ಯಾದಗಿರಿ | ಸರ್ವ ಧರ್ಮೀಯರಿಂದ ಉರುಸ್‌ ಆಚರಣೆ

Date:

Advertisements

ಸಮಾಜದಲ್ಲಿ ಸಾಮರಸ್ಯದಿಂದ ಬದುಕಿ, ಎಲ್ಲ ಧರ್ಮಗಳೂ ಸಾಮರಸ್ಯ, ಶಾಂತಿ ಹಾಗೂ ಸಮಾನತೆ ಸಾರಿವೆ. ಹಾಗಾಗಿ ಸಮಾಜದಲ್ಲಿ ಎಲ್ಲರೂ ಸಾಮರಸ್ಯದಿಂದ ಬದಕಬೇಕು ಎಂದು ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲ್ ನಾಯಕ ಹೇಳಿದರು.

ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದ ಮುದನೂರ್ ಗ್ರಾಮದ ಹಜರತ್ ಮಲಂಗ ಷಾ ವಲಿ ದರ್ಗಾದ ಜಾತ್ರೆಯ ನಿಮಿತ್ತ ಗಂಧ ಲೇಪನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸುರಪುರ ವಿಭಾಗದ ಡಿವೈಎಸ್‌ಪಿ ಮಾತನಾಡಿ, “ಸರ್ವಧರ್ಮಿಯರೂ ಒಂದಾಗಿ ಉರುಸ್ ಆಚರಿಸುತ್ತಿರುವುದು ಶ್ಲಾಘನೀಯ. ಈ ಪರಂಪರೆಯನ್ನು ಹೀಗೇ ಮುಂದುವರಿದುಕೊಂಡು ಹೋಗಬೇಕು” ಎಂದು ಆಶಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಧಾರವಾಡ | ವ್ಯಸನಮುಕ್ತ ಸಮಾಜ ನಿರ್ಮಾಣ ನಮ್ಮ ಗುರಿ: ಡಾ. ಶಶಿ ಪಾಟೀಲ

ಬಸನಗೌಡ ಮಾಲಿಪಾಟೀಲ್, ಭೀಮರೆಡ್ಡಿ ಬೇಕಿನಾಳ, ಪ್ರಭುಗೌಡ ಹರನಾಳ, ಮಡಿವಾಳಪ್ಪ ಗೌಡ ಬಳವಾಟ್, ರಾಜಮಹಮ್ಮದ್ ಮಕಾಂದಾರ್, ಬುಡ್ಡೆಸಾಬ್ ಬೈಚ್ಚಾಳ್, ಸೈಯದ್ ಸಾಬ್ ತಾಳಿಕೋಟಿ, ಗೌಸ್ ಪಟೇಲ್, ಶಾಹುಸೇನ್ ಮಕಾಂದರ್, ಇಸ್ಮಾಯಿಲ್ ಬಡೆಗೇರ್ ಹಾಗೂ ಇತರರು ಇದ್ದರು.

ಯಾದಗಿರಿ ಜಿಲ್ಲಾ ವಾಲೆಂಟಿಯರ್ ಇಲಿಯಾಸ್ ಪಟೇಲ್ ಅವರ ಮಾಹಿತಿ ಆಧರಿಸಿದ ವರದಿ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X