ಮರುಬಳಕೆ ಮಾಡಬಹುದಾದ ದೇಶದ ಮೊದಲ ಹೈಬ್ರಿಡ್‌ ರಾಕೆಟ್‌ ಉಡಾವಣೆ

Date:

ಮರುಬಳಕೆ ಮಾಡಬಹುದಾದ ದೇಶದ ಮೊದಲ ಹೈಬ್ರಿಡ್‌ ರಾಕೆಟ್‌ ಅನ್ನು ಶನಿವಾರ ಉಡಾವಣೆ ಮಾಡಲಾಗಿದೆ. ಈ ರಾಕೆಟ್‌ಗೆ RHUMI 1 ಎಂದು ಹೆಸರಿಡಲಾಗಿದೆ. ಚೆನ್ನೈನ ತಿರುವಿದಂಧೈನಿಂದ ಮೊಬೈಲ್ ಲಾಂಚರ್ ಬಳಸಿ ಈ ರಾಕೆಟ್ ಉಡಾವಣೆ ಮಾಡಲಾಗಿದೆ.

- Advertisement -

ತಮಿಳುನಾಡು ಮೂಲದ ಸ್ಟಾರ್ಟಪ್‌ ಸ್ಪೇಸ್‌ ಝೋನ್ ಇಂಡಿಯಾ ಹಾಗೂ ಮಾರ್ಟಿನ್ ಗ್ರೂಪ್ ಈ ರಾಕೆಟ್ ಅನ್ನು ಅಭಿವೃದ್ಧಿಪಡಿಸಿದೆ. ಚೆನ್ನೈನ ತಿರುವಿದಂಧೈನಿಂದ ಮೊಬೈಲ್ ಲಾಂಚರ್ ಬಳಸಿ ಈ ರಾಕೆಟ್ ಉಡಾವಣೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನು ಓದಿದ್ದೀರಾ? ಸಾವಿರಕ್ಕೂ ಅಧಿಕ ರಾಕೆಟ್‌ ದಾಳಿ: ಪರಸ್ಪರ ಯುದ್ಧ ಘೋಷಿಸಿಕೊಂಡ ಹಮಾಸ್-ಇಸ್ರೇಲ್

ಈ ಹೈಬ್ರಿಡ್‌ ರಾಕೆಟ್‌ಗೆ 3 ಕ್ಯೂಬ್ ಉಪಗ್ರಹಗಳು ಮತ್ತು 50 ಇತರೆ ಉಪಗ್ರಹಗಳನ್ನು ಪಥಕ್ಕೆ ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ ಎಂದು ವರದಿಯಾಗಿದೆ.

ಇಸ್ರೋ ಉಪಗ್ರಹ ಕೇಂದ್ರದ ಮಾಜಿ ನಿರ್ದೇಶಕ ಡಾ. ಮೈಲ್ಸ್ವಾಮಿ ಅಣ್ಣಾದೊರೈ ಅವರ ಮಾರ್ಗದರ್ಶನದಲ್ಲಿ ಬಾಹ್ಯಾಕಾಶ ವಲಯದ ಸಂಸ್ಥಾಪಕ ಆನಂದ್ ಮೇಗಲಿಂಗಂ ನೇತೃತ್ವದಲ್ಲಿ ಈ ಮಿಷನ್ ಯಾಶ್ವಸಿಯಾಗಿ ಜರುಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಜಾತಿ ಕಿರುಕುಳ | ಐಐಟಿ-ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೊಫೆಸರ್ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಐಐಟಿ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ...