ವ್ಯಕ್ತಿಯೊಬ್ಬನಿಗೆ ಕಪಾಳ ಮೋಕ್ಷ ಮಾಡಿದ ಬಿಜೆಪಿ ಸಂಸದ

Date:

ಜನರ ಆಸ್ತಿಯನ್ನು ಆಕ್ರಮಿಸಿಕೊಂಡು ಭೂ ದಲ್ಲಾಳಿಯಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಯೊಬ್ಬನಿಗೆ ಬಿಜೆಪಿ ಸಂಸದ ಈಟಲ ರಾಜೇಂದರ್ ಕಪಾಳಮೋಕ್ಷ ಮಾಡಿದ ಘಟನೆ ತೆಲಂಗಾಣದ ಮೇಡ್ಚಲ್ ಜಿಲ್ಲೆಯ ಪೋಚಾರಂನಲ್ಲಿ ನಡೆದಿದೆ.

- Advertisement -

ಸ್ಥಳೀಯರು ಸಂಸದರ ಬಳಿ ತಮಗಾದ ಸಂಕಷ್ಟವನ್ನು ವಿವರಿಸಿದ ಬಳಿಕ ಈ ಘಟನೆ ನಡೆದಿದೆ. ಭೂ ಒತ್ತುವರಿ ಕುರಿತು ದೂರುಗಳನ್ನು ಸ್ವೀಕರಿಸಿದ ನಂತರ, ಬಿಜೆಪಿ ಸಂಸದರು ಮೇಡ್ಚಲ್ ಜಿಲ್ಲೆಯ ಪೋಚಾರಂ ಪುರಸಭೆಯ ಏಕಶಿಲಾ ನಗರಕ್ಕೆ ಭೇಟಿ ನೀಡಿದ್ದರು. ಬಡವರ ಜಮೀನನ್ನು ರಿಯಲ್ ಎಸ್ಟೇಟ್ ದಲ್ಲಾಳಿಗಳು ಒತ್ತುವರಿ ಮಾಡಿಕೊಂಡಿರುವುದು ಕಂಡು ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸಂಸದ ಈಟಲ ರಾಜೇಂದರ್ ಕಪಾಳಮೋಕ್ಷ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಪ್ರದೇಶದಲ್ಲಿ ಬಡವರ ಜಮೀನು ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಸಂಸದ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ನಂತರ ಸ್ಥಳದಲ್ಲಿದ್ದ ಬಿಜೆಪಿ ಕಾರ್ಯಕರ್ತರು ಕೂಡ ವ್ಯಕ್ತಿಗೆ ಥಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಸಿಯುತ್ತಿರುವ ಸಾಮ್ರಾಜ್ಯದ ಹೊಸ ಅಧಿಪತಿ ಡೊನಾಲ್ಡ್ ಟ್ರಂಪ್

ಸ್ಥಳೀಯರು ಸಂಸದರ ಬಳಿ ತಮಗಾದ ಸಂಕಷ್ಟವನ್ನು ವಿವರಿಸಿದ ಬಳಿಕ ಈ ಘಟನೆ ನಡೆದಿದೆ. ಭೂ ಒತ್ತುವರಿ ಕುರಿತು ದೂರುಗಳನ್ನು ಸ್ವೀಕರಿಸಿದ ನಂತರ, ಬಿಜೆಪಿ ಸಂಸದರು ಮೇಡ್ಚಲ್ ಜಿಲ್ಲೆಯ ಪೋಚಾರಂ ಪುರಸಭೆಯ ಏಕಶಿಲಾ ನಗರಕ್ಕೆ ಭೇಟಿ ನೀಡಿದ್ದರು. ಬಡವರ ಜಮೀನನ್ನು ರಿಯಲ್ ಎಸ್ಟೇಟ್ ದಲ್ಲಾಳಿಗಳು ಒತ್ತುವರಿ ಮಾಡಿಕೊಂಡಿರುವುದು ಕಂಡು ಬಂದಿದೆ ಎಂದು ಸಂಸದರು ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಜಾತಿ ಕಿರುಕುಳ | ಐಐಟಿ-ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೊಫೆಸರ್ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಐಐಟಿ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ...