ಕೇರಳ | ವಯನಾಡ್‌ನಲ್ಲಿ ಭೀಕರ ದುರಂತ; ಜೀಪು ಹಳ್ಳಕ್ಕೆ ಬಿದ್ದು 9 ಮಂದಿ ಮೃತ್ಯು

Date:

Advertisements

ಕೇರಳದ ವಯನಾಡಿನಲ್ಲಿ ಜೀಪು ನಿಯಂತ್ರಣ ತಪ್ಪಿ, ಹಳ್ಳಕ್ಕೆ ಬಿದ್ದ ಪರಿಣಾಮ 9 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಶುಕ್ರವಾರ ಸಂಜೆ ನಡೆದಿದೆ.

ತಲಪುಳ ಕಣೋಟ್ ಗುಡ್ಡದಲ್ಲಿ ಈ ದುರ್ಘಟನೆ ನಡೆದಿದ್ದು, ಜೀಪು ನಿಯಂತ್ರಣ ತಪ್ಪಿ, ಹಳ್ಳಕ್ಕೆ ಬಿದ್ದು ಈ ಘಟನೆ ನಡೆದಿದೆ.

ತೋಟದಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದ 12 ಜನರು ಕೆಲಸ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಘಟನೆ ನಡೆದಿದ್ದು, ಒಂಭತ್ತು ಮಂದಿ ಮೃತಪಟ್ಟಿದ್ದಾರೆ. ಬದುಕಿ ಉಳಿದವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

Advertisements
ವಯನಾಡ್ 1

ಇಂದು ಮಧ್ಯಾಹ್ನ 3.45ಕ್ಕೆ ಈ ಘಟನೆ ನಡೆದಿದ್ದು, ಖಾಸಗಿ ಟೀ ತೋಟಗಳಿಗೆ ಕೆಲಸಕ್ಕೆ ಹೋಗುತ್ತಿದ್ದ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ ಇದಾಗಿತ್ತು. ತಲಪುಳ ಕಡೆಯಿಂದ ವಣ್ಮಣಿ ಕಡೆಯಿಂದ ಬರುತ್ತಿದ್ದ ಜೀಪ್ ಕಣೋತ್ ಪರ್ವತ ಹತ್ತುವಾಗ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಗಾಯಾಳುಗಳನ್ನು ಸ್ಥಳೀಯರು ಕೂಡಲೇ ವಯನಾಡ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ ಎಂದು ಮಲಯಾಳಂ ಮಾಧ್ಯಮಗಳು ವರದಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ | ತನ್ನ 6 ವರ್ಷದ ಮಗನನ್ನು ಎತ್ತಿ ನೆಲಕ್ಕೆ ಎಸೆದು ಕೊಂದ ತಂದೆ: ಪರಾರಿ

ಹೋಟೆಲ್‌ ಕೋಣೆಯಲ್ಲಿ ತನ್ನ 6 ವರ್ಷದ ಮಗನನ್ನು ಥಳಿಸಿ ಕೊಂದು ತಂದೆ...

ಬಿಜೆಪಿಗೆ ವೇದಾಂತ ನೀಡಿದ ದೇಣಿಗೆ ನಾಲ್ಕು ಪಟ್ಟು ಹೆಚ್ಚಳ: 97 ಕೋಟಿ ರೂ. ನೀಡಿದ ಗಣಿಗಾರಿಕೆ ಸಂಸ್ಥೆ

ಬಿಲಿಯನೇರ್ ಅನಿಲ್ ಅಗರ್ವಾಲ್ ಅವರ ಗಣಿಗಾರಿಕೆ ಸಂಸ್ಥೆ ವೇದಾಂತ ಲಿಮಿಟೆಡ್, ಆಡಳಿತಾರೂಢ...

ಚುನಾವಣಾ ಆಯೋಗ ಯಾವಾಗಲೂ ಮೋದಿ ಸರ್ಕಾರದ ‘ಕೈಗೊಂಬೆ’ಯಾಗಿದೆ: ಕಪಿಲ್ ಸಿಬಲ್

ಚುನಾವಣಾ ಆಯೋಗವು ಯಾವಾಗಲೂ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೈಯಲ್ಲಿ 'ಕೈಗೊಂಬೆ'ಯಾಗಿದೆ...

ದೆಹಲಿ ವಿವಿ ವಿದ್ಯಾರ್ಥಿನಿ ನಾಪತ್ತೆ; ಪ್ರಶ್ನೆಯ ಕೇಂದ್ರವಾಗಿವೆ ಪ್ರಮುಖ ಬ್ರಿಡ್ಜ್‌ನಲ್ಲಿ ಸಿಸಿ ಕ್ಯಾಮೆರಾಗಳು

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಸ್ನೇಹಾ ದೇಬ್ನಾಥ್ (19 ವರ್ಷ) ನಾಪತ್ತೆಯಾಗಿದ್ದಾರೆ. ಅವರು...

Download Eedina App Android / iOS

X