4ನೇ ಹಂತದ ಲೋಕಸಭಾ ಚುನಾವಣೆ: ಮಧ್ಯಾಹ್ನ 3ರವರೆಗೆ ಶೇ. 53 ರಷ್ಟು ಮತದಾನ

Date:

ನಾಲ್ಕನೇ ಹಂತದ ಲೋಕಸಭಾ ಚುನಾವಣೆಯ ಮತದಾನ ಪ್ರಗತಿಯಲ್ಲಿದ್ದು, ಮಧ್ಯಾಹ್ನ 3 ಗಂಟೆಯವರೆಗೆ 9 ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ 96 ಕ್ಷೇತ್ರಗಳಲ್ಲಿ ಶೇ. 52.60 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

- Advertisement -

ಪಶ್ಚಿಮ ಬಂಗಾಳದಲ್ಲಿ ಅತೀ ಹೆಚ್ಚು 66.87 ರಷ್ಟು ಮತದಾನವಾಗಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಅತೀ ಕಡಿಮೆ ಶೇ. 29.93 ಮತದಾನವಾಗಿದೆ. ಇನ್ನುಳಿದಂತೆ ಮಧ್ಯ ಪ್ರದೇಶ ಶೇ. 59.63, ಜಾರ್ಖಂಡ್ ಶೇ. 56.42 ಉತ್ತರ ಪ್ರದೇಶ ಶೇ. 48.41 ಹಾಗೂ ಬಿಹಾರದಲ್ಲಿ ಶೇ. 45.23 ರಷ್ಟು ಮತದಾನವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಇದೇ ದಿನದಂದು ಆಂಧ್ರ ಪ್ರದೇಶದ 175 ಕ್ಷೇತ್ರಗಳ ಹಾಗೂ ಒಡಿಶಾದ 147 ಕ್ಷೇತ್ರಗಳ ವಿಧಾನಸಭಾ ಚುನಾವಣೆ ಕೂಡ ನಡೆಯುತ್ತಿದೆ.

ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿದ್ದು, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತನನ್ನು ಬಾಂಬ್‌ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ. ಬೋಲ್‌ಪುರ್‌ ಲೋಕಸಭಾ ಕ್ಷೇತ್ರದಲ್ಲಿ ಭಾನುವಾರ ರಾತ್ರಿ ಈ ಘಟನೆ ಸಂಭವಿಸಿದೆ. ಮೃತನನ್ನು ಮಿಂಟು ಶೇಖ್ ಎಂದು ಗುರುತಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೂರುಗಳಿಗೆ ಬೆಲೆ ಇಲ್ಲ, ಕ್ರಮ ಕೈಗೊಳ್ಳಲ್ಲ, ಆಯೋಗಕ್ಕೆ ಹಲ್ಲೂ ಇಲ್ಲ

ಆಂಧ್ರ ಪ್ರದೇಶದ ಕೆಲವು ಕಡೆ ಹಿಂಸಾಚಾರ ನಡೆದಿದೆ. ಚಿತ್ತೂರು ಜಿಲ್ಲೆಯಲ್ಲಿ ಮೂವರು ಟಿಡಿಪಿ ಚುನಾವಣಾ ಏಜೆಂಟರನ್ನು ಅಪಹರಿಸಲಾಗಿದ್ದು, ಪೊಲೀಸರು ಮೂವರನ್ನೂ ರಕ್ಷಿಸಿದ್ದಾರೆ. ಘಟನೆಗೆ ವೈಎಸ್‌ಆರ್‌ಸಿಪಿ ಕಾರ್ಯಕರ್ತರು ಕಾರಣ ಎಂದು ಟಿಡಿಪಿ ನಾಯಕರು ಆರೋಪಿಸಿದ್ದಾರೆ.

ಇಂದಿನ ಲೋಕಸಭಾ ಚುನಾವಣೆಯಲ್ಲಿ ಆಂಧ್ರ ಪ್ರದೇಶ 25, ತೆಲಂಗಾಣ 17, ಉತ್ತರ ಪ್ರದೇಶ 13, ಮಹಾರಾಷ್ಟ್ರ 11, ಮಧ್ಯ ಪ್ರದೇಶ, ಪಶ್ಚಿಮ ಬಂಗಾಳ ತಲಾ 8, ಬಿಹಾರ 5, ಒಡಿಶಾ, ಜಾರ್ಖಂಡ್ ತಲಾ 4 ಹಾಗೂ ಜಮ್ಮು ಮತ್ತು ಕಾಶ್ಮೀರದ ಒಂದು ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ.

ತೆಲಂಗಾಣದ ಹೈದರಾಬಾದ್‌ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಮತಗಟ್ಟೆಯೊಂದರಲ್ಲಿ ಮಹಿಳಾ ಮತದಾರರ ಬುರ್ಕಾವನ್ನು ತೆಗೆದು ಪರಿಶೀಲನೆ ನಡೆಸಿದ್ದಕ್ಕಾಗಿ ಚುನಾವಣಾ ಅಧಿಕಾರಿಗಳ ದೂರಿನ ಮೇರೆಗೆ ಪೊಲೀಸರು ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆಯ ಹಲ್ಲೆ ಆರೋಪಿ ಸಂಘಿ ಭಾರದ್ವಾಜ್‌ಗೆ 3 ವಾರ ಮಧ್ಯಂತರ ಜಾಮೀನು

ಜಂತರ್‌ ಮಂತರ್‌ನಲ್ಲಿ ನಡೆದ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಪ್ರತಿಭಟನೆ ವೇಳೆ...

ಯುಪಿ ಪೊಲೀಸರ ‘ಮಧ್ಯರಾತ್ರಿ ದಾಳಿ’: ದೆಹಲಿ ಮಾಜಿ ಮೇಯರ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪತ್ರಕರ್ತರೊಬ್ಬರನ್ನು ಹುಡುಕುವ ನೆಪದಲ್ಲಿ ಉತ್ತರ ಪ್ರದೇಶ ಪೊಲೀಸರು ತಮ್ಮ ನಿವಾಸದ ಮೇಲೆ...

TMC ಬಂಡಾಯ ಸಂಸದರು ಬಿಜೆಪಿ ಸೇರಲಿದ್ದಾರೆ ಎಂದ ಬಸುನಿಯಾ; ಇಲ್ಲ ಎಂದ BJP

ತೃಣಮೂಲ ಕಾಂಗ್ರೆಸ್‌ (TMC) ತೊರೆದು ನ್ಯಾಷನಲಿಸ್ಟ್‌ ಸಿಟಿಜನ್ಸ್‌ ಪಾರ್ಟಿ ಆಫ್‌ ಇಂಡಿಯಾ...

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...