ಮೈಸೂರು | ಮಕ್ಕಳೊಂದಿಗೆ ‘ ವಿಶ್ವ ಪರಂಪರೆ ದಿನ ‘ ಆಚರಣೆ

Date:

Advertisements

ಮೈಸೂರು ರೈಲ್ವೆ ವಸ್ತು ಸಂಗ್ರಹಾಲಯ ನೈಋತ್ಯ ರೈಲ್ವೆ (ಎಸ್‌ಡಬ್ಲ್ಯೂಆರ್), ಮೈಸೂರು ವಿಭಾಗದಲ್ಲಿಂದು ‘ ವಿಶ್ವ ಪರಂಪರೆ ದಿನ 2025 ‘ ನ್ನು ವಿಶೇಷವಾಗಿ ಮಕ್ಕಳೊಂದಿಗೆ ಆಚರಿಸಿದರು.

ವಿಪತ್ತು, ಸಂಘರ್ಷ ನಿರೋಧಕ, ಪರಂಪರೆ ಸಂರಕ್ಷಣೆಗೆ ಸಂಬಂಧಿಸಿದ ಕ್ರಿಯೆಗಳು. ಕೇಂದ್ರೀಕರಿಸಿದ ಪೋಸ್ಟರ್ ತಯಾರಿಕೆ, ಚಿತ್ರಕಲೆ ಮತ್ತು ವರ್ಣಚಿತ್ರ ಸ್ಪರ್ಧೆಯನ್ನು ಏರ್ಪಡಿಸಿದ್ದರು.

ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್, ಮಾತನಾಡಿ ” ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವಲ್ಲಿ ಯುವ ಜನರ ಪಾತ್ರ ಪ್ರಮುಖವಾದದ್ದು. ಯಾವುದೇ ಸಂದರ್ಭವಾಗಲಿ ಭವಿಷ್ಯದ ಪೀಳಿಗೆಗೆ ಉಳಿಯುವಂತೆ ಹಿಂದಿನ ಅನುಭವ, ಅಂದಿನ ಪರಿಚಯ ಮಾಡುವ ನಿಟ್ಟಿನಲ್ಲಿ ಕ್ರಮವಹಿಸಬೇಕು,ಯುವ ಪೀಳಿಗೆಗೆ ಉಳಿಯುವಂತೆ ಮಾಡಬೇಕು. ಮೈಸೂರು ರೈಲ್ವೆ ವಸ್ತು ಸಂಗ್ರಹಾಲಯ ಅಂತಹ ಕೆಲಸದಲ್ಲಿ ನಿರತವಾಗಿದೆ. ವಿದ್ಯಾರ್ಥಿಗಳಿಗೆ ಉಪಯುಕ್ತವಾದದ್ದು ” ಎಂದರು.

Advertisements

ರೈಲಿನ ಬೆಳವಣಿಗೆಯ ಮಾಹಿತಿಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಚಿತ್ರಕಲೆ ಪ್ರದರ್ಶನ, ಫೋಟೋಗಳು, ರಾಜ ವಂಶಸ್ಥರು ಬಳಸುತಿದ್ದ ರೈಲ್ವೆ ಎಂಜಿನ್, ಹಳೆಯ ಬೋಗಿಗಳು, ಅಂದಿನ ವಿವಿಧ ಮಾದರಿಯ ಸಿಗ್ನಲ್ ಗಳು, ಹಳೆಯ ರೈಲ್ವೆ ಇಂಜಿನ್ ಗಳು ಸೇರಿದಂತೆ ಇನ್ನಿತರೇ ಸಾಮಾಗ್ರಿಗಳನ್ನು ವಿದ್ಯಾರ್ಥಿಗಳು ವೀಕ್ಷಿಸಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಅಂಧ ಯುವತಿ ನೆರವಿಗೆ ಧಾವಿಸಿದ ಜಿಲ್ಲಾಧಿಕಾರಿ

ಮೈಸೂರು ರೈಲ್ವೆ ವಸ್ತು ಸಂಗ್ರಹಾಲಯದಲ್ಲಿ ಇಂದು ಸಂದರ್ಶಕರಿಗೆ ಪ್ರವೇಶವನ್ನು ಉಚಿತವಾಗಿದ್ದು, ನಾಳೆಯೂ ಸಹ ಉಚಿತವಾಗಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿರುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X