ಮೈಸೂರು

ತಮ್ಮೂರಿನಲ್ಲೇ ಮತಗಟ್ಟೆ ರಚನೆಗೆ ಆಗ್ರಹ; ಇಲ್ಲದಿದ್ದರೆ ಮತದಾನ ಬಹಿಷ್ಕಾರ; ಆದಿವಾಸಿಗಳ ಎಚ್ಚರಿಕೆ

ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೆ ತಮ್ಮೂರಿನಲ್ಲೇ ಮತಗಟ್ಟೆ ರಚಿಸಬೇಕು. ಇಲ್ಲದಿದ್ದರೆ, ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಎಂದು ಮೈಸೂರು ಜಿಲ್ಲೆಯ ಚನ್ನಗುಂಡಿ ಹಾಡಿಯ ಆದಿವಾಸಿ ಸಮುದಾಯ ಎಚ್ಚರಿಕೆ ನೀಡಿದೆ."ನಮ್ಮ ಊರಿನಲ್ಲೇ ಇದ್ದ ಮತಗಟ್ಟೆಯನ್ನು ಪಕ್ಕದ ಊರಿಗೆ ಸ್ಥಳಾಂತರಿಸಲಾಗಿದೆ....

ಯದುವೀರ್ ಹೆಸರನ್ನು ʼಯಮರಾಜ್‌ ಒಡಿಯರ್‌ʼ ಎಂದ ಮೋದಿ: ಪ್ರಧಾನಿ ಪ್ರಮಾದಕ್ಕೆ ಕಾಲೆಳೆದ ನೆಟ್ಟಿಗರು

ಮೈಸೂರು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್ ಹೆಸರನ್ನು ʼಯಮರಾಜ್‌ ಒಡಿಯರ್‌ʼ ಎಂದು ಉಚ್ಚರಿಸಿ...

ಮೈಸೂರು | ಹಿರಿಯ ಪತ್ರಕರ್ತ ದೀಪಕ್‌ಗೆ ಪೊಲೀಸ್‌ ಸಮನ್ಸ್‌ – ಮುಚ್ಚಳಿಕೆಗೆ ತಾಕೀತು; ವ್ಯಾಪಕ ಖಂಡನೆ

ಮೈಸೂರಿನ ಹಿರಿಯ ಪತ್ರಕರ್ತ, ಪ್ರಗತಿಪರ ಚಿಂತಕ ಕೆ ದೀಪಕ್ ಅವರಿಗೆ ಮೈಸೂರು ಪೊಲೀಸರು ಸಮನ್ಸ್‌ ನೀಡಿದ್ದಾರೆ. ಮುಚ್ಚಳಿಕೆ ಪತ್ರ ಬರೆದುಕೊಡುವಂತೆ ತಾಕೀತು ಮಾಡಿದ್ದಾರೆ. ಪೊಲೀಸರ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.2019ರ ಪ್ರಕರಣದಲ್ಲಿ ದೀಪಕ್...

ಮೈಸೂರು | ವಿದ್ಯುತ್ ಸಂಪರ್ಕಕ್ಕೆ ವಿಧಿಸಿರುವ ಶುಲ್ಕವನ್ನು ಕೂಡಲೇ ಕೈ ಬಿಡಬೇಕು: ಬಡಗಲಪುರ ನಾಗೇಂದ್ರ

ಕೃಷಿ ಪಂಪ್‌ಸೆಟ್‌ಗಳ ಅಕ್ರಮ ಸಂಪರ್ಕವನ್ನು ಸಕ್ರಮಗೊಳಿಸಿಕೊಳ್ಳಲು ಮತ್ತು ಹೊಸ ವಿದ್ಯುತ್ ಸಂಪರ್ಕ ಪಡೆಯಲು ರಾಜ್ಯ ಸರ್ಕಾರವು ಖರ್ಚು ವೆಚ್ಚವನ್ನು ರೈತರೇ ಭರಿಸಿಕೊಳ್ಳಬೇಕೆಂದು ಮಾಡಿರುವ ತೀರ್ಮಾನವನ್ನು ಹಿಂಪಡೆಯಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ...

ಮೈಸೂರು | ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ; ಜಿಲ್ಲೆಯು 17ನೇ ಸ್ಥಾನಕ್ಕೆ ಕುಸಿತ

ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶದಲ್ಲಿ ಕಳೆದ ಬಾರಿ 13ನೇ ಸ್ಥಾನದಲ್ಲಿದ್ದ ಮೈಸೂರು ಜಿಲ್ಲೆಯು 17ನೇ ಸ್ಥಾನಕ್ಕೆ ಕುಸಿದಿದೆ.ಕಾಲೇಜು ಶಿಕ್ಷಣ ಇಲಾಖೆಯು ಬುಧವಾರ ಪರೀಕ್ಷಾ ಫಲಿತಾಂಶ ಪ್ರಕಟಿಸಿದ್ದು, ಜಿಲ್ಲೆಯ ಫಲಿತಾಂಶವು ಶೇ 79.89ರಿಂದ ಶೇ83.13ಕ್ಕೆ...

ಮೈಸೂರು | ಸಂವಿಧಾನ ಕಾಪಾಡಿಕೊಳ್ಳಲು ʼದೇಶ ಉಳಿಸಿ ಸಂಕಲ್ಪ ಯಾತ್ರೆʼ

ಮೈಸೂರಿನಲ್ಲಿ ಪ್ರಗತಿಪರ ಸಂಘಟನೆಗಳು ʼದೇಶ ಉಳಿಸಿ ಸಂಕಲ್ಪ ಯಾತ್ರೆʼಯ ಭಾಗವಾಗಿ ಸಮಾವೇಶ ಸಭೆ ನಡೆಸಿದವು.ನಗರದ ಜನಚೈತನ್ಯ ಸೇವಾ ಟ್ರಸ್ಟ್, ವಿಶ್ವ ಮಾನವ ಜೋಡಿ ರಸ್ತೆ ಕುವೆಂಪುನಗರದಲ್ಲಿ ಸಂವಿಧಾನವನ್ನು ಕಾಪಾಡಿಕೊಳ್ಳಲು, ಸರ್ವ ಜನಾಂಗದ ಶಾಂತಿಯ...

