ಅಂಬೇಡ್ಕರ್ ಪ್ರತಿಮೆ ಧ್ವಂಸ : ಪರಿಸ್ಥಿತಿ ಉದ್ವಿಗ್ನ

Date:

ಹರಿಯಾಣದ ಗುರುಗ್ರಾಮ ಜಿಲ್ಲೆಯ ಕಂಕ್ರೋಲಾ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದ್ದು, ಘಟನೆ ಬಳಿಕ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮಸ್ಥರು ನೀಡಿದ ದೂರಿನ ಮೇರೆಗೆ ಈ ಕುರಿತು ಖೇರ್ಕಿ ದೌಲಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ(ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಎಫ್ ಐಆರ್ ದಾಖಲಾಗಿದೆ. 

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...