ಹರಿಯಾಣ | ಗೋಮಾಂಸ ತಿಂದ ಶಂಕೆಯಲ್ಲಿ ಕಾರ್ಮಿಕನ ಹತ್ಯೆ; ಐವರ ಬಂಧನ

Date:

Advertisements

ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕನೋರ್ವ ಗೋಮಾಂಸ ತಿಂದಿದ್ದಾನೆ ಎಂಬ ಶಂಕೆಯಿಂದ ಆತನಿಗೆ ಥಳಿಸಿ ಕೊಂದ ಘಟನೆಯು ಹರಿಯಾಣದ ಚಾರ್ಖಿ ದಾದ್ರಿ ಜಿಲ್ಲೆಯಲ್ಲಿ ನಡೆದಿದೆ.

ಈ ಘಟನೆಯಲ್ಲಿ ಗೋರಕ್ಷಣೆ ನೆಪದಲ್ಲಿ ಕಾರ್ಮಿಕನ ಕೊಂದ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಯ ಪ್ರಕಾರ, ಆಗಸ್ಟ್ 27ರಂದು ಸಬೀರ್ ಮಲಿಕ್ ಎಂಬ ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕನನ್ನು ಕೊಲ್ಲಲ್ಲಾಗಿದೆ.

Advertisements

ಇದನ್ನು ಓದಿದ್ದೀರಾ? ಫ್ರಿಡ್ಜ್‌ನಲ್ಲಿ ಗೋಮಾಂಸವಿದ್ದ ಮನೆಗಳು ಮಾತ್ರ ನೆಲಸಮ; ಅಕ್ರಮವಾದರೂ ಹಾಗೆಯೇ ಇವೆ 16 ನೆರೆಹೊರೆ ಮನೆ!

ಮಲಿಕ್ ಗೋಮಾಂಸ ತಿಂದಿದ್ದಾನೆ ಎಂದು ಶಂಕಿಸಿ ಆರೋಪಿಗಳಾದ ಅಭಿಷೇಕ್, ಮೋಹಿತ್, ರವೀಂದರ್, ಕಮಲಜಿತ್ ಮತ್ತು ಸಾಹಿಲ್, ಸಬೀರ್ ಮಲಿಕ್‌ ಅವರನ್ನು ಕೊಂದಿದ್ದಾರೆ.

ಪ್ಲಾಸ್ಟಿಕ್ ಬಾಟಲಿಗಳನ್ನು ಮಾರಾಟ ಮಾಡುವ ನೆಪದಲ್ಲಿ ಮಲಿಕ್ ಅವರನ್ನು ಅಂಗಡಿಯೊಂದಕ್ಕೆ ಕರೆದು ಥಳಿಸಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X