ಐಪಿಎಲ್ ಫೈನಲ್ ಪಂದ್ಯಕ್ಕೆ ಮೂರೂ ಸೇನಾ ಪಡೆಗಳ ಮುಖ್ಯಸ್ಥರಿಗೆ ಆಹ್ವಾನ

Date:

Advertisements

ಅಹಮದಾಬಾದ್‌ನಲ್ಲಿ ಜೂನ್‌ 3 ರಂದು ನಡೆಯಲಿರುವ ಐಪಿಎಲ್ ಫೈನಲ್ ಪಂದ್ಯಕ್ಕೆ ಭಾರತೀಯ ಸಶಸ್ತ್ರ ಪಡೆಗಳ ಮೂವರೂ ಮುಖ್ಯಸ್ಥರನ್ನು ಆಹ್ವಾನಿಸಲಾಗಿದೆ ಎಂದು ಬಿಸಿಸಿಐ ಮಂಗಳವಾರ ತಿಳಿಸಿದೆ.

ಆಪರೇಷನ್ ಸಿಂಧೂರವನ್ನು ಯಶಸ್ವಿಯಾಗಿ ಕೈಗೊಂಡ ಭಾರತೀಯ ಸೇನಾಪಡೆಗಳಿಗೆ ಗೌರವ ಸಲ್ಲಿಸುವ ಸಮಾರಂಭವನ್ನು ಫೈನಲ್ ಪಂದ್ಯದ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಆಪರೇಷನ್‌ ಸಿಂಧೂರ ಕಾರ್ಯಾಚರಣೆಗೆ ಗೌರವ ಸೂಚಕವಾಗಿ ನಾವು ಐಪಿಎಲ್ ಸಮಾರೋಪ ಸಮಾರಂಭವನ್ನು ಸಶಸ್ತ್ರ ಪಡೆಗಳಿಗೆ ಅರ್ಪಿಸಲು ಮತ್ತು ನಮ್ಮ ವೀರ ಯೋಧರನ್ನು ಗೌರವಿಸಲು ನಿರ್ಧರಿಸಿದ್ದೇವೆ. ರಾಷ್ಟ್ರ ಮತ್ತು ಅದರ ಸಾರ್ವಭೌಮತ್ವ, ಸಮಗ್ರತೆ ಮತ್ತು ನಮ್ಮ ದೇಶದ ಭದ್ರತೆಗಿಂತ ದೊಡ್ಡದು ಯಾವುದೂ ಇಲ್ಲ” ಎಂದು ಸೈಕಿಯಾ ಹೇಳಿದ್ದಾರೆ.

Advertisements
    ಈದಿನ 1
    ಈ ದಿನ ಡೆಸ್ಕ್
    + posts

    ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

    ಪೋಸ್ಟ್ ಹಂಚಿಕೊಳ್ಳಿ:

    LEAVE A REPLY

    Please enter your comment!
    Please enter your name here

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ನಟ ದರ್ಶನ್‌, ಪವಿತ್ರಾ ಗೌಡ ಜಾಮೀನು ರದ್ದು

    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌, ಪವಿತ್ರಾ ಗೌಡ...

    ಧರ್ಮಸ್ಥಳ ಪ್ರಕರಣ: 13ನೇ ಪಾಯಿಂಟ್‌ನಲ್ಲಿ ಮುಂದುವರೆಯಲಿದೆ ಶೋಧ

    ಧರ್ಮಸ್ಥಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ...

    ರಾಜಣ್ಣ ವಜಾ ಬೆನ್ನಲ್ಲೇ ಶಾಸಕಾಂಗ ಸಭೆ ನಡೆಸಿದ ಸಿಎಂ

    ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿರುವ...

    ಸಚಿವ ಸ್ಥಾನಕ್ಕೆ ಕೆ.ಎನ್​ ರಾಜಣ್ಣ ರಾಜೀನಾಮೆ, ಸಿಎಂ ಅಂಗೀಕಾರ

    ಕೆ.ಎನ್​ ರಾಜಣ್ಣ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಸಿಎಂ ಸಿದ್ದರಾಮಯ್ಯನವರು ಇದೀಗ...

    Download Eedina App Android / iOS

    X