ಯಾದಗಿರಿ | ಜೆಡಿಎಸ್ ಸಾಂಸ್ಕೃತಿಕ ವಿಭಾಗದ ಜಿಲ್ಲಾಧ್ಯಕ್ಷರಾಗಿ ಭೀಮಾಶಂಕರ ಯರಗೊಳ ನೇಮಕ

Date:

ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದ ಸಾಂಸ್ಕೃತಿಕ ವಿಭಾಗದ ಜಿಲ್ಲಾ ಅಧ್ಯಕ್ಷರಾಗಿ ಭೀಮಾಶಂಕರ ಎಂ. ಯರಗೊಳ ಅವರನ್ನು ನೇಮಕ ಮಾಡಲಾಗಿದೆ.

- Advertisement -

ಬೆಂಗಳೂರಿನ ಜೆ.ಪಿ. ಭವನದಲ್ಲಿರುವ ಜೆಡಿಎಸ್ ರಾಜ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಸಾಂಸ್ಕೃತಿಕ ವಿಭಾಗದ ರಾಜ್ಯಾಧ್ಯಕ್ಷ ವಿರೇಶ ಪ್ರಸಾದ್ ಅವರು ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಕಾರ್ಯಕ್ರಮದಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣರೆಡ್ಡಿ ಸೇರಿದಂತೆ ಪಕ್ಷದ ವಿವಿಧ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ನೇಮಕಾತಿ ಬಳಿಕ ಪ್ರತಿಕ್ರಿಯಿಸಿದ ಭೀಮಾಶಂಕರ ಯರಗೊಳ, ಪಕ್ಷವು ನೀಡಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವುದಾಗಿ ತಿಳಿಸಿದರು. ಜಿಲ್ಲೆಯಾದ್ಯಂತ ಸಾಂಸ್ಕೃತಿಕ ವಿಭಾಗವನ್ನು ಬಲಪಡಿಸುವ ಜತೆಗೆ ಪಕ್ಷದ ಕಾರ್ಯಕ್ರಮಗಳು ಮತ್ತು ಸಿದ್ಧಾಂತಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದಾಗಿ ಹೇಳಿದರು.

ತಮ್ಮನ್ನು ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ, ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ, ಗುರುಮಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ್ ಹಾಗೂ ರಾಜ್ಯಾಧ್ಯಕ್ಷ ವೀರೇಶಪ್ರಸಾದ ಅವರಿಗೆ ಭೀಮಾಶಂಕರ ಕೃತಜ್ಞತೆ ಸಲ್ಲಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಕೆಬಿಜೆಎನ್‌ಎಲ್ ಭೂಮಿ ಕಬಳಿಕೆ ಆರೋಪ; ಅಕ್ರಮ ಕಟ್ಟಡ ತೆರವಿಗೆ ಸಿದ್ದು ಪಟ್ಟೇದಾರ ಆಗ್ರಹ

ಪಕ್ಷದ ಹಿರಿಯರು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ, ಜಿಲ್ಲೆಯಲ್ಲಿ ಸಾಂಸ್ಕೃತಿಕ ವಿಭಾಗದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಶ್ರಮಿಸುವುದಾಗಿ ಅವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳುವಿಗೆ ಆಡಳಿತ ಭಾಷೆಯ ಮಾನ್ಯತೆ: ಕರಾವಳಿಯ ದಶಕಗಳ ಕನಸಿಗೆ ಹೊಸ ಅಧ್ಯಾಯ

ಕರಾವಳಿಯ ಜನರ ಬಹುಕಾಲದ ಬೇಡಿಕೆಯಾಗಿದ್ದ ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ...

ಚಿಕ್ಕಮಗಳೂರು | ನೂರಾರು ವರ್ಷ ಕೃಷಿ ಮಾಡಿದ್ದೇವೆ; ಕಾಯ್ದೆಯಿಂದ ಒಕ್ಕಲೆಬ್ಬಿಸಬೇಡಿ: ಶಾಸಕಿ ನಯನ ಮೋಟಮ್ಮ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿರಂಗನ್ ವರದಿ...

ಚಿಕ್ಕಮಗಳೂರು | ಅರಣ್ಯ ಕಾಯ್ದೆ: ಭೂಮಿ, ವಸತಿ ಇಲ್ಲದೆ ಜನರ ಬದುಕು ಕಷ್ಟ; ಟಿ.ಡಿ ರಾಜೇಗೌಡ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...