ಉಡುಪಿ | ಬ್ರಹ್ಮಾವರ ಘಟನೆಯಲ್ಲಿ ರಾಜಕೀಯ ಲಾಭ ಪಡೆಯಲು ಹೋದ ಶಾಸಕ ಯಶ್ಪಾಲ್ ಸುವರ್ಣಗೆ ಮುಖಭಂಗ

Date:

Advertisements

ಕಳೆದ ಶನಿವಾರ ರಾತ್ರಿ ಕುಂಜಾಲಿನ ರಸ್ತೆಯಲ್ಲಿ ದನದ ರುಂಡ ಪತ್ತೆ ಪ್ರಕರಣದಲ್ಲಿ ತಾನು ರಾಜಕೀಯದ ಲಾಭ ಪಡೆಯುವ ತರಾತುರಿಯಲ್ಲಿ ಬ್ರಹ್ಮಾವರದಲ್ಲಿ ನಿಂತುಕೊಂಡು 24 ಗಂಟೆಯಲ್ಲಿ ಅಪರಾಧಿಗಳನ್ನು ಬಂಧಿಸಬೇಕು ಎಂದು ಭಾಷಣ ಬಿಗಿದು ಬಂದ ಶಾಸಕ ಯಷ್ಪಾಲ್ ಸುವರ್ಣರಿಗೆ ತೀವ್ರ ಮುಖಭಂಗವಾಗಿದೆ. ಪ್ರಕರಣದಲ್ಲಿ ಯಾರಿಗೋ ಅಪರಾಧಿಯ ಪಟ್ಟ ಕಟ್ಟಲು ಹೋಗಿ ಪ್ರಕರಣದಲ್ಲಿ ಅವರ ಪಕ್ಷದವರೇ ಒಬ್ಬ ಆರೋಪಿ ಶಾಮೀಲಾಗಿರುವುದು ಕಂಡು ಈಗ ಮೌನಕ್ಕೆ ಜಾರಿದ್ದಾರೆ.

ಪೋಲೀಸ್ ಇಲಾಖೆ ತಮ್ಮ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ತನಿಖೆಯಿಂದ ಆರೋಪಿಗಳನ್ನು ಪತ್ತೆ ಹಚ್ಚಿ ಬಂದಿಸಿದ್ದಾರೆ. ಬೀಫ್ ತಿನ್ನುವವರು ಕೇವಲ ಅಲ್ಪಸಂಖ್ಯಾತರು ಮಾತ್ರ ಅಲ್ಲ ಬೇರೆಯವರು ಸಹ ತಿನ್ನುತ್ತಾರೆ ಎಂದು ಸಾಬೀತಾಗಿದೆ. ಆರೋಪಿಗಳು ತಿನ್ನಲಿಕ್ಕೆ ಮತ್ತು ವ್ಯಾಪಾರಕ್ಕಾಗಿ ಈ ದಂಧೆ ಮಾಡುತ್ತಿದ್ದರು ಎಂದು ಪೊಲೀಸರ ಎದುರು ಆರೋಪಿಗಳೇ ಒಪ್ಪಿಕೊಂಡಿದ್ದಾರೆ. ಈಗ ಆರೋಪಿಗಳು ಯಾರು ಎಂದು ಬಹಿರಂಗವಾಗಿದೆ ಉಡುಪಿ ಶಾಸಕ ಯಷ್ಪಾಲ್ ಸುವರ್ಣ ಈಗ ಏನನ್ನುತ್ತಾರೆ? ಎಂದು ಪ್ರಶ್ನಿಸಿದ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಡುಪಿ ಜಿಲ್ಲಾಧ್ಯಕ್ಷರಾದ ಶರ್ಫುದ್ದೀನ್ ಶೇಖ್ ರವರು ಈ ಸಂದರ್ಭದಲ್ಲಿ ಪೋಲೀಸ್ ವರಿಷ್ಟಾಧಿಕಾರಿಯವರಿಗೆ ಮತ್ತು ಅವರ ಸಿಬ್ಬಂದಿಗಳಿಗೆ ಅಭಿನಂಧನೆಗಳನ್ನು ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X