ಯಾದಗಿರಿ | ಹಿರಿಯ ಉಪನ್ಯಾಸಕ ಬಿಸ್ಲಪ್ಪ ಕಟ್ಟಿಮನಿಯವರಿಗೆ ಬೀಳ್ಕೊಡುಗೆ ಸಮಾರಂಭ

Date:

Advertisements

ಯಾದಗಿರಿಯ ಯರಗೋಳ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಿರಿಯ ಉಪನ್ಯಾಸಕ ಬಿಸ್ಲಪ್ಪ ಕಟ್ಟಿಮನಿಯವರಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಸಮಾರಂಭದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ರುದ್ರಗೌಡ ಪೊಲೀಸ್‌ ಪಾಟೀಲ ಮಾತನಾಡಿ, “ವಿದ್ಯಾರ್ಥಿಗಳು ಉನ್ನತ ಸ್ಥಾನ ಪಡೆದರೆ ಅದೇ ಶಿಕ್ಷಕರಿಗೆ ಸನ್ಮಾನ” ಎಂದರು.

ಜಿಲ್ಲಾ ಪಂಚಾಯಿತಿ ಲೆಕ್ಕ ಪರಿಶೋಧನಾ ಅಧಿಕಾರಿ ವೆಂಕಟೇಶ ಬಿ.ಚಟ್ನಳ್ಳಿ ಮಾತನಾಡಿ, “ಶಿಕ್ಷಣದಿಂದ ಮಾತ್ರ ಸಾಮಾಜಿಕ ಸ್ಥಾನಮಾನ ಪಡೆಯಲು ಸಾಧ್ಯ” ಎಂದರು.

Advertisements
WhatsApp Image 2024 09 11 at 5.13.44 PM

ಸನ್ಮಾನ ಸ್ವೀಕರಿಸಿದ ಸಮಾಜ ವಿಜ್ಞಾನ ಹಿರಿಯ ಉಪನ್ಯಾಸಕ ಬಿಸ್ಲಪ್ಪ ಕಟ್ಟಿಮನಿ ಮಾತನಾಡಿ, “ವಿದ್ಯಾರ್ಥಿ ಜೀವನದಲ್ಲಿ ಪಡೆಯುವ ಜ್ಞಾನವೇ ಭವಿಷ್ಯದ ದಾರಿದೀಪವಾಗುತ್ತದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಪ್ರಾಂಶುಪಾಲ ರವೀಂದ್ರ ಗುತ್ತೇದಾರ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಸಾಮುವೆಲ್ ಕನ್ನಡಿ, ಸಾಬಯ್ಯ ಕವಾಲ್ದಾರ್, ಪ್ರೌಢಶಾಲೆ ಮುಖ್ಯಶಿಕ್ಷಕ ಚಂದ್ರಪ್ಪ ಗುಂಜನೂರ, ಪತ್ರಕರ್ತ ವಿಶ್ವರಾಧ್ಯ ಎಸ್.ಹಂಗನಳ್ಳಿ, ಸಮುದಾಯ ಆರೋಗ್ಯ ಅಧಿಕಾರಿ ಐರಿನ್ ಕಣೇಕಲ್, ಕಾರ್ಯಕ್ರಮ ಸಂಯೋಜಕರಾದ ಮಲ್ಲಿಕಾರ್ಜುನ ಕೊಂಬೆನೋರ, ಮಲ್ಲಿಕಾರ್ಜುನ ಕುಂಬಾರಹಳ್ಳಿ ಉಪಸ್ಥಿತರಿದ್ದರು.

ಮಂಜುನಾಥ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಂಗಮ್ಮ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಶೋಭಾ ಸ್ವಾಗತಿಸಿದರು. ರೇಣುಕಾ ಎಂ.ಕುಂಬಾರಹಳ್ಳಿ ನಿರೂಪಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X