ಯಾದಗಿರಿ | ಮಾಚನೂರ ಗ್ರಾಮದಲ್ಲಿ ಹತ್ತಿ ಬೆಳೆ ಕ್ಷೇತ್ರೋತ್ಸವ ಕಾರ್ಯಕ್ರಮ

Date:

Advertisements

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಮಾಚನೂರ ಗ್ರಾಮದ ಪ್ರಗತಿಪರ ರೈತ ರಮೇಶ್ ಅವರು ಹತ್ತಿ ಬೆಳೆದಿರುವ ಜಮೀನಿನಲ್ಲಿ ಕಲಿಕೆ ಟಾಟಾ ಟ್ರಸ್ಟ್ಸ್, ಕೃಷಿ ವಿಶ್ವ ವಿದ್ಯಾಲಯ ರಾಯಚೂರು ಹಾಗೂ ಕೃಷಿ ಇಲಾಖೆ ರೈತ ಸಂಪರ್ಕ ಕೇಂದ್ರವು ‘ಹತ್ತಿ ಬೆಳೆ ಕ್ಷೇತ್ರೋತ್ಸವ’ ಕಾರ್ಯಕ್ರಮ ನಡೆಸಿವೆ.

ಕಾರ್ಯಕ್ರಮದಲ್ಲಿ ಕೃಷಿ ವಿಶ್ವವಿದ್ಯಾಲಯದ ಬೇಸಾಯ ತಜ್ಞ ಡಾ.ಕುಮಾರ ಸ್ವಾಮಿ ಹಿರೇಮಠ ಅವರು ಹತ್ತಿ ಬೆಳೆಯ ಸುಧಾರಿತ ಬೇಸಾಯ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಜೊತೆಗೆ, ಬಲೆ, ನೀಲಿ ಅಂಟು ಹಾಗೂ ಹಳದಿ ಅಂಟುಗಳ ಬಗ್ಗೆ ವಿವರಿಸಿದರು.

ಕಲಿಕೆ ಸಂಸ್ಥೆಯ ಕಾರ್ಯಕ್ರಮ ಸಂಯೋಜಕರಾದ ಶಾಂತು ಗೌಡ ಬಿರದಾರ್ ಅವರು ಕಲಿಕೆ ಜೀವನೋಪಾಯ ಕಾರ್ಯಕ್ರಮದ ಗುರಿ ಮತ್ತು ಉದೇಶಗಳ ಕುರಿತು ತಿಳಿಸಿದರು. ರೈತ ಸಂಪರ್ಕ ಕೇಂದ್ರದ ತಾಂತ್ರಿಕ ಅಧಿಕಾರಿ ಮಾಂತೇಶ್ ಅವರು ವಡಗೇರ ಅವರು ಕೃಷಿ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

Advertisements

ಕಾರ್ಯಕ್ರಮದಲ್ಲಿ ಕುಮಾರ್. ಎಸ್.ತೆಳಿಗೇರಿ, ಮಂಜುನಾಥ ವಿಶ್ವಕರ್ಮ, ಶ್ರೀಮತಿ ಅನುರಾಧಾ ಮತ್ತು ಕುಮಾರ್.ಎಸ್, ರಫಿ ಕೊಂಕಲ್, ಬಾಲಪ್ಪ, ಮಾಚನೂರ, ಸೈದು ವಡಗೇರ, ಮಹಾದೇವ, ಮಲ್ಲೇಶ್, ಹಣಮಂತ ಬಿಳ್ಹಾರ, ಭೀರಲಿಂಗ ಕುರಕುಂದಿ, ಮಾಂತೇಶ್ ಬಿಳ್ಹಾರ, ಮಾಚನೂರ ಮತ್ತು ಹಲವಾರು ಗ್ರಾಮದ ರೈತರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X