯರಿಗೆ ಕಳೆದ...