ಜು.14ಕ್ಕೆ ಚಂದ್ರಯಾನ-3 ಉಡಾವಣೆ : ಇಸ್ರೋ

Date:

ಜುಲೈ 14ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಮಧ್ಯಾಹ್ನ 2:35ಕ್ಕೆ ಚಂದ್ರಯಾನ-3 ಉಡಾವಣೆ ಆಗಲಿದೆ ಎಂದು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಮಾಹಿತಿ ನೀಡಿದ್ದಾರೆ.

- Advertisement -

ಬೆಂಗಳೂರಿನಲ್ಲಿಂದು ಜಿ 20 ಬಾಹ್ಯಾಕಾಶ ಆರ್ಥಿಕ ನಾಯಕರ ಸಭೆಯಲ್ಲಿ ಚಂದ್ರಯಾನ-3 ಉಡಾವಣೆ ಕುರಿತು ಇಸ್ರೋ ಅಧ್ಯಕ್ಷ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

“ಜುಲೈ 14 ರಂದು ಮಧ್ಯಾಹ್ನ 2.35ಕ್ಕೆ, ಚಂದ್ರಯಾನ -3 ಉಡಾವಣೆಯಾಗುತ್ತದೆ ಮತ್ತು ಎಲ್ಲವೂ ಸರಿಯಾಗಿ ನಡೆದರೆ ಅದು ಆಗಸ್ಟ್ 23ರಂದು ಚಂದ್ರನ ಮೇಲೆ ಇಳಿಯಲಿದೆ” ಎಂದು ತಿಳಿಸಿದ್ದಾರೆ.

ಸೂರ್ಯೋದಯ ಯಾವಾಗ ಎಂಬುದನ್ನು ಆಧರಿಸಿ ದಿನಾಂಕವನ್ನು ನಿರ್ಧರಿಸಲಾಗುತ್ತದೆ. ಅದು ಲೆಕ್ಕಾಚಾರಗಳ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಅದು ತಡವಾದರೆ ನಾವು ಮುಂದಿನ ತಿಂಗಳು ಸೆಪ್ಟೆಂಬರ್‌ನಲ್ಲಿ ಇಳಿಯಬೇಕಾಗುತ್ತದೆ ಎಂದೂ ಇಸ್ರೋ ಅಧ್ಯಕ್ಷ ತಿಳಿಸಿದ್ದಾರೆ.

ಈ ಮೊದಲು ಜುಲೈ 13ಕ್ಕೆ ಚಂದ್ರಯಾನ -3 ಉಡಾವಣೆಯಾಗಲಿದೆ ಎಂದು ಇಸ್ರೋ ಘೋಷಿಸಿತ್ತು.

ಚಂದ್ರಯಾನ-3 ರ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವಲ್ಲಿ ಯಶಸ್ವಿಯಾದರೆ, ಭಾರತ ಈ ಸಾಧನೆ ಮಾಡಿದ ನಾಲ್ಕನೇ ದೇಶವಾಗಲಿದೆ. ಈ ಹಿಂದೆ ಅಮೆರಿಕ, ರಷ್ಯಾ ಮತ್ತು ಚೀನಾ ತಮ್ಮ ಬಾಹ್ಯಾಕಾಶ ನೌಕೆಯನ್ನು ಚಂದ್ರನ ಮೇಲೆ ಇಳಿಸಿದ್ದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸಿ ಆದೇಶವನ್ನು ‘ತೀವ್ರವಾಗಿ ವಿರೋಧಿಸುತ್ತಲೇ’ ಹೊಸ ಹೆಸರು, ಚಿಹ್ನೆಗಳ ಪಟ್ಟಿ ಸಲ್ಲಿಸಿದ ಟಿಎಂಸಿ

ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ಮುಂಬರುವ ಉಪಚುನಾವಣೆಗಾಗಿ ಟಿಎಂಸಿ ಪಕ್ಷದ ಹೆಸರು ಹಾಗೂ...

Formula E Case: ಎಸಿಬಿ ನ್ಯಾಯಾಲಯಕ್ಕೆ ಕೆಟಿಆರ್ ಹಾಜರು; ‘ದುರುದ್ದೇಶಪೂರಿತ ಪ್ರಚಾರ’ ಎಂದು ವಾಗ್ದಾಳಿ

ಫಾರ್ಮುಲಾ ಇ ರೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ಕಾರ್ಯಾಧ್ಯಕ್ಷ ಹಾಗೂ ತೆಲಂಗಾಣ...

ಪಂಜಾಬ್: ಬಿಜೆಪಿ ನಾಯಕ ರವನೀತ್ ಸಿಂಗ್ ಬೆಂಗಾವಲು ಪಡೆಯ ಮೇಲೆ ದಾಳಿ

ಪಂಜಾಬ್‌ನಲ್ಲಿ ಆಯೋಜಿಸಲಾಗಿದ್ದ ಬಿಜೆಪಿಯ ಮಾದಕವಸ್ತು ವಿರೋಧಿ ಅಭಿಯಾನದಲ್ಲಿ ಪಾಲ್ಗೊಳ್ಳಲು ಪಠಾಣ್‌ಕೋಟ್‌ನತ್ತ ತೆರಳುತ್ತಿದ್ದ...

ರಾಜಸ್ಥಾನ ಸ್ಥಳೀಯ ಚುನಾವಣೆ: 86 ಗೆದ್ದರೂ ಮಿಷನ್-200 ಸಾಧಿಸಲು ಬಿಜೆಪಿ ಹರಸಾಹಸ; ‘ಆಪರೇಷನ್ ಲೋಟಸ್’ ಸದ್ದು!

ರಾಜಸ್ಥಾನದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಒಟ್ಟು 200...