ವಕ್ಫ್ ಮಸೂದೆಗೆ 572 ತಿದ್ದುಪಡಿಗಳನ್ನು ಸೂಚಿಸಿದ ಸಂಸದೀಯ ಸಮಿತಿ

Date:

ಕೇಂದ್ರ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ಭಿನ್ನಾಭಿಪ್ರಾಯ ಮೂಡಿಸಿರುವ, ತೀವ್ರ ವಿವಾದಕ್ಕೆ ಗ್ರಾಸವಾಗಿರುವ ವಕ್ಫ್ ಮಸೂದೆಯ ಕರಡು ಶಾಸನಕ್ಕೆ ವಕ್ಫ್ ತಿದ್ದುಪಡಿ ಮಸೂದೆಯ ಸಂಸದೀಯ ಸಮಿತಿಯ ಸದಸ್ಯರು 572 ತಿದ್ದುಪಡಿಗಳನ್ನು ಸೂಚಿಸಿದ್ದಾರೆ.

- Advertisement -

ಸಮಿತಿಯ ವಿಚಾರಣೆ ಕೊನೆಯ ಹಂತಕ್ಕೆ ತಲುಪುತ್ತಿದ್ದಂತೆ ಬಿಜೆಪಿ ನಾಯಕಿ ಜಗದಾಂಬಿಕಾ ಪಾಲ್ ಅಧ್ಯಕ್ಷತೆಯ ವಕ್ಫ್ ತಿದ್ದುಪಡಿ ಮಸೂದೆಯ ಜಂಟಿ ಸಮಿತಿಯು ಭಾನುವಾರ ತಡರಾತ್ರಿ ತಿದ್ದುಪಡಿಗಳ ಸಮಗ್ರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಇದನ್ನು ಓದಿದ್ದೀರಾ? ‘ಸಾಚಾರ್ ಸಮಿತಿ’ಯ ಶಿಫಾರಸುಗಳನ್ನು ‘ವಕ್ಫ್ ಮಸೂದೆ’ ಒಳಗೊಂಡಿಲ್ಲ- ರೆಹಮಾನ್ ಖಾನ್

ಸಮಿತಿಯು ಸೋಮವಾರ ನಡೆಯುವ ತನ್ನ ಸಭೆಯಲ್ಲಿ ಷರತ್ತು-ವಾರು ತಿದ್ದುಪಡಿಗಳನ್ನು ಚರ್ಚಿಸಲಿದೆ. ಬಿಜೆಪಿ ಮತ್ತು ವಿರೋಧ ಪಕ್ಷದ ಸದಸ್ಯರು ಮಸೂದೆಗೆ ತಿದ್ದುಪಡಿಗಳನ್ನು ಸಲ್ಲಿಸಿದ್ದಾರೆ. ಆದರೆ ತಿದ್ದುಪಡಿಗಳನ್ನು ಸಲ್ಲಿಸಿದ ಸದಸ್ಯರ ಪಟ್ಟಿಯಲ್ಲಿ ಬಿಜೆಪಿಯ ಯಾವುದೇ ಮಿತ್ರಪಕ್ಷಗಳು ಇಲ್ಲ.

ಆಗಸ್ಟ್ 8ರಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಲೋಕಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ, 2024 ಅನ್ನು ಪರಿಚಯಿಸಿದರು. ಆದರೆ ಈ ಮಸೂದೆಯು ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ಕೇಂದ್ರ ಸರ್ಕಾರ ಮಾಡುತ್ತಿರುವ ಹುನ್ನಾರ ಎಂದು ವಿಪಕ್ಷಗಳು ಆರೋಪಿಸಿದೆ. ವಕ್ಫ್ ಹೆಸರಿನಲ್ಲಿ ಕರ್ನಾಟಕದಲ್ಲಿ ರೈತರ ಭೂಮಿಯನ್ನು ವಶಕ್ಕೆ ಪಡೆಯಲಾಗುತ್ತಿದೆ ಎಂಬ ಆರೋಪಗಳನ್ನು ವಿಪಕ್ಷ ಬಿಜೆಪಿ ಮಾಡಿತ್ತು. ಆದರೆ ವಕ್ಫ್ ಮಸೂದೆ ಮೂಲಕ ಮುಸ್ಲಿಮರ ಹಕ್ಕನ್ನು ಮೋದಿ ಸರ್ಕಾರ ಕಸಿದುಕೊಳ್ಳುತ್ತಿದೆ ಎಂದು ವಿಪಕ್ಷಗಳು ಆರೋಪಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆಯ ಹಲ್ಲೆ ಆರೋಪಿ ಸಂಘಿ ಭಾರದ್ವಾಜ್‌ಗೆ 3 ವಾರ ಮಧ್ಯಂತರ ಜಾಮೀನು

ಜಂತರ್‌ ಮಂತರ್‌ನಲ್ಲಿ ನಡೆದ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಪ್ರತಿಭಟನೆ ವೇಳೆ...

ಯುಪಿ ಪೊಲೀಸರ ‘ಮಧ್ಯರಾತ್ರಿ ದಾಳಿ’: ದೆಹಲಿ ಮಾಜಿ ಮೇಯರ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪತ್ರಕರ್ತರೊಬ್ಬರನ್ನು ಹುಡುಕುವ ನೆಪದಲ್ಲಿ ಉತ್ತರ ಪ್ರದೇಶ ಪೊಲೀಸರು ತಮ್ಮ ನಿವಾಸದ ಮೇಲೆ...

TMC ಬಂಡಾಯ ಸಂಸದರು ಬಿಜೆಪಿ ಸೇರಲಿದ್ದಾರೆ ಎಂದ ಬಸುನಿಯಾ; ಇಲ್ಲ ಎಂದ BJP

ತೃಣಮೂಲ ಕಾಂಗ್ರೆಸ್‌ (TMC) ತೊರೆದು ನ್ಯಾಷನಲಿಸ್ಟ್‌ ಸಿಟಿಜನ್ಸ್‌ ಪಾರ್ಟಿ ಆಫ್‌ ಇಂಡಿಯಾ...

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...