ರಾಷ್ಟ್ರೀಯ ಹಿತಾಸಕ್ತಿ ವಿಷಯದಲ್ಲಿ ಒಗ್ಗಟ್ಟು ಪ್ರದರ್ಶಿಸಿ: ದ್ರೌಪದಿ ಮುರ್ಮು

Date:

ದೇಶದ ಪ್ರಗತಿಗೆ ಹೊಸ ಶಕ್ತಿ ತುಂಬಲು ವಿಕಸಿತ ಭಾರತ, ಆತ್ಮ ನಿರ್ಭರ, ಸ್ವದೇಶಿ ಮುಂತಾದ ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳಲ್ಲಿ ಸಂಸದರು ಪಕ್ಷಭೇದ ಮರೆತು ಒಗ್ಗಟ್ಟಿನಿಂದ ನಿಲ್ಲಬೇಕು’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸಲಹೆ ನೀಡಿದರು.

- Advertisement -

ಬಜೆಟ್‌ ಅಧಿವೇಶನದ ಮೊದಲ ದಿನ ಲೋಕಸಭೆ ಹಾಗೂ ರಾಜ್ಯಸಭೆಯ ಜಂಟಿ ಅಧಿವೇಶನ ಉದ್ದೇಶಿಸಿ ಸುಮಾರು ಒಂದು ಗಂಟೆ ಭಾಷಣ ಮಾಡಿದ ಅವರು, ‘ವಿವಿಧ ಜಾಗತಿಕ ಬಿಕ್ಕಟ್ಟುಗಳ ಹೊರತಾಗಿಯೂ ಭಾರತವು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಉಳಿದಿದೆ’ ಎಂದು ಪ್ರತಿಪಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮನೆಮುರುಕ ಮಹಾ‘ನಾಯಕ’ ಮೊದಲಿಗನಲ್ಲ, ಕಡೆಯವನೂ ಆಗಿರುವುದಿಲ್ಲ!

ಸುಮಾರು 6,000 ಪದಗಳ ಅವರ ಭಾಷಣವು ರವೀಂದ್ರನಾಥ ಟ್ಯಾಗೋರ್, ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ (ಪಶ್ಚಿಮ ಬಂಗಾಳ), ಶ್ರೀ ನಾರಾಯಣ ಗುರು (ಕೇರಳ), ಭೂಪೇನ್ ಹಜಾರಿಕಾ (ಅಸ್ಸಾಂ), ರಾಜೇಂದ್ರ ಚೋಳ ಮತ್ತು ತಿರುವಳ್ಳುವರ್ (ತಮಿಳುನಾಡು) ಸೇರಿದಂತೆ ಚುನಾವಣೆಗೆ ಸಜ್ಜಾಗಿರುವ ರಾಜ್ಯಗಳ ಮಹಾನ್ ಸಾಧಕರ ಉಲ್ಲೇಖಗಳನ್ನು ಹೊಂದಿತ್ತು ಹಾಗೂ ಆ ರಾಜ್ಯಗಳಲ್ಲಿ ಕೈಗೊಂಡ ಅಭಿವೃದ್ಧಿ ಯೋಜನೆಗಳ ಪ್ರಸ್ತಾಪಗಳನ್ನು ಒಳಗೊಂಡಿತ್ತು.

ಕೃತಕ ಬುದ್ಧಿಮತ್ತೆಯ ದುರುಪಯೋಗದಿಂದ ಉಂಟಾಗುವ ಅಪಾಯಗಳ ಬಗ್ಗೆಯೂ ರಾಷ್ಟ್ರಪತಿ ಎಚ್ಚರಿಕೆ ನೀಡಿದರು. ‘ಡೀಪ್‌ ಫೇಕ್‌, ತಪ್ಪು ಮಾಹಿತಿ ಮತ್ತು ನಕಲಿ ವಿಷಯಗಳು ಪ್ರಜಾಪ್ರಭುತ್ವ, ಸಾಮಾಜಿಕ ಸಾಮರಸ್ಯ ಮತ್ತು ಸಾರ್ವಜನಿಕ ನಂಬಿಕೆಗೆ ಗಮನಾರ್ಹ ಬೆದರಿಕೆಯಾಗುತ್ತಿವೆ ಮತ್ತು ಈ ಗಂಭೀರ ವಿಷಯದ ಬಗ್ಗೆ ಸಂಸದರೆಲ್ಲರೂ ಚರ್ಚಿಸುವುದು ಅತ್ಯಗತ್ಯ‘ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಾರಾಷ್ಟ್ರ ಟಿಇಟಿ ಪ್ರಶ್ನೆಪತ್ರಿಕೆ ಸೋರಿಕೆ: ಕೇವಲ 8,000 ರೂ. ಆಸೆಗೆ ಬಿದ್ದು ಶೂಗಳಲ್ಲಿ ಅಡಗಿಸಿ ಪಶ್ನೆಪತ್ರಿಕೆ ಕಳವು!

ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಲಡಾಖ್‌ ಹೋರಾಟಕ್ಕೆ ವರ್ಷ: ಸೆ. 23ರಂದು ಸೋನಮ್ ವಾಂಗ್‌ಚುಕ್ ನೇತೃತ್ವದಲ್ಲಿ 20 ಕಿ.ಮೀ ಪಾದಯಾತ್ರೆ

ಲಡಾಖ್‌ಗೆ ಸಂವಿಧಾನದ 6ನೇ ಪರಿಚ್ಛೇದದ ಅಡಿಯಲ್ಲಿ ವಿಶೇಷ ರಕ್ಷಣೆ ಹಾಗೂ ಪೂರ್ಣ...

85ರ ಗ್ರಾನೈಟ್ ಉದ್ಯಮಿಯ ಕಾಮಕೃತ್ಯ; 20 ವರ್ಷಗಳಿಂದ ಅಪ್ರಾಪ್ತೆಯರ ಮೇಲೆ ಅತ್ಯಾಚಾರ

ತಮಿಳುನಾಡಿನ ಪ್ರಭಾವಿ, ಗ್ರಾನೈಟ್ ಉದ್ಯಮಿ 85 ವರ್ಷದ ಆರ್‌. ವೀರಮಣಿ ವಿರುದ್ಧದ...

ವಸ್ತುವನ್ನು ಸುಡುವುದರಿಂದಷ್ಟೇ ‘ಚರಸ್’ ಎಂದು ಸಾಬೀತುಪಡಿಸಲಾಗದು: 22 ವರ್ಷಗಳ ಬಳಿಕ ಇಬ್ಬರು ಖುಲಾಸೆ

ವಶಪಡಿಸಿಕೊಂಡ ವಸ್ತುವಿನ ಒಂದು ಸಣ್ಣ ಭಾಗವನ್ನು ಸುಟ್ಟು ನೋಡುವುದರಿಂದ ಮಾತ್ರವೇ ಅದು...