ಯಾದಗಿರಿ | ಮಕ್ಕಳಿಗೆ ನೈತಿಕ ಶಿಕ್ಷಣ ಬಹಳ ಮುಖ್ಯ : ಲಕ್ಷ್ಮೀ ಹಿರೇಮಠ

Date:

Advertisements

ವರ್ಡ್ ವಿಷನ್ ಇಂಡಿಯಾ ಸಂಸ್ಥೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಶಹಾಪುರ ಸಹಯೋಗದಲ್ಲಿ ಶಾಲಾ ಮಕ್ಕಳಿಗೆ ಜೀವನ ಶಾಲೆ ಕಾರ್ಯಕ್ರಮ ಕನ್ಯಾಕೊಳೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಲಕ್ಷ್ಮಿ ಹಿರೇಮಠ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಮಕ್ಕಳಿಗೆ ನೈತಿಕ ಶಿಕ್ಷಣ ಬಹಳ ಮುಖ್ಯವೆಂದು ಹೇಳಿದರು, ವರ್ಡ್ ವಿಷನ್ ಇಂಡಿಯಾ ಸಂಸ್ಥೆಯವರು ಈ ರೀತಿಯ ಕಾರ್ಯಕ್ರಮವನ್ನು ಏರ್ಪಡಿಸಿದಕ್ಕಾಗಿ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ರಾಚೆಣ್ಣ ಕರ್ದಳ್ಳಿ, ಅಧ್ಯಕ್ಷ ಗ್ರಾಮ ಅಭಿವೃದ್ಧಿ ಸಂಸ್ಥೆ, ಪ್ರೀತಿ ಪೂಜಪ್ಪ ಸಹ ಶಿಕ್ಷಕಿ ಭಾಗವಹಿಸಿದರು.

Advertisements

ಪರಿವರ್ತನ ಅಭಿವೃದ್ಧಿಗಾಗಿ ಜೀವನ ಶಾಲೆ ಕಾರ್ಯಕ್ರಮದಲ್ಲಿ ಮಕ್ಕಳಿಗೆ ವಿವಿಧ ಕೌಶಲ್ಯಗಳನ್ನು ಕಲಿಸಲಾಯಿತು. ಸಂವಹನ ಕೌಶಲ್ಯ, ಪರಿಸರ ಸಂರಕ್ಷಣೆ, ಸ್ವಯಂ ರಕ್ಷಣೆ, ಸ್ವಅರಿವು ಇಂದ್ರಿಯ ಅಂಗಗಳು ಅವುಗಳ ಕಾರ್ಯಗಳನ್ನು ತಿಳಿಸಿಕೊಡಲಾಯಿತು.ವಮಕ್ಕಳಿಗೆ ಪಾಠಕ್ಕೆ ಸಂಬಂಧಪಟ್ಟಂತಹ ಹಾಡುಗಳನ್ನು ಹೇಳಿ ಕೊಡಲಾಯಿತು. ಸುಮಾರು 300ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದರು.

ಪ್ರಮುಖರಾದ ಲಕ್ಷ್ಮಿ , ಮದೀನಾ, ಬಸವರಾಜ್, ನಿರ್ಮಲ, ಸಿದ್ದಮ್ಮ, ಅಶೋಕ್, ಶಿವು, ಮೋಹನ್ ಕುಮಾರ್ ಹೊಸಮನಿ, ರಾಬರ್ಟ್, ಸುಂದರ್ ಮತ್ತು ಇತರ ಸ್ವಯಂಸೇವಕರು, ಗ್ರಾಮದ ಹಿರಿಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X