ಧರ್ಮಸ್ಥಳ ಪ್ರಕರಣ: 13ನೇ ಪಾಯಿಂಟ್‌ನಲ್ಲಿ ಮುಂದುವರೆಯಲಿದೆ ಶೋಧ

Date:

Advertisements

ಧರ್ಮಸ್ಥಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ ಸ್ಥಳಗಳ ಪೈಕಿ 13ನೇ ಪಾಯಿಂಟ್‌ನಲ್ಲಿ ಇಂದು ಶೋಧ ಕಾರ್ಯಾಚರಣೆ ಮುಂದುವರೆಯಲಿದೆ. ದೂರುದಾರ ಮೊದಲ ಬಾರಿಗೆ ಒಟ್ಟು 13 ಸ್ಥಳಗಳನ್ನು ಗುರುತಿಸಿದ್ದು, ಬಳಿಕ 17 ಸ್ಥಳಗಳನ್ನು ಗುರುತು ಮಾಡಲಾಗಿದೆ. ಈ ಪೈಕಿ 13ನೇ ಸ್ಥಳದಲ್ಲಿ ಹಲವು ಶವಗಳನ್ನು ಅಕ್ರಮವಾಗಿ ಹೂತಿರುವುದಾಗಿ ದೂರುದಾರ ಹೇಳಿರುವ ಕಾರಣ ಈ ಸ್ಥಳದ ಶೋಧ ಹೆಚ್ಚು ಗಮನ ಸೆಳೆದಿದೆ. ನಿನ್ನೆ ಶೋಧದಲ್ಲಿ ಏನೂ ಪತ್ತೆಯಾಗಿಲ್ಲ.

    ಈದಿನ 1
    ಈ ದಿನ ಡೆಸ್ಕ್
    + posts

    ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

    ಪೋಸ್ಟ್ ಹಂಚಿಕೊಳ್ಳಿ:

    LEAVE A REPLY

    Please enter your comment!
    Please enter your name here

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ನಟ ದರ್ಶನ್‌, ಪವಿತ್ರಾ ಗೌಡ ಜಾಮೀನು ರದ್ದು

    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌, ಪವಿತ್ರಾ ಗೌಡ...

    ರಾಜಣ್ಣ ವಜಾ ಬೆನ್ನಲ್ಲೇ ಶಾಸಕಾಂಗ ಸಭೆ ನಡೆಸಿದ ಸಿಎಂ

    ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿರುವ...

    ಸಚಿವ ಸ್ಥಾನಕ್ಕೆ ಕೆ.ಎನ್​ ರಾಜಣ್ಣ ರಾಜೀನಾಮೆ, ಸಿಎಂ ಅಂಗೀಕಾರ

    ಕೆ.ಎನ್​ ರಾಜಣ್ಣ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಸಿಎಂ ಸಿದ್ದರಾಮಯ್ಯನವರು ಇದೀಗ...

    ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಇಂದು ಚಾಲನೆ

    ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರವರೆಗಿನ 19.50 ಕಿ.ಮೀ. ವಿಸ್ತಾರದ ನಮ್ಮ ಮೆಟ್ರೋ ಹಳದಿ...

    Download Eedina App Android / iOS

    X