ಯಾದಗಿರಿ: ಲಂಚಕ್ಕೆ ಬೇಡಿಕೆ; ಲೋಕಾ ಬಲೆಗೆ ಬಿದ್ದ ಬಿಲ್‌ ಕಲೆಕ್ಟರ್

Date:

Advertisements

ನಗರಸಭೆಯಲ್ಲಿ ಬಾಕಿ ಉಳಿದ ಇ-ಖಾತಾ ದಾಖಲೆ ನೀಡಲು ಲಂಚ ಬೇಡಿಕೆ ಇಟ್ಟಿದ್ದ ಬಿಲ್‌ ಕಲೆಕ್ಟರ್ ನರಸಪ್ಪ ಮಣಿಕ್ಕಪ್ಪ ಶುಕ್ರವಾರ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

ಅರ್ಜಿದಾರ ಶಶಿಕುಮಾರ್ ಜ್ಞಾನಮಿತ್ರರಿಂದ ದಾಖಲೆ ನೀಡಲು 8 ಸಾವಿರ ಲಂಚ ಕೇಳಿದ ಹಿನ್ನೆಲೆ ಮೊದಲಿಗೆ ಫೋನ್‌ಪೇ ಮೂಲಕ 5 ಸಾವಿರ ಪಡೆದಿದ್ದಾರೆ.

ಇದನ್ನೂ ಓದಿ: ಭೀಮಾನದಿ ಪ್ರವಾಹ : ಒಂದೇ ವಾರದಲ್ಲಿ 1.18 ಹೆಕ್ಟೇರ್‌ ಬೆಳೆ ಹಾನಿ, ಹಲವು ಸೇತುವೆ ಮುಳುಗಡೆ

ಅರ್ಜಿದಾರರ ನೀಡಿದ ದೂರಿನ ಆಧಾರದ ಮೇಲೆ ಎಸ್‌ಪಿ ಹಾಗೂ ಡಿವೈಎಸ್‌ಪಿ ರವರ ಮಾರ್ಗದರ್ಶನದಲ್ಲಿ ಪಿಐ ಸಂಗಮೇಶ ಮತ್ತು ಸಿದ್ದರಾಮ್ ಬಳೂರ್ಗಿ ನೇತೃತ್ವದ ತಂಡ ನಿಖರ ಮಾಹಿತಿ ಆಧಾರದ ಮೇಲೆ ಬಿಲ್ ಕಲೆಕ್ಟರ್ ನರಸಪ್ಪ ಮಣಿಕ್ಕಪ್ಪರ ರವರ ಮೇಲೆ ದಾಳಿ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸಾಲಬಾಧೆ : ಮನೆಯಲ್ಲಿ ನೇಣಿಗೆ ಶರಣಾದ ರೈತ

ಸಾಲಬಾಧೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಟಗುಪ್ಪಾ...

ಬಾಗಲಕೋಟೆ | ʼಆಶ್ರಯʼದಡಿ 500 ಮನೆ ನಿರ್ಮಾಣಕ್ಕೆ ಸರ್ಕಾರ ಆದೇಶ: ಶಾಸಕ ವಿಜಯಾನಂದ ಕಾಶಪ್ಪನವರ

ಆಶ್ರಯ ಯೋಜನೆಯಡಿ 500 ಮನೆಗಳ ನಿರ್ಮಾಣಕ್ಕೆ ಸರ್ಕಾರ ಆದೇಶ ಹೊರಡಿಸಿದೆ ಎಂದು...

ಬದುಕು ಸಂಭ್ರಮವಾಗಿಸೋಣ; ಹಬ್ಬಗಳ ಅಂದಗಾಣಿಸೋಣ!

ಇತ್ತೀಚೆಗೆ ಕಾಟಾಚಾರದಂತಾಗಿರುವ ಹಬ್ಬಗಳು ಸಪ್ಪೆ ಅನಿಸತೊಡಗಿವೆ. ಆ ದಿನಗಳ‌ ಸಂಭ್ರಮ ಮೆಲುಕು...

ಧಾರವಾಡ | ನವಜಾತ ಗಂಡು ಮಗುವಿನಲ್ಲಿ ಭ್ರೂಣ ಪತ್ತೆ

ನವಜಾತ ಶಿಶುವಿನೊಳಗೆ ಮತ್ತೊಂದು ಮಗು (ಭ್ರೂಣ) ಇರುವ ಪ್ರಕರಣ ಹುಬ್ಬಳ್ಳಿಯ ಕರ್ನಾಟಕ...

Download Eedina App Android / iOS

X