ನನ್ನ ಮತ | ಮತ ಚಲಾಯಿಸುವುದೆಂದರೆ ಸಂವಿಧಾನವನ್ನು ಎತ್ತಿ ಹಿಡಿಯುವುದು

Date:

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ ಅಭಿಪ್ರಾಯಗಳು ಪ್ರಕಟವಾಗಲಿವೆ. ಇಂದು ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ ಪಿ ಅವರ ಅಭಿಮತ

ಮತ ಚಲಾವಣೆ ಎಷ್ಟು ಮುಖ್ಯ?
ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿಸಬೇಕಾದರೆ ಪ್ರತಿಯೊಬ್ಬರೂ ತಮ್ಮ ಸಾರ್ವಭೌಮತೆ ಸಾರುವ ಭಾಗವಾಗಿ ಮತ ಚಲಾಯಿಸಬೇಕು. ಮತ ಚಲಾಯಿಸುವುದೆಂದರೆ ಸಂವಿಧಾನವನ್ನು ಎತ್ತಿ ಹಿಡಿಯುವುದು

ಈ ಬಾರಿಯ ಚುನಾವಣೆ ಏಕೆ ಮುಖ್ಯ?
ಸಂಕುಚಿತ ಕೋಮುವಾದಿ ನೆಲೆಯ ರಾಷ್ಟ್ರೀಯತೆ ಮೇಲುಗೈ ಸಾಧಿಸುತ್ತಿರುವ ಈ ಸಂದರ್ಭದಲ್ಲಿ, ಸಾಂವಿಧಾನಿಕ ನೆಲೆಯ ರಾಷ್ಟ್ರೀಯತೆಯನ್ನು ಗಟ್ಟಿಗೊಳಿಸುತ್ತಲೇ ಸಂವಿಧಾನವನ್ನು ಉಳಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ.

ಬರಲಿರುವ ಸರ್ಕಾರ ಹೇಗಿರಬೇಕೆಂದು ಬಯಸುವಿರಿ?
ಬರಲಿರುವ ಸರ್ಕಾರ ತಾನು ಈ ಹಿಂದೆ ಮಾಡಿದ ತಪ್ಪುಗಳನ್ನು ಪುನರಾವರ್ತಿಸದೆ ಜನಪರ ಸರಕಾರವಾಗಿ ಕೆಲಸ ಮಾಡಬೇಕು. ಸಾರ್ವಜನಿಕ ಶಿಕ್ಷಣ ಹಾಗು ಆರೋಗ್ಯ ಗಟ್ಟಿಗೊಳಿಸುವ, ರೈತರ ಬೆಳೆಗೆ ಕನಿಷ್ಠ ಬೆಲೆ ನಿಗದಿಗೊಳಿಸುವ, ಮಹಿಳೆಯರ ಘನತೆ ಹೆಚ್ಚಿಸುವ ಕಾರ್ಯಕ್ರಮಗಳು ಆದ್ಯತೆಯ ಕಾರ್ಯಕ್ರಮಗಳಾಗಬೇಕು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನ್ನ ಮತ | ಮಹಿಳಾಪರ, ಜನಪರ, ಮಾನವೀಯತೆಯ ಪರವಾಗಿರುವ ಸರ್ಕಾರ ನಮಗೆ ಬೇಕು

'ನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...

ನನ್ನ ಮತ | ಅಧಿಕಾರ ವಂಚಿತರಿಗೆ ರಾಜಕೀಯ ಸ್ಥಾನಮಾನ ನೀಡುವಂಥ ಸರ್ಕಾರ ಬರಬೇಕು

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...

ನನ್ನ ಮತ | ದ್ವೇಷ ಬೆಳೆಸುವವರನ್ನು ಸೋಲಿಸುವ ದೃಷ್ಟಿಯಿಂದ ಮತದಾನ ಮುಖ್ಯ

‘ನನ್ನ ಮತ’ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ...

ನನ್ನ ಮತ | ಸಂವಿಧಾನದ ಉಳಿವಿಗೆ, ಪ್ರಜಾಸತ್ತೆಯ ರಕ್ಷಣೆಗೆ ಮತದಾನ ಮಾಡೋಣ

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ...