ಮೈಸೂರು | ಮಕ್ಕಳೊಂದಿಗೆ ‘ ವಿಶ್ವ ಪರಂಪರೆ ದಿನ ‘ ಆಚರಣೆ

Date:

ಮೈಸೂರು ರೈಲ್ವೆ ವಸ್ತು ಸಂಗ್ರಹಾಲಯ ನೈಋತ್ಯ ರೈಲ್ವೆ (ಎಸ್‌ಡಬ್ಲ್ಯೂಆರ್), ಮೈಸೂರು ವಿಭಾಗದಲ್ಲಿಂದು ‘ ವಿಶ್ವ ಪರಂಪರೆ ದಿನ 2025 ‘ ನ್ನು ವಿಶೇಷವಾಗಿ ಮಕ್ಕಳೊಂದಿಗೆ ಆಚರಿಸಿದರು.

- Advertisement -

ವಿಪತ್ತು, ಸಂಘರ್ಷ ನಿರೋಧಕ, ಪರಂಪರೆ ಸಂರಕ್ಷಣೆಗೆ ಸಂಬಂಧಿಸಿದ ಕ್ರಿಯೆಗಳು. ಕೇಂದ್ರೀಕರಿಸಿದ ಪೋಸ್ಟರ್ ತಯಾರಿಕೆ, ಚಿತ್ರಕಲೆ ಮತ್ತು ವರ್ಣಚಿತ್ರ ಸ್ಪರ್ಧೆಯನ್ನು ಏರ್ಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್, ಮಾತನಾಡಿ ” ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವಲ್ಲಿ ಯುವ ಜನರ ಪಾತ್ರ ಪ್ರಮುಖವಾದದ್ದು. ಯಾವುದೇ ಸಂದರ್ಭವಾಗಲಿ ಭವಿಷ್ಯದ ಪೀಳಿಗೆಗೆ ಉಳಿಯುವಂತೆ ಹಿಂದಿನ ಅನುಭವ, ಅಂದಿನ ಪರಿಚಯ ಮಾಡುವ ನಿಟ್ಟಿನಲ್ಲಿ ಕ್ರಮವಹಿಸಬೇಕು,ಯುವ ಪೀಳಿಗೆಗೆ ಉಳಿಯುವಂತೆ ಮಾಡಬೇಕು. ಮೈಸೂರು ರೈಲ್ವೆ ವಸ್ತು ಸಂಗ್ರಹಾಲಯ ಅಂತಹ ಕೆಲಸದಲ್ಲಿ ನಿರತವಾಗಿದೆ. ವಿದ್ಯಾರ್ಥಿಗಳಿಗೆ ಉಪಯುಕ್ತವಾದದ್ದು ” ಎಂದರು.

ರೈಲಿನ ಬೆಳವಣಿಗೆಯ ಮಾಹಿತಿಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಚಿತ್ರಕಲೆ ಪ್ರದರ್ಶನ, ಫೋಟೋಗಳು, ರಾಜ ವಂಶಸ್ಥರು ಬಳಸುತಿದ್ದ ರೈಲ್ವೆ ಎಂಜಿನ್, ಹಳೆಯ ಬೋಗಿಗಳು, ಅಂದಿನ ವಿವಿಧ ಮಾದರಿಯ ಸಿಗ್ನಲ್ ಗಳು, ಹಳೆಯ ರೈಲ್ವೆ ಇಂಜಿನ್ ಗಳು ಸೇರಿದಂತೆ ಇನ್ನಿತರೇ ಸಾಮಾಗ್ರಿಗಳನ್ನು ವಿದ್ಯಾರ್ಥಿಗಳು ವೀಕ್ಷಿಸಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಅಂಧ ಯುವತಿ ನೆರವಿಗೆ ಧಾವಿಸಿದ ಜಿಲ್ಲಾಧಿಕಾರಿ

ಮೈಸೂರು ರೈಲ್ವೆ ವಸ್ತು ಸಂಗ್ರಹಾಲಯದಲ್ಲಿ ಇಂದು ಸಂದರ್ಶಕರಿಗೆ ಪ್ರವೇಶವನ್ನು ಉಚಿತವಾಗಿದ್ದು, ನಾಳೆಯೂ ಸಹ ಉಚಿತವಾಗಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿರುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...