ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಕಾರು ಅಪಘಾತ

Date:

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಲಕ್ಯಾ ಕ್ರಾಸ್ ಬಳಿ ನಡೆದಿದೆ.

- Advertisement -

ಚಿಕ್ಕಮಗಳೂರಿನಲ್ಲಿ ನಡೆದ ಬಸವ ತತ್ವ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಶಿವಮೊಗ್ಗಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ವಿಜಯೇಂದ್ರ ಅವರ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...