ಗೃಹ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಬರ ಪರಿಹಾರ ಕೊಟ್ಟು ನಂತರ ವೋಟು ಕೇಳಲಿ; ರೈತಸಂಘ

ಸ್ವತಂತ್ರ ಭಾರತದ ಇತಿಹಾಸದಲ್ಲಿ ಎಂದೂ ಕರ್ನಾಟಕ ರಾಜ್ಯಕ್ಕೆ ಮತ್ತು ರಾಜ್ಯದ ರೈತರಿಗೆ ಆಗಿರದ ಅವಮಾನವನ್ನು ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಯಾವ ಮುಖ ಹೊತ್ತು ವೋಟು ಕೇಳಲು ಬರುತ್ತಿದ್ದಾರೆ ಎಂದು...

ಮೈಸೂರು | ಬರಿದಾದ ಕಾವೇರಿ ಒಡಲು; ಕೆರೆಕಟ್ಟೆಗಳು ಖಾಲಿ ಖಾಲಿ – ನೀರಿಗೆ ಹಾಹಾಕಾರ

ಕೊಡಗಿನಲ್ಲಿ ಹುಟ್ಟಿ ಮೈಸೂರು, ಮಂಡ್ಯ ಜಿಲ್ಲೆಯಲ್ಲಿ ಹರಿಯುವ ಜೀವನದಿ ಕಾವೇರಿ. ಬೇಸಿಗೆಯಲ್ಲಿ ಸಹಜವಾಗಿ ನೀರಿನ ಹರಿವು ಕಡಿಮೆಯಾಗುವುದು. ನೀರಿನ ಕೊರತೆ ಸಹಜ. ಆದರೆ ಈ ಭಾರಿ ಕುಡಿಯಲು ಕಾವೇರಿ ನೀರು ಸಿಗುತ್ತಿಲ್ಲ. ಕಾವೇರಿ...

ಲೋಕಸಭಾ ಚುನಾವಣೆ | ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಧೀರಜ್ ಕಾಂಗ್ರೆಸ್‌ ಸೇರುವ ಸಾಧ್ಯತೆ!

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರತಿಷ್ಠೆಯ ಕಣವಾಗಿದೆ. ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭಾ ಚುನಾವಣೆ ವೇಳೆಗೆ ಚುನಾವಣಾ ರಾಜಕೀಯ ನಿವೃತ್ತಿ ಪಡೆಯುತ್ತಾರೆ ಎಂಬ ಮಾತುಗಳೂ ಇದ್ದು, ಅವರು ಈ ಬಾರಿ...

ಕರ್ನಾಟಕದಲ್ಲಿ ಯೋಗಿ ಮಾದರಿ ಸರ್ಕಾರ ಇದ್ದಿದ್ದರೆ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುತ್ತಿತ್ತು: ಸಾಹಿತಿ ಎಸ್.ಎಲ್ ಭೈರಪ್ಪ

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲೋದು ಕಷ್ಟ. ಅರ್ಧ ಸ್ಥಾನಗಳನ್ನು ಮಾತ್ರ ಗೆಲ್ಲಬಹುದು. ಉತ್ತರ ಪ್ರದೇಶದ ಯೋಗಿ ಮಾದರಿಯ ಸರ್ಕಾರ ಇದ್ದಿದ್ದರೆ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುತ್ತಿತ್ತು ಎಂದು ಸಾಹಿತಿ...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ; ಮತ್ತೆ ಟೋಲ್‌ ದರ ಹೆಚ್ಚಳ

ಬೆಂಗಳೂರು-ಮೈಸೂರು ನಡುವಿನ ಎಕ್ಸ್‌ಪ್ರೆಸ್‌-ವೇ ಕಾಮಗಾರಿ ಆರಂಭವಾದಾಗಿನಿಂದಲೂ ನಾನಾ ರೀತಿಯಲ್ಲಿ ಚರ್ಚೆಯ ವಿಷಯವಾಗಿಯೇ ಉಳಿದಿದೆ. ಸದ್ಯ, ಎಕ್ಸ್‌ಪ್ರೆಸ್‌-ವೇ ಉದ್ಘಾಟನೆಗೊಂಡು ವರ್ಷ ಕಳೆದಿದೆ. ಆದರೆ, ಈಗಾಗಲೇ ದುಪ್ಪಟ್ಟು ಟೋಲ್ ಶುಲ್ಕ ಮತ್ತು ಎರಡು ಬಾರಿ ಶುಲ್ಕ...

ಲೋಕಸಭಾ ಚುನಾವಣೆ | ತನ್ವೀರ್‌ಗೆ ಹಳೇ ಮೈಸೂರು ಭಾಗದ ‘ಜವಾಬ್ದಾರಿ’

ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಸಚಿವ ತನ್ವೀರ್ ಸೇಠ್ ಅವರಿಗೆ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್‌ ಸಂಘಟನೆಯ ಪ್ರಮುಖ ಜವಾಬ್ದಾರಿ ವಹಿಸಲಾಗಿದೆ. ಆ ಮೂಲಕ‍ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ತನ್ವೀರ್...

ಜನಪ್ರಿಯ