ಜಾರ್ಖಂಡ್ | ಮೊಹರಂ ಹಬ್ಬದ ಸಿದ್ಧತೆ ವೇಳೆ ವಿದ್ಯುತ್ ಅವಘಡ: ಒಬ್ಬ ಸಾವು, ಮೂವರಿಗೆ ಗಾಯ

Date:

Advertisements

ಮೊಹರಂ ಮೆರವಣಿಗೆಗೆ ಸಿದ್ಧತೆ ನಡೆಸುತ್ತಿದ್ದಾಗ ವಿದ್ಯುತ್ ಅವಘಡ ಸಂಭವಿಸಿ ಕನಿಷ್ಠ ಒಬ್ಬರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.

ಜಾರ್ಖಂಡ್ ರಾಜಧಾನಿ ರಾಂಚಿಯಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಘೋಡ್ಥಂಭ ಪೊಲೀಸ್ ಹೊರಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ 11:30 ಸುಮಾರಿಗೆ ಈ ಘಟನೆ ನಡೆದಿದೆ.

ಇದನ್ನು ಓದಿದ್ದೀರಾ? ಜಮ್ಮು-ಕಾಶ್ಮೀರ ಚುನಾವಣೆ | ಈದ್, ಮೊಹರಂಗೆ 2 ಉಚಿತ ಗ್ಯಾಸ್ ಸಿಲಿಂಡರ್; ಅಮಿತ್ ಶಾ ಭರವಸೆ

Advertisements

‘ತಾಜಿಯಾ’ದ ಮೇಲ್ಭಾಗವು ತಂತಿಗೆ ತಗುಲಿ ಈ ಘಟನೆ ಸಂಭವಿಸಿದೆ ಎಂದು ಗಿರಿದಿಹ್ ಉಪ ಆಯುಕ್ತ (ಡಿಸಿ) ರಾಮ್‌ನಿವಾಸ್ ಯಾದವ್ ತಿಳಿಸಿದ್ದಾರೆ.

“ಕೆಲವರು ತಾಜಿಯಾವನ್ನು ಹಾಕುತ್ತಿದ್ದಾಗ, ಅದು ಹೈಟೆನ್ಷನ್ ತಂತಿಗೆ ತಗುಲಿತು. ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ” ಎಂದು ಅಧಿಕಾರಿ ಹೇಳಿದ್ದಾರೆ. ಗಾಯಾಳುಗಳನ್ನು ಗಿರಿದಿಹ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X