ನನ್ನ ಮತ | ನೈಜ ಪ್ರಜಾಪ್ರಭುತ್ವದ ಉಳಿವಿಗೆ ಅರ್ಹರಿಗೆ ಮತ ನೀಡುವುದು ಪ್ರಜೆಗಳಿಗಿರುವ ಪ್ರಬಲ ಅಸ್ತ್ರ

Date:

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೆ ವಿವಿಧ ಕ್ಷೇತ್ರಗಳ ಪ್ರಮುಖರ ಅಭಿಪ್ರಾಯ ಪ್ರಕಟವಾಗಲಿದೆ. ಇಲ್ಲಿದೆ ಲೇಖಕಿ - ಸಾಮಾಜಿಕ ಕಾರ್ಯಕರ್ತೆ ರೂಪ ಹಾಸನ ಅವರ ಮಾತುಗಳು 

ಮತ ಚಲಾವಣೆ ಎಷ್ಟು ಮುಖ್ಯ?
ನೈಜ ಪ್ರಜಾಪ್ರಭುತ್ವದ ಉಳಿವಿಗಾಗಿ, ಅರ್ಹರಿಗೆ ಮತ ನೀಡುವುದು ಪ್ರಜೆಗಳಿಗಿರುವ ಪ್ರಬಲ ಅಸ್ತ್ರ.

ಈ ಬಾರಿಯ ಚುನಾವಣೆ ಏಕೆ ಮುಖ್ಯ?
ಜನರ ಹಕ್ಕುಗಳನ್ನು ದಮನಿಸುತ್ತಿರುವ, ಪ್ರತಿಕ್ಷಣ ಭೀತಿಯುಂಟುಮಾಡುತ್ತಿರುವ, ಸರ್ವಾಧಿಕಾರಿ ಧೋರಣೆಯ- ಸದ್ಯದ ಬಿಜೆಪಿ ಸರ್ಕಾರವನ್ನು ಮನೆಗಟ್ಟಲಿಕ್ಕಿರುವ ಸಶಕ್ತ ಅವಕಾಶ ಈ ಚುನಾವಣೆ.

ಬರಲಿರುವ ಸರ್ಕಾರ ಹೇಗಿರಬೇಕೆಂದು ಬಯಸುವಿರಿ?
ಪ್ರತಿ ಪ್ರಜೆಯೂ ನಿರ್ಭೀತಿಯಿಂದ, ಸುರಕ್ಷಿತವಾಗಿ ಬದುಕುವಂಥ, ಪ್ರಕೃತಿ ಮತ್ತು ಹೆಣ್ಣಿನ ಮೇಲಿನ ದೌರ್ಜನ್ಯಕ್ಕೆ ಶಾಶ್ವತ ಕಡಿವಾಣ ಹಾಕುವಂಥ ಹಾಗೂ ಪ್ರತಿ ಸಮಸ್ಯೆಗೆ ಮೂಲದಲ್ಲಿ ಪರಿಹಾರ ಕ್ರಮ ಕೈಗೊಳ್ಳುವ ಸರ್ಕಾರ ಇಂದಿನ ಅಗತ್ಯ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನ್ನ ಮತ | ಮಹಿಳಾಪರ, ಜನಪರ, ಮಾನವೀಯತೆಯ ಪರವಾಗಿರುವ ಸರ್ಕಾರ ನಮಗೆ ಬೇಕು

'ನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...

ನನ್ನ ಮತ | ಅಧಿಕಾರ ವಂಚಿತರಿಗೆ ರಾಜಕೀಯ ಸ್ಥಾನಮಾನ ನೀಡುವಂಥ ಸರ್ಕಾರ ಬರಬೇಕು

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...

ನನ್ನ ಮತ | ದ್ವೇಷ ಬೆಳೆಸುವವರನ್ನು ಸೋಲಿಸುವ ದೃಷ್ಟಿಯಿಂದ ಮತದಾನ ಮುಖ್ಯ

‘ನನ್ನ ಮತ’ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ...

ನನ್ನ ಮತ | ಸಂವಿಧಾನದ ಉಳಿವಿಗೆ, ಪ್ರಜಾಸತ್ತೆಯ ರಕ್ಷಣೆಗೆ ಮತದಾನ ಮಾಡೋಣ

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ...