ಖಾತೆ ಬದಲಾವಣೆ ಶಿಕ್ಷೆಯಲ್ಲ, ಪ್ರಧಾನಿ ಮೋದಿ ದೂರದೃಷ್ಟಿ: ಕಿರಣ್ ರಿಜಿಜು

Date:

  • ಭೂ ವಿಜ್ಞಾನ ಸಚಿವರಾಗಿ ಕಿರಣ್‌ ರಿಜಿಜು ಪ್ರಮಾಣ ವಚನ
  • ಕಾನೂನು ಸಚಿವರಾಗಿ ಅರ್ಜುನ್ ರಾಮ್ ಮೇಘವಾಲ್ ನೇಮಕ

ಕಿರಣ್‌ ರಿಜಿಜು ಅವರು ತಮ್ಮ ಕಾನೂನು ಖಾತೆ ಬದಲಾವಣೆ ಮಾಡಿರುವುದನ್ನು ಸಮರ್ಥಿಸಿಕೊಂಡಿದ್ದಾರೆ.

- Advertisement -

“ನನ್ನ ಖಾತೆ ಬದಲಾವಣೆ ಮಾಡಿರುವುದು ಶಿಕ್ಷೆಯಲ್ಲ. ಬದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಭಾಗವಾಗಿದೆ” ಎಂದು ಕೇಂದ್ರ ಸಚಿವ ಕಿರಣ್‌ ರಿಜಿಜು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಸಂಪುಟದಲ್ಲಿ ಮಾಡಿದ ಪ್ರಮುಖ ಬದಲಾವಣೆ ಸಮಯದಲ್ಲಿ ಕೇಂದ್ರ ಕಾನೂನು ಸಚಿವ ಸ್ಥಾನದಿಂದ ಬದಲಾಯಿಸಲ್ಪಟ್ಟ ಒಂದು ದಿನದ ನಂತರ ಕಿರಣ್‌ ರಿಜಿಜು ಅವರು ದೆಹಲಿಯ ಲೋಧಿ ರಸ್ತೆಯಲ್ಲಿರುವ ಪೃಥ್ವಿ ಭವನದಲ್ಲಿ ಶುಕ್ರವಾರ (ಮೇ 19) ಬೆಳಗ್ಗೆ ಭೂ ವಿಜ್ಞಾನ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.

ಖಾತೆಯ ಬದಲಾವಣೆ ಸರ್ಕಾರದ ಕಾರ್ಯವಿಧಾನ ವಾಡಿಕೆಯ ಪ್ರಕ್ರಿಯೆಯಾಗಿದೆ ಎಂದು ರಿಜಿಜು ಉಲ್ಲೇಖಿಸಿದರು.

“ಇದು ಪ್ರಧಾನಿ ಮೋದಿ ಅವರ ದೂರದೃಷ್ಟಿಯ ಒಂದು ಭಾಗವೇ ಹೊರತು ನನಗೆ ನೀಡಿರುವ ಶಿಕ್ಷೆಯಲ್ಲ” ಎಂದು ಕಿರಣ್‌ ರಿಜಿಜು ಅವರು ಸ್ಪಷ್ಟಪಡಿಸಿದರು.

“ಖಾತೆ ಬದಲಾವಣೆಯು ವಾಡಿಕೆಯ ಪ್ರಕ್ರಿಯೆಯಾಗಿದೆ. ಯಾರಾದರೂ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ಇಲ್ಲಿ ಯಾವುದೇ ರೀತಿಯ ತಪ್ಪಾಗಿಲ್ಲ. ಪ್ರತಿಪಕ್ಷಗಳು ನನ್ನ ವಿರುದ್ಧ ಮಾತನಾಡುತ್ತವೆ. ನನಗೆ ಇದು ಹೊಸತಲ್ಲ” ಎಂದು ರಿಜಿಜು ಸುದ್ದಿಗಾರರಿಗೆ ಹೇಳಿದರು.

ಈ ಸುದ್ದಿ ಓದಿದ್ದೀರಾ? ನೂತನ ಸಂಸತ್ ಭವನ | ಪ್ರಧಾನಿ ಮೋದಿಯಿಂದ ಮೇ 28ಕ್ಕೆ ಲೋಕಾರ್ಪಣೆ

ನೂತನ ಕೇಂದ್ರ ಕಾನೂನು ಸಚಿವರಾಗಿ ಅರ್ಜುನ್ ರಾಮ್ ಮೇಘವಾಲ್ ಅವರನ್ನು ನೇಮಿಸಲಾಯಿತು. ಕಿರಣ್‌ ರಿಜಿಜು ಅವರನ್ನು ಲೋಕಸಭಾ ಚುನಾವಣೆಗೆ ಕೇವಲ ಒಂದು ವರ್ಷ ಮುಂಚಿತವಾಗಿ ಗುರುವಾರ ನಡೆದ ಹಠಾತ್ ಸಂಪುಟ ಬದಲಾವಣೆಯಲ್ಲಿ ಬದಲಾಯಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...