ಖಾಸಗಿ ಸಾರಿಗೆ ಒಕ್ಕೂಟ ಬಂದ್​ಗೆ ಕರೆ: ಸಿಎಂ, ಸಾರಿಗೆ ಸಚಿವರೊಂದಿಗೆ ಮಾತನಾಡುತ್ತೇನೆ ಎಂದ ಡಿಸಿಎಂ ಡಿಕೆ

Date:

  • ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟಗಳು ಬಂದ್​ಗೆ ಕರೆ
  • ‘ಸಿಎಂ ಸಿದ್ದರಾಮಯ್ಯ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಜೊತೆ ಮಾತನಾಡುತ್ತೇನೆ’

ಕೆಲವು ಜಿಲ್ಲೆಗಳಲ್ಲಿ ಸರ್ಕಾರಿ ಬಸ್​​ಗಳ ಸಂಚಾರ ಇಲ್ಲ. ಅಂತಹ ಜೆಲ್ಲೆಗಳಲ್ಲಿ ಖಾಸಗಿ ಬಸ್​​ಗಳ ಸಂಚಾರ ಹೆಚ್ಚು ಇದೆ. ಇಂತಹ ಕಡೆಗಳಲ್ಲಿ ಏನಾದರೂ ಉಪಾಯ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

- Advertisement -

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಖಾಸಗಿ ಸಾರಿಗೆ ಒಕ್ಕೂಟಗಳು ಬಂದ್​ಗೆ ಕರೆ ನೀಡಿದ್ದು, ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಖಾಸಗಿ ಸಾರಿಗೆಯಲ್ಲಿ ಯಾರೂ ಹೋಗುತ್ತಿಲ್ಲ ಎಂಬುದು ಗೊತ್ತಾಗಿದೆ. ಇದಕ್ಕೆ ಒಂದು ಉಪಾಯ ಕಂಡು ಹಿಡಿಯಬೇಕು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಜೊತೆ ಮಾತನಾಡುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಸಚಿವರ ವಿರುದ್ಧ ಕಾಂಗ್ರೆಸ್​ನ ಕೆಲ ಶಾಸಕರ ಅಸಮಾಧಾನ ಹೊರಹಾಕಿದ್ದಾರಲ್ಲ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಯಾವ ಶಾಸಕರೂ ಅಸಮಾಧಾನ ಹೊರಹಾಕಿಲ್ಲ. ಎಲ್ಲ ನೀವೇ ಕ್ರಿಯೆಟ್ ಮಾಡುತ್ತಿದ್ದೀರಿ. ನಮ್ಮ ಪಕ್ಷದಲ್ಲಿ ಶಿಸ್ತು ಇದೆ. ಶಾಸಕರು ತಮ್ಮ ನೋವನ್ನು ತೋಡಿಕೊಳ್ಳಬಾರದಾ? ಅದರಲ್ಲಿ ತಪ್ಪೇನಿದೆ? ಯಾವ ತಪ್ಪೂ ಇಲ್ಲ” ಎಂದು ಹೇಳಿದರು.

ಆದಿತ್ಯ ಎಲ್-1 ಉಡ್ಡಯನಕ್ಕೆ ಶುಭ ಹಾರೈಕೆ

ಇಸ್ರೋದಿಂದ ಆದಿತ್ಯ ಎಲ್-1 ಉಡಾವಣೆ ಹಿನ್ನೆಲೆ ಇಸ್ರೋಗೆ ಡಿಕೆ ಶಿವಕುಮಾರ್ ಶುಭ ಹಾರೈಸಿದರು. “ಕರ್ನಾಟಕದಿಂದ ಭಾರತಕ್ಕೆ ಗೌರವ ತರುವ ಕೆಲಸ ನಮ್ಮ ಇಸ್ರೋ ಮಾಡುತ್ತಿದೆ. ದೊಡ್ಡ ಪ್ರಯೋಗ, ಪ್ರಯತ್ನ, ಸಾಹಸ ಎಲ್ಲವನ್ನೂ ಕೂಡ ಮಾಡುತ್ತಿದೆ. ಯಶಸ್ಸು ಸಿಗಲಿ ಎಂದು ನಾನು ಶುಭ ಹಾರೈಸುತ್ತೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...