ಮಂಡ್ಯ

ಮಂಡ್ಯ | ಕಾಂಗ್ರೆಸ್‌ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕಿಳಿದ ನಟ ದರ್ಶನ್

ರಾಜ್ಯದಲ್ಲಿ ಬಿರು ಬಿಸಿಲಿನ ಜತೆಗೆ ಚುನಾವಣೆ ಕಾವು ಜೋರಾಗಿದೆ. ಸದ್ಯ ಮಂಡ್ಯ ಲೋಕಸಭಾ ಕ್ಷೇತ್ರ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಸಂಸದೆ ಸುಮಲತಾ ಅವರು ಗೆಲುವು ಕಂಡಿದ್ದರು. ಅವರಿಗೆ...

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ದಾರಿತಪ್ಪಿದ ಮಗ ಎಂದು ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದ್ದಾರೆ.ಮಂಡ್ಯದಲ್ಲಿ ಮಂಡ್ಯ ಜಿಲ್ಲಾ...

ಆರೋಪಿಯ ವಿವರಣೆ ಕೇಳದೆ ಗಡಿಪಾರು; ಸರ್ಕಾರದ ಆದೇಶ ರದ್ದು ಮಾಡಿದ ಹೈಕೋರ್ಟ್‌

ಅಪರಾಧ ಚಟುವಟಿಕೆಗಳಲ್ಲಿ ತೊಡಗಿ, ಸಾರ್ವಜನಿಕ ಶಾಂತಿ ಹಾಳು ಮಾಡುತ್ತಿದ್ದ ಆರೋಪದ ಮೇಲೆ ಮಂಡ್ಯ ಜಿಲ್ಲೆಯ ಹಲಗೂರಿನ ಆರ್ ಪ್ರಮೋದ್ ಎಂಬಾತನನ್ನು ಮಂಡ್ಯ ಜಿಲ್ಲೆಯಿಂದ ಗಡಿಪಾರು ಮಾಡಿ ಸರ್ಕಾರ ಆದೇಶಿಸಿದೆ. ಈ ಆದೇಶವನ್ನು ಕರ್ನಾಟಕ...

ಎಚ್‌ಡಿಕೆ ಮಣಿಸಲು ಕಾಂಗ್ರೆಸ್‌ ಪಣ; ಮಂಡ್ಯ ಅಖಾಡಕ್ಕೆ ಸ್ಟಾರ್‌ ಪ್ರಚಾರಕರು

ರಾಜ್ಯದ ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರ ಮತ್ತೆ ರಾಜ್ಯದ ಗಮನ ಸೆಳೆಯುತ್ತಿದೆ. ಬಿಜೆಪಿ ಟಿಕೆಟ್‌ ದೊರೆಯದ ಸಂಸದೆ ಸುಮಲತಾ ನಡೆ ಕುರಿತು ಭಾರೀ ಚರ್ಚೆಗಳು ನಡೆದಿದ್ದವು. ಸದ್ಯ, ಅವರು ಬಿಜೆಪಿ ಸೇರಿ,...

ರೂಪ ಮತ್ತೀಕೆರೆ ಅವರಿಗೆ ನಂಜನಗೂಡು ತಿರುಮಲಾಂಭ ಪ್ರಶಸ್ತಿ

ಕವಿ ಗೋಪಾಲಕೃಷ್ಣ ಅಡಿಗರ್‌ ಆರಂಭಿಸಿದ ಕರ್ನಾಟಕ ಪ್ರಕಾಶಕರ ಸಂಘ ಕೊಡಮಾಡುವ 'ನಂಜನಗೂಡು ತಿರುಮಲಾಂಭ ಪ್ರಶಸ್ತಿ' ಮತ್ತು 'ಗೋಪಾಲಕೃಷ್ಣ ಪುಸ್ತಕ ಪರಿಚಾರಕ ಪ್ರಶಸ್ತಿ'ಗೆ ಪುಸ್ತಕ ಪ್ರೀತಿ ಬಳಗದ ರೂಪ ಮತ್ತೀಕೆರೆ ಮತ್ತು ಮೈಸೂರಿನ ಚಿಂತನ...

ಎಲ್ಲೊಯ್ತು ಸುಮಲತಾ ಸ್ವಾಭಿಮಾನ?; ಎಚ್‌ಡಿಕೆಗೆ ಬೆಂಬಲ ಅವಕಾಶವಾದಿ ರಾಜಕಾರಣ ಅಲ್ಲವೇ?

ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಮತ್ತು ಎಚ್‌.ಡಿ ಕುಮಾರಸ್ವಾಮಿ ನಡುವಿನ ಜಿದ್ದಿನ ಕಣವಾಗಿದ್ದ ಮಂಡ್ಯ, ಈ ಬಾರಿ ಇದೇ ಇಬ್ಬರ ದೋಸ್ತಿಗೂ ಸಾಕ್ಷಿಯಾಗಿದೆ. ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದಾಗಿ ಮಂಡ್ಯ ಕ್ಷೇತ್ರವು ಜೆಡಿಎಸ್‌ ಪಾಲಾಗಿದ್ದು, ಎಚ್‌.ಡಿ...

