ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ, ಕೆಜಿಎಫ್ ಖ್ಯಾತಿಯ ದಿನೇಶ್ ಮಂಗಳೂರು ನಿಧನರಾಗಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದ ದಿನೇಶ್ ಅವರು ಕುಂದಾಪುರದಲ್ಲಿ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.

Date:
ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ, ಕೆಜಿಎಫ್ ಖ್ಯಾತಿಯ ದಿನೇಶ್ ಮಂಗಳೂರು ನಿಧನರಾಗಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದ ದಿನೇಶ್ ಅವರು ಕುಂದಾಪುರದಲ್ಲಿ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: