ಪರಮಾಣು ಬಾಂಬ್ ಬೆದರಿಕೆ: ದೆಹಲಿ ವಿಮಾನ ನಿಲ್ದಾಣದಲ್ಲಿ ಇಬ್ಬರ ಬಂಧನ

Date:

ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಗೆ ಪರಮಾಣು ಬಾಂಬ್‌ ಹಾಕುವುದಾಗಿ ಬೆದರಿಕೆಯೊಡ್ಡಿದ್ದ ಇಬ್ಬರು ಪ್ರಯಾಣಿಕರನ್ನು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

- Advertisement -

ಘಟನೆಯು ಏಪ್ರಿಲ್‌ 5 ರಂದು ನಡೆದಿದ್ದು,ಪೊಲೀಸರು ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಮತ್ತೊಂದು ಘಟನೆಯಲ್ಲಿ ಕಸ್ಟಮ್ಸ್‌ ಅಧಿಕಾರಿಗಳ ಹೆಸರಿನಲ್ಲಿ ಪ್ರಯಾಣಿಕರನ್ನು ದರೋಡೆ ಮಾಡುತ್ತಿದ್ದ ನಾಲ್ವರನ್ನು ಇದೇ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಬಂಧಿತರು ಕಳೆದ ಕೆಲವು ದಿನದಿಂದ ಕಸ್ಟಮ್ಸ್‌ ಅಧಿಕಾರಿಗಳೆಂದು ಹೇಳಿಕೊಂಡು ವಯಸ್ಸಾದ ಪ್ರಯಾಣಿಕರನ್ನು ಗುರಿಯಾಗಿಸಿ ದರೋಡೆ ಮಾಡುತ್ತಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮರೆಯಲಾರದ, ಮರೆಯಬಾರದ ಮನಮೋಹನ ಈ ಸಿಂಗ್

ವಿಮಾನ ನಿಲ್ದಾಣದ ಪಾರ್ಕಿಂಗ್‌ ಪ್ರದೇಶ ಹಾಗೂ ಹೊರಗಿನ ದ್ವಾರದಲ್ಲಿ ಕಸ್ಟಮ್ಸ್‌ ಅಧಿಕಾರಿಗಳೆಂದು ಹೇಳಿಕೊಂಡು ಪ್ರಯಾಣಿಕರನ್ನು ದರೋಡೆ ಮಾಡುತ್ತಿದ್ದರು. ಈ ಘಟನೆ ಬೆಳಕಿದೆ ಬಂದ ನಂತರ ಸೌದಿ ಅರೇಬಿಯಾದ 50 ವರ್ಷದ ಪ್ರಯಾಣಿಕರೊಬ್ಬರು ವಂಚಕರ ವಿರುದ್ಧ ದೂರು ದಾಖಲಿಸಿದ್ದಾರೆ.

ದೂರುದಾರ ಪ್ರಯಾಣಿಕರು ನಿಲ್ದಾಣದ ಟರ್ಮಿನಲ್‌-3 ಮೂಲಕ ವಾಪಸ್‌ ಬರುತ್ತಿದ್ದಾಗ ಆರೋಪಿಗಳು ತಾವು ಅಧಿಕಾರಿಗಳೆಂದು ಹೇಳಿಕೊಂಡು ಬ್ಯಾಗ್‌ಗಳನ್ನು ಪರಿಶೀಲಿಸಿದ್ದಾರೆ. ತಾವು ಕಳ್ಳಸಾಗಣೆ ಮಾಡುತ್ತಿದ್ದೀರೆಂದು ಚಿನ್ನವನ್ನು ದೋಚಿದ್ದರು. ನಂತರದಲ್ಲಿ ಇದೇ ಪ್ರಯಾಣಿಕರನ್ನು ಮೆಟ್ರೋ ನಿಲ್ದಾಣದಲ್ಲಿ ಎದುರುಗೊಂಡು ಹಣ, ಎರಡು ಮೊಬೈಲ್‌, ಪಾಸ್‌ಪೋರ್ಟ್ ಹಾಗೂ ಇನ್ನಿತರ ವಸ್ತುಗಳನ್ನು ಕಸಿದುಕೊಂಡಿದ್ದರು.

ಬೇರೆ ದರೋಡೆ ಪ್ರಕರಣಗಳ ಬಗ್ಗೆ ಬಂಧಿತರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನನ ಮರಣ ನೋಂದಣಿ, ತಡ ಮಾಡಿದರೆ ಕೋರ್ಟ್ ಗೆ ಅಲೆಯಬೇಕಾದೀತು!

ಜನನ ಮತ್ತು ಮರಣಗಳ ವಿಳಂಬ ನೋಂದಣಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ನಿಯಮಗಳನ್ನು...

ಇಳಿ ಮೂವತ್ತರಲ್ಲೇ ಮಹಿಳೆಯರ ಹೃದಯಕ್ಕೆ ಮುಪ್ಪು; ಪುರುಷರಿಗಿಂತ 10 ವರ್ಷ ಮುನ್ನವೇ ಆರಂಭ!

ಮಹಿಳೆಯರ ಹೃದಯದ ಆರೋಗ್ಯದ ಕುರಿತಂತೆ ಇದುವರೆಗೆ ಇದ್ದ ಸಾಮಾನ್ಯ ನಂಬಿಕೆಗಳನ್ನು ಸಂಪೂರ್ಣವಾಗಿ...

ಹವಾಮಾನ ವೈಪರೀತ್ಯ: ತೀವ್ರ ಶಾಖದ ಅಪಾಯಕ್ಕೆ ತುತ್ತಾಗುತ್ತಿರುವವರಲ್ಲಿ ಭಾರತೀಯರೇ ಹೆಚ್ಚು

ಮಾನವ ಕೃತ್ಯಗಳಿಂದಾಗಿ ಭಾರೀ ಹವಾಮಾನ ವೈಪರೀತ್ಯ‌ ಎದುರಾಗಿದೆ. ಉಳ್ಳವರ ಕೃತ್ಯಕ್ಕೆ ಇಡೀ...

ಬ್ರಿಕ್ಸ್‌ ಗೈರುಹಾಜರಿಗೆ ಬಾಂಗ್ಲಾದ ಅದಾನಿ ವಿದ್ಯುತ್‌ ಸ್ಥಾವರ ಸ್ಥಗಿತ; ಬಿಎನ್‌ಪಿ ಗಂಭೀರ ಆರೋಪ

ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬಾಂಗ್ಲಾದೇಶದ ಪ್ರಧಾನಿ ತಾರಿಖ್...