ಸರಣಿ ಅಪಘಾತ; ಹೊತ್ತಿ ಉರಿದ 7 ಬಸ್‌ಗಳು

Date:

ದಟ್ಟ ಮಂಜು ಆವರಿಸಿದ್ದರಿಂದ ಸರಣಿ ಅಪಘಾತ ಸಂಭವಿಸಿದ್ದು, 7 ಬಸ್‌ಗಳು ಮತ್ತು ಮೂರು ಕಾರುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಮಂಗಳವಾರ ಮುಂಜಾನೆ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ. ದುರ್ಘಟನೆಯಲ್ಲಿ 4 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಪ್ರಾಥಮಿಕ ವರದಿಗಳ ಪ್ರಕಾರ, ಅಪಘಾತದ ನಂತರ ಬಸ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ, ಮೃತರ ದೇಹಗಳು ಸುಟ್ಟು ಕರಕಲಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಬಾಲ್ಡಿಯೊ ಪೊಲೀಸ್ ಠಾಣೆ ವ್ಯಾಪ್ತಿಯ ಮೈಲಿಗಲ್ಲು 127ರ ಬಳಿ ಬೆಳಿಗ್ಗೆ 4.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಭಾರೀ ಮಂಜು ಮತ್ತು ಕಡಿಮೆ ಗೋಚರತೆಯಿಂದಾಗಿ ಹಲವಾರು ವಾಹನಗಳು ಡಿಕ್ಕಿಹೊಡೆದುಕೊಂಡಿದ್ದು, ಜಖಂಗೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳನ್ನು ಪ್ರಾಥಮಿಕ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಗಾಯಾಳುಗಳಲ್ಲಿ ಯಾರ ಸ್ಥಿತಿಯೂ ಗಂಭೀರವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...