ನನ್ನ ಮತ | ಜನವಿರೋಧಿ ಶಕ್ತಿಗಳನ್ನು ಹಿಮ್ಮೆಟ್ಟಿಸಲು ಮತ ಚಲಾವಣೆ ಮುಖ್ಯ

Date:

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ ಅಭಿಪ್ರಾಯ ಪ್ರಕಟವಾಗುತ್ತದೆ. ಇಲ್ಲಿದೆ ಸಾಮಾಜಿಕ ಹೋರಾಟಗಾರ್ತಿ ಕೆ ನೀಲಾ ಅವರ ಅಭಿಪ್ರಾಯ

ಮತ ಚಲಾವಣೆ ಎಷ್ಟು ಮುಖ್ಯ?
ಪ್ರಜಾಪ್ರಭುತ್ವ ಬಲಗೊಳಿಸಲು ಮತ ಚಲಾವಣೆ ಒಂದು ಬಲವಾದ ಮಾಧ್ಯಮವಾದ್ದರಿಂದ ಜನವಿರೋಧಿ ಶಕ್ತಿಗಳನ್ನು ಹಿಮ್ಮೆಟ್ಟಿಸಲು ಮತ ಚಲಾವಣೆ ಮುಖ್ಯ.

ಈ ಬಾರಿಯ ಚುನಾವಣೆ ಏಕೆ ಮುಖ್ಯ?
ಭಾರತದಲ್ಲಿ ಫ್ಯಾಸಿಸಂನ ಲಕ್ಷಣಗಳು ಕ್ರೌರ್ಯದ ಸ್ವರೂಪ ಪಡೆದುಕೊಳ್ಳುತ್ತಿವೆ. ರೈತರಿಂದ ಭೂಮಿ ಕಿತ್ತುಕೊಂಡು ಕಾರ್ಪೋರೇಟ್ ಕೈಗೆ ಕೊಡಲಾಗುತ್ತಿದೆ. ಬಡತನ, ನಿರುದ್ಯೋಗ ಹೆಚ್ಚಳವಾಗುತ್ತಿದೆ. ಕೋಮುವಾದಿಗಳ ಕರಾಳತೆಯಲ್ಲಿ ಕನ್ನಡದ ನೆಲದ ಅಸ್ಮಿತೆ ನಲುಗುತ್ತಿದೆ. ಆದ್ದರಿಂದ ಈ ಬಾರಿಯ ಚುನಾವಣೆ ದೇಶದ ಸಂಪತ್ತನ್ನು ಲೂಟಿಕೋರರಿಂದ ಉಳಿಸಲು ಬಹಳ ಮುಖ್ಯ.

ಬರಲಿರುವ ಸರ್ಕಾರ ಹೇಗಿರಬೇಕೆಂದು ಬಯಸುವಿರಿ?
ಬರಲಿರುವ ಸರಕಾರವು ಕೇವಲ ಅಧಿಕಾರ ನಡೆಸದೆ, ಪ್ರಜಾಸತ್ತಾತ್ಮಕ ಆಡಳಿತ ಕೊಡಲು ಸಾಧ್ಯವಾಗಬೇಕು. ಸಂವಿಧಾನ ಸಂರಕ್ಷಿಸುತ್ತ, ಬಲಪಡಿಸುತ್ತ, ಅನ್ನ-ಅರಿವು, ಜ್ಞಾನ-ವಿಜ್ಞಾನ, ಸಮತೆ-ಮಮತೆಯಲ್ಲಿ ಕರ್ನಾಟಕದ ಕಂಪು ಹರಡಲು ಸರಕಾರ ಶ್ರಮಿಸಬೇಕು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನ್ನ ಮತ | ಅಧಿಕಾರ ವಂಚಿತರಿಗೆ ರಾಜಕೀಯ ಸ್ಥಾನಮಾನ ನೀಡುವಂಥ ಸರ್ಕಾರ ಬರಬೇಕು

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...

ನನ್ನ ಮತ | ದ್ವೇಷ ಬೆಳೆಸುವವರನ್ನು ಸೋಲಿಸುವ ದೃಷ್ಟಿಯಿಂದ ಮತದಾನ ಮುಖ್ಯ

‘ನನ್ನ ಮತ’ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ...

ನನ್ನ ಮತ | ಸಂವಿಧಾನದ ಉಳಿವಿಗೆ, ಪ್ರಜಾಸತ್ತೆಯ ರಕ್ಷಣೆಗೆ ಮತದಾನ ಮಾಡೋಣ

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ...

ನನ್ನ ಮತ | ಅಧಿಕಾರರಹಿತ ದಮನಿತರಲ್ಲಿ ಆತ್ಮವಿಶ್ವಾಸ ತುಂಬುವ ತಾಯ್ತನದ ಸರಕಾರ ಬರಬೇಕಿದೆ

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...