ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಡಿ ಕೆ ತ್ರಿಪಾಠಿ ನೇಮಕ

Date:

ಭಾರತದ ಮುಂದಿನ ನೌಕಾಪಡೆಯ ಮುಖ್ಯಸ್ಥರನ್ನಾಗಿ ಡಿ ಕೆ ತ್ರಿಪಾಠಿ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ.

- Advertisement -

ತ್ರಿಪಾಠಿ ಅವರು ಪ್ರಸ್ತುತ ವೈಸ್ ಅಡ್ಮಿರಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಹಾಲಿ ನೌಖಾಪಡೆಯ ಮುಖ್ಯಸ್ಥರಾಗಿರುವ ಅಡ್ಮರಲ್ ಆರ್ ಹರಿ ಕುಮಾರ್ ಅವರು ಏ.30 ರಂದು ನಿವೃತ್ತಿಯಾಗಲಿದ್ದು, ಅದೇ ದಿನದಂದು ಡಿ ಕೆ ತ್ರಿಪಾಠಿ ಅಧಿಕಾರ ಸ್ವೀಕರಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕನ್ನಡ: ನಡುಮುರಿದ ಕಾಂಗ್ರೆಸ್ ಕಟ್ಟಬಲ್ಲರೆ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮೇ 15, 1964 ರಂದು ಜನಿಸಿದ ತ್ರಿಪಾಠಿ, ಖಡಕ್ವಾಸ್ಲಾದ ಸೈನಿಕ್ ಶಾಲೆಯಲ್ಲಿ ಮತ್ತು ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಶಿಕ್ಷಣ ಪಡೆದುಕೊಂಡರು. 1985 ರಲ್ಲಿ ಭಾರತೀಯ ನೌಕಾಪಡೆ ಸೇರ್ಪಡೆಗೊಂಡರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ವಿಷಯವಾದ ’ಸಂವಿಧಾನ’ ಮತ್ತು ಮೋದಿ ಮಾತಿನ ಬೂಟಾಟಿಕೆ

ತ್ರಿಪಾಠಿ ಅವರು ಆರಂಭದಲ್ಲಿ ನೌಕಾಪಡೆಯ ಮುಂಚೂಣಿ ಯುದ್ಧ ನೌಕೆಗಳಲ್ಲಿ ಸಿಗ್ನಲ್ ಸಂವಹನ ಅಧಿಕಾರಿ ಮತ್ತು ಎಲೆಕ್ಟ್ರಾನಿಕ್ ವಾರ್‌ಫೇರ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದರು. ನಂತರ ಕ್ಷಿಪಣಿ ವಿಧ್ವಂಸಕ ಐಎನ್‌ಎಸ್ ಮುಂಬೈನ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಪ್ರಧಾನ ಯುದ್ಧ ಅಧಿಕಾರಿಯಾಗಿ ಸೇವೆ ಸಲ್ಲಿಸಿದರು.

ಸುಮಾರು 39 ವರ್ಷಗಳ ಕಾಲ ಅವರ ಸುದೀರ್ಘ ಸೇವೆಯಲ್ಲಿ, ಮುಂಬೈನ ವೆಸ್ಟರ್ನ್ ಫ್ಲೀಟ್‌ನ ಫ್ಲೀಟ್ ಕಾರ್ಯನಿರ್ವಹಣೆಯ ಅಧಿಕಾರಿ, ನೌಕಾ ಕಾರ್ಯಾಚರಣೆಗಳ ನಿರ್ದೇಶಕ, ಪ್ರಧಾನ ನಿರ್ದೇಶಕ ನೆಟ್ವರ್ಕ್ ಸೆಂಟ್ರಿಕ್ ಕಾರ್ಯಾಚರಣೆಗಳು ಮತ್ತು ನೌಕಾ ಯೋಜನೆಗಳ ಪ್ರಧಾನ ನಿರ್ದೇಶಕ ಸೇರಿದಂತೆ ವಿವಿಧ ಪ್ರಮುಖ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ.

ತ್ರಿಪಾಠಿ ಅವರ ಸೇವೆಗೆ ಕೇಂದ್ರ ಸರ್ಕಾರವು ಪರಮ ವಿಶಿಷ್ಟ ಸೇವಾ ಪದಕ, ಅತಿ ವಿಶಿಷ್ಟ ಸೇವಾ ಪದಕ ಮತ್ತು ನವೋ ಸೇನಾ ಪದಕಗಳನ್ನು ನೀಡಿ ಗೌರವಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ: ಪೆಲೆಟ್‌ ಗನ್‌ ಬಳಕೆ, ಮಹಿಳೆಯರ ಕಿರುಕುಳ ಕುರಿತು ತನಿಖೆಗೆ ಸುಪ್ರೀಂ ಸೂಚನೆ

ಕಾಕ್‌ರೋಚ್‌ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜುಲೈ 20ರಂದು ನಡೆದ ಪ್ರತಿಭಟನೆಗೆ...

ಮಸೂದ್ ಅಜರ್ ತಲೆಗೆ 70 ಲಕ್ಷ ಬಹುಮಾನ ಘೋಷಿಸಿದ ಪಾಕ್: ‘ಕಣ್ಣೊರೆಸುವ ನಾಟಕ’ ಎಂದ ಭಾರತ

ಜೈಷ್-ಎ-ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್‌ನನ್ನು ಹಿಡಿದುಕೊಟ್ಟವರಿಗೆ ನೀಡುವ...