ಪಕ್ಷೇತರವಾಗಿ ಸ್ಪರ್ಧಿಸಲ್ಲ, ಮೋದಿ ಮಾತಿಗೆ ಗೌರವ ಕೊಟ್ಟು ಬಿಜೆಪಿ ಸೇರುವೆ: ಸುಮಲತಾ ಅಂಬರೀಶ್‌ ಸ್ಪಷ್ಟನೆ

ಲೋಕಸಭೆ ಚುನಾವಣೆಯ ಕುರಿತಂತೆ ತಮ್ಮ ನಿರ್ಧಾರವನ್ನು ಬುಧವಾರ ಪ್ರಕಟಿಸುವುದಾಗಿ ಘೋಷಿಸಿದ್ದ ಮಂಡ್ಯ ಕ್ಷೇತ್ರದ ಪಕ್ಷೇತರ ಸಂಸದೆ ಸುಮಲತಾ ಅಂಬರೀಷ್‌ ಅವರು ಚುನಾವಣಾ ಕಣದಿಂದ ದೂರ ಉಳಿದು, ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.ಮಂಡ್ಯದ...

ಲೋಕಸಭಾ ಚುನಾವಣೆ | ಹಾಸನ, ಮಂಡ್ಯ ಸೇರಿ ಮೂರರಲ್ಲಿ ‘ಕೈ’ ಗೆಲ್ಲಿಸುವ ಹೊಣೆ ಚಂದ್ರಶೇಖರ್‌ ಹೆಗಲಿಗೆ

ಮುಂದಿನ ಚುನಾವಣೆಯಲ್ಲಿ ಪೈಪೋಟಿ ನಿರೀಕ್ಷೆಯ ಇರುವ ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳ ಚುನಾವಣೆ ಉಸ್ತುವಾರಿಯನ್ನು ರಾಜ್ಯಸಭಾ ಸದಸ್ಯ ಜಿ ಸಿ ಚಂದ್ರಶೇಖರ್‌ ಅವರಿಗೆ ವಹಿಸಿರುವ ಕಾಂಗ್ರೆಸ್‌ ವರಿಷ್ಠರು, ಪಕ್ಷದ ಅಭ್ಯರ್ಥಿಗಳನ್ನು...

ಸುಮಲತಾರನ್ನು ಭೇಟಿ ಮಾಡಿದ ಎಚ್‌ಡಿಕೆ; ಬೆಂಬಲಿಸುವಂತೆ ಮನವಿ

ಮಂಡ್ಯ ಲೋಕಸಭಾ ಕ್ಷೇತ್ರ ಬಿಜೆಪಿ-ಜೆಡಿಎಸ್‌ಗೆ ಇನ್ನೂ ಕಗ್ಗಂಟಿನ ಚರ್ಚೆಯಾಗಿ ಉಳಿದಿದೆ. ಮಂಡ್ಯ ಜೆಡಿಎಸ್ ಪಾಲಾಗಿದ್ದು, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ. ಬಿಜೆಪಿ ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದ ಸುಮಲತಾ ಇನ್ನೂ ತಮ್ಮ ನಿರ್ಧಾರವೇನು...

ಮಂಡ್ಯ | 58 ಲೀಟರ್ ಅಕ್ರಮ ಮದ್ಯ ವಶಕ್ಕೆ ಪಡೆದ ಕೆ.ಆರ್ ಪೇಟೆ ಪೊಲೀಸರು

ಲೋಕಸಭಾ ಚುನಾವಣಾ ಹಿನ್ನೆಲೆ, ಗಸ್ತು ತಿರುಗುತ್ತಿದ್ದ ಕೆ.ಆರ್. ಪೇಟೆ ಪೊಲೀಸರು 25,000 ರೂ. ಬೆಲೆಬಾಳುವ ಸುಮಾರು 58 ಲೀಟರ್ ವಿವಿಧ ಮಾದರಿಯ ಅಕ್ರಮ ಮಮದ್ಯ ವಶಕ್ಕೆ ಪಡೆದಿದ್ದಾರೆ.ಮಂಡ್ಯ ಜಿಲ್ಲಾ ಲೋಕಸಭಾ ಚುನಾವಣೆ ಹಿನ್ನೆಲೆ...

ಮೋದಿ ನಂಬಿ ಅತಂತ್ರವಾದ ಸಂಸದೆ ಸುಮಲತಾ; ಏ.3ರಂದು ನಿರ್ಧಾರ ಘೋಷಣೆ

ಮಂಡ್ಯದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಸ್ವಾಭಿಮಾನದ ಹೆಸರಿನಲ್ಲಿ ಗೆದ್ದಿದ್ದ ಸಂಸದೆ ಸುಮಲತಾ ಅವರು ಪ್ರಧಾನಿ ಮೋದಿ ಮತ್ತು ಗೃಹಸಚಿವ ಅಮಿತ್ ಶಾರನ್ನು ನಂಬಿ ಬಿಜೆಪಿ ಸೇರಿ, ಅತಂತ್ರರಾಗಿದ್ದಾರೆ. ಸದ್ಯ, ಅಕ್ಷರಶಃ ಅವರ ಪರಿಸ್ಥಿತಿ...

ಮಂಡ್ಯ | ಕೋಮುವಾದಿ ಬಿಜೆಪಿ ಜೊತೆ ಸೇರಿದ ‘ಎಚ್‌ಡಿಕೆ’ಗಿಲ್ಲ ಬೆಂಬಲ; ಕಾಂಗ್ರೆಸ್‌ಗೆ ಜೈ ಎಂದ ದಲಿತ ಸಂಘಟನೆಗಳು

ಭಾರತದ ಸಂವಿಧಾನ ಬದಲಿಸಲು, ಮನುಸ್ಮೃತಿಯನ್ನು ಹೇರಲು ಹವಣಿಸುತ್ತಿರುವ ಕೋಮುವಾದಿ ಬಿಜೆಪಿ ಜೊತೆಗೆ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದೆ. ಮಂಡ್ಯದಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡುವುದಿಲ್ಲ ಎಂದು ಮಂಡ್ಯ ಜಿಲ್ಲೆಯ...

ಜನಪ್ರಿಯ