ಜಮ್ಮು – ಶ್ರೀನಗರದ ಹೆದ್ದಾರಿಯಲ್ಲಿ ಅಪಘಾತ: 10 ಸಾವು

Date:

Advertisements

ಪ್ರಾಯಣಿಕರನ್ನು ಕರೆದೊಯ್ಯುವ ಟ್ಯಾಕ್ಸಿಯೊಂದು ಕಂದಕಕ್ಕೆ ಬಿದ್ದು ಕನಿಷ್ಠ 10 ಮಂದಿ ಮೃತಪಟ್ಟ ಘಟನೆ ಜಮ್ಮು ಮತ್ತು ಶ್ರೀನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಘಟನೆಯು ರಾಮ್‌ಬನ್ ಪ್ರದೇಶದಲ್ಲಿ ಸಂಭವಿಸಿದೆ.

ಸುದ್ದಿಸಂಸ್ಥೆಗಳ ವರದಿ ಪ್ರಕಾರ ಸ್ಥಳೀಯ ಪೊಲೀಸರು, ರಾಜ್ಯ ತುರ್ತು ನಿರ್ವಹಣ ಕಾರ್ಯಪಡೆ ಹಾಗೂ ನಾಗರಿಕ ತುರ್ತು ನಿರ್ವಹಣ ತಂಡ ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯಾಚರಣೆ ಕೈಗೊಂಡಿದೆ.

ಸ್ಥಳದಲ್ಲಿ ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ ಎಂದು ಜಮ್ಮು ಕಾಶ್ಮೀರ ಪೊಲೀಸರು ದೃಢಪಡಿಸಿದ್ದಾರೆ.

Advertisements

ಆದಾಗ್ಯೂ ಸ್ಥಳದಲ್ಲಿ ಮಂಜು ಮುಸುಕಿದ ವಾತಾವರಣ ಹಾಗೂ ನಿರಂತರ ಮಳೆಯಿಂದಾಗಿ ಪರಿಹಾರ ಕಾರ್ಯಾಚರಣೆಗೆ ತೊಡಕಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪೌರತ್ವ ಪ್ರಮಾಣಪತ್ರ ಪೂಜಾರಿ ಕೊಡುವುದಾದರೆ ಪ್ರಜಾಪ್ರಭುತ್ವಕ್ಕೆ ಅರ್ಥವಿದೆಯೇ?

ಗಾಯಗೊಂಡವರು ಹಾಗೂ ಬದುಕುಳಿದವರ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಸ್ಥಳೀಯ ಹವಾಮಾನ ಇಲಾಖೆ ವರದಿ ಪ್ರಕಾರ ಜಮ್ಮು ಕಾಶ್ಮೀರ ಹಾಗೂ ಲಡಾಖ್ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X