ಜನಪ್ರಿಯ ಕಾದಂಬರಿಕಾರ ಎಸ್‌ ಎಲ್‌ ಭೈರಪ್ಪ ನಿಧನ

Date:

Advertisements

ಜನಪ್ರಿಯ ಕಾದಂಬರಿಕಾರ ಎಸ್‌ ಎಲ್‌ ಭೈರಪ್ಪ ಅವರು ಬುಧವಾರ ವಯೋಸಹಜ ಸಾವನ್ನಪ್ಪಿದ್ದಾರೆ. ಅವರಿಗೆ 94 ವಯಸ್ಸಾಗಿತ್ತು.

ಬೆಂಗಳೂರಿನ ರಾಜಾಜಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಮಧ್ಯಾಹ್ನ ವಿಧಿವಶರಾಗಿದ್ದಾರೆ. ಮೈಸೂರಿನಲ್ಲಿ ನಿವೃತ್ತಿ ಜೀವನನ್ನು ನಡೆಸುತ್ತಿದ್ದ ಭೈರಪ್ಪ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ಪತ್ರಕರ್ತ ವಿಶ್ವೇಶ್ವರ ಭಟ್‌ ಅವರ ಬೆಂಗಳೂರಿನ ಮನೆಯಲ್ಲಿ ಬಂದು ವಾಸವಾಗಿದ್ದರು.

ಅವರ ಸಾಹಿತ್ಯಿ ಸಾಧನೆ ಗುರುತಿಸಿ ಕೇಂದ್ರ ಸರ್ಕಾರ ಅತ್ಯುನ್ನತ ಪ್ರಶಸ್ತಿಗಳಾದ ಪದ್ಮಭೂಷಣ ಮತ್ತು ಸರಸ್ವತಿ ಸಮ್ಮಾನ್ ಪ್ರಶಸ್ತಿ ನೀಡಿ ಗೌರವಿಸಿದೆ. ಎಸ್. ಎಲ್. ಭೈರಪ್ಪ ಅವರು ಕನ್ನಡದ ಪ್ರಮುಖ ಜನಪ್ರಿಯ ಕಾದಂಬರಿಕಾರರಾಗಿ ಗುರುತಿಸಿಕೊಂಡಿದ್ದರು. ಅವರದ್ದೇ ಆದ ಓದುಗರ ಅಭಿಮಾನಿ ವರ್ಗವಿದೆ. ಅವರ ಕಾದಂಬರಿಗಳು ಭಾರತೀಯ ಬೇರೆ ಬೇರೆ ಭಾಷೆಗಳಿಗೆ ಅನುವಾದಗೊಂಡಿವೆ.

    eedina
    ಈ ದಿನ ಡೆಸ್ಕ್‌
    Website |  + posts

    ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಏಕರೂಪ ಸಿನೆಮಾ ದರ ನಿಯಮಕ್ಕೆ ಮಧ್ಯಂತರ ತಡೆ

    ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಎಲ್ಲ ಭಾಷೆಗಳ ಚಲನಚಿತ್ರಗಳ ಪ್ರದರ್ಶನಕ್ಕೆ...

    ಜಾತಿ ಗಣತಿ ಪ್ರಶ್ನಿಸಿ ಅರ್ಜಿ, ನಾಳೆಗೆ ವಿಚಾರಣೆ ಮುಂದೂಡಿಕೆ

    ಕರ್ನಾಟಕ ಸರ್ಕಾರ ನಡೆಸುತ್ತಿರುವ ಜಾತಿ ಗಣತಿ ಪ್ರಶ್ನಿಸಿ ಸಮುದಾಯಗಳು ಸಲ್ಲಿಸುವ ಅರ್ಜಿಯನ್ನು...

    ಆಸ್ಕರ್ ಸ್ಪರ್ಧೆ: ಭಾರತದಿಂದ ‘ಹೋಮ್‌ಬೌಂಡ್’ ಆಯ್ಕೆ

    98ನೇ ಆಸ್ಕರ್ ಪ್ರಶಸ್ತಿ ಸ್ಪರ್ಧೆಗೆ ಭಾರತದಿಂದ ನೀರಜ್ ಘಾಯ್‌ವಾನ್ ನಿರ್ದೇಶನದ ಸಿನಿಮಾ...

    ಕೆಎಂಎಫ್‌ ಉತ್ಪನ್ನಗಳ ಮೇಲಿನ ದರ ಇಳಿಕೆ

    ಕೇಂದ್ರ ಸರ್ಕಾರ ಶೇ.12ರಿಂದ 5ಕ್ಕೆ ಜಿಎಸ್​​ಟಿ ಕಡಿತ ಮಾಡಿದ ಹಿನ್ನೆಲೆಯಲ್ಲಿ ಇತ್ತ...

    Download Eedina App Android / iOS

    X