ಮುಂದಿನ ವಾರ ನಾಲ್ಕು ದಿನ ಬ್ಯಾಂಕ್ ರಜೆ: ಇಲ್ಲಿದೆ ಸಂಪೂರ್ಣ ಪಟ್ಟಿ

Date:

ಮುಂದಿನ ವಾರ ಕರ್ನಾಟಕ ಸೇರಿ ದೇಶದ ಕೆಲವು ರಾಜ್ಯಗಳಲ್ಲಿ ಸತತ ನಾಲ್ಕು ದಿನಗಳ ಕಾಲ ಬ್ಯಾಂಕ್ ಬಂದ್ ಆಗಿರಲಿದೆ. ದೀಪಾವಳಿ, ಕನ್ನಡ ರಾಜ್ಯೋತ್ಸವ ಹಿನ್ನೆಲೆ ಬ್ಯಾಂಕ್ ರಜೆ ಇರಲಿದೆ. ದೀಪಾವಳಿ ಬ್ಯಾಂಕ್ ರಜೆಗಳು ರಾಜ್ಯದ ಮೇಲೆ ಅವಲಂಬಿಸಿರುತ್ತದೆ. ಕೆಲವು ರಾಜ್ಯಗಳಲ್ಲಿ ನಾಲ್ಕು ದಿನ ರಜೆ ಇದ್ದರೆ, ಇನ್ನು ಕೆಲವು ರಾಜ್ಯಗಳಲ್ಲಿ ಮೂರು ದಿನ ಬ್ಯಾಂಕ್ ಬಂದ್ ಆಗಿರುತ್ತದೆ.

ಅಕ್ಟೋಬರ್ 31ರಂದು ದೀಪಾವಳಿ ಹಿನ್ನೆಲೆ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ಗೋವಾ, ಪುದುಚೇರಿ, ತೆಲಂಗಾಣ, ತಮಿಳುನಾಡು, ದೆಹಲಿ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಬ್ಯಾಂಕ್‌ಗಳಿಗೆ ರಜೆ ಇರಲಿದೆ.

ಅದರ ಮರುದಿನ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಹಿನ್ನೆಲೆ ಕರ್ನಾಟಕದಲ್ಲಿ ಬ್ಯಾಂಕ್ ಬಂದ್ ಆಗಿರಲಿದೆ. ಉಳಿದಂತೆ ದೀಪಾವಳಿ, ಕತ್ ಹಬ್ಬದ ಹಿನ್ನೆಲೆ ತ್ರಿಪುರಾ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಮೇಘಾಲಯ, ಸಿಕ್ಕಿಂ, ಮಣಿಪುರದಲ್ಲಿ ಬ್ಯಾಂಕ್ ರಜೆ ಇರಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

ಇದನ್ನು ಓದಿದ್ದೀರಾ? ಜುಲೈನಲ್ಲಿ ಬ್ಯಾಂಕ್‌ಗಳಿಗೆ 12 ದಿನ ರಜೆ; ಪೂರ್ಣ ಪಟ್ಟಿ ಇಲ್ಲಿದೆ!

ನವೆಂಬರ್ 2ರಂದು ಬಲಿ ಪಾಡ್ಯಮಿ/ ಲಕ್ಷ್ಮೀ ಪೂಜೆ/ ವಿಕ್ರಮ್ ಸಮ್ವಂತ್ ಹೊಸ ವರ್ಷ ದಿನದ ಕಾರಣ ಗುಜರಾತ್, ಮಹಾರಾಷ್ಟ್ರ, ಕರ್ನಾಟಕ, ಸಿಕ್ಕಿಂ, ಉತ್ತರಾಖಂಡ, ಉತ್ತರ ಪ್ರದೇಶ, ರಾಜಸ್ಥಾನದಲ್ಲಿ ಬ್ಯಾಂಕ್ ಬಂದ್ ಆಗಿರುತ್ತದೆ. ಅದಾದ ಬಳಿಕ ನವೆಂಬರ್ 3ರಂದು ಭಾನುವಾರವಾಗಿದ್ದು, ವಾರದ ರಜೆ ಇರಲಿದೆ.

ಈ ಪೈಕಿ ಕರ್ನಾಟಕ, ಮಹಾರಾಷ್ಟ್ರದಲ್ಲಿ ಅಕ್ಟೋಬರ್ 31ರಿಂದ ನವೆಂಬರ್ 3ರವರೆಗೆ ಸತತ ನಾಲ್ಕು ದಿನ ಬ್ಯಾಂಕ್ ರಜೆ ಇರಲಿದೆ. ಇನ್ನು ಉತ್ತರಾಖಂಡ, ಸಿಕ್ಕಿಂನಲ್ಲಿ ನವೆಂಬರ್ 1ರಿಂದ ನವೆಂಬರ್ 3ರವರೆಗೆ ಮೂರು ದಿನಗಳ ಕಾಲ ಬ್ಯಾಂಕ್ ಬಂದ್ ಆಗಿರಲಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಕಾಡೆ ಮಲಗುತ್ತಾ ಅಂಬಾನಿಯ ಜಿಯೋ?

5 ಸಾವಿರ ಕೋಟಿ ಖರ್ಚು ಮಾಡಿ ಮಗನ ಮದುವೆ ಮಾಡಿದ್ದ ಮುಖೇಶ್...

ಬಿಷ್ಣೋಯ್ ಎನ್‌ಕೌಂಟರ್‌ಗೆ 1,11,11,111 ರೂ. ಬಹುಮಾನ: ಕರ್ಣಿ ಸೇನೆ

ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆಯ ರುವಾರಿ ಬಂಧಿತ ಗ್ಯಾಂಗ್‌ಸ್ಟರ್ ಲಾರೆನ್ಸ್‌...

ಜಾರ್ಖಂಡ್ ಚುನಾವಣೆ | ಬಿಜೆಪಿಗೆ ಸೀಟು ಹಂಚಿಕೆ ಬಿಕ್ಕಟ್ಟು; ಮತ್ತೆ ಗೆಲ್ಲುವುದೇ ‘ಇಂಡಿಯಾ’?

ಜಾರ್ಖಂಡ್‌ ವಿಧಾನಸಭೆಗೆ ನವೆಂಬರ್ 13 ಮತ್ತು 20 ರಂದು ಮತದಾನ ನಡೆಯಲಿದೆ....

ಬುಲ್ಡೋಜರ್ ಕ್ರಮ | ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ‘ವಾರ್ನಿಂಗ್‌’

ಉತ್ತರ ಪ್ರದೇಶದ ಬಹರೈಚ್‌ನಲ್ಲಿ ನಡೆದ ಕೋಮು ಘರ್ಷಣೆಯ ಬಳಿಕ ಅಲ್ಪಸಂಖ್ಯಾತ ಸಮುದಾಯದ...