ದೆಹಲಿಯ ರೂಪ್ ನಗರದಲ್ಲಿ ಕಬ್ಬಿಣದ ಸೇತುವೆ ಕುಸಿತ: ಚರಂಡಿಗೆ ಬಿದ್ದು ಮಹಿಳೆ ಸಾವು

Date:

ಉತ್ತರ ದೆಹಲಿಯ ರೂಪ್ ನಗರದಲ್ಲಿ ಮಂಗಳವಾರ ಬೆಳಿಗ್ಗೆ ಕಬ್ಬಿಣದ ಸೇತುವೆಯೊಂದು ಕುಸಿದ ಪರಿಣಾಮ, ಮಹಿಳೆಯೊಬ್ಬರು ಚರಂಡಿಗೆ ಬಿದ್ದು ಮೃತಪಟ್ಟಿದ್ದಾರೆ.

- Advertisement -

​ಸೇತುವೆ ಕುಸಿದುಬಿದ್ದ ಸಂದರ್ಭದಲ್ಲಿ ಬೇರೆ ಯಾರಾದರೂ ಚರಂಡಿಗೆ ಬಿದ್ದಿದ್ದಾರೆಯೇ ಅಥವಾ ಕೊಚ್ಚಿಹೋಗಿದ್ದಾರೆಯೇ ಎಂಬುದನ್ನು ಪತ್ತೆಹಚ್ಚಲು ‘ಬೋಟ್ ಕ್ಲಬ್’ನ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಈ ವರ್ಷ ರಾಷ್ಟ್ರ ರಾಜಧಾನಿಯಾದ್ಯಂತ ಗುಂಡಿಗಳಿಗೆ ಬಿದ್ದು ಸಂಭವಿಸುತ್ತಿರುವ ಸರಣಿ ಸಾವುಗಳ ಬೆನ್ನಲ್ಲೇ ಈ ಘಟನೆಯೂ ನಡೆದಿದೆ. ಹಲವಾರು ಪ್ರದೇಶಗಳಲ್ಲಿ ನಡೆಯುವ ರಸ್ತೆ ಕಾಮಗಾರಿಗಳ ವೇಳೆ ಗುತ್ತಿಗೆ ನಿಯಮಗಳು ಮತ್ತು ಸಂಚಾರ ಪೊಲೀಸರ ಷರತ್ತುಗಳ ಅಡಿಯಲ್ಲಿ ಅಳವಡಿಸಬೇಕಾದ ಮೂಲಭೂತ ಸುರಕ್ಷತಾ ಕ್ರಮಗಳ ಸಂಪೂರ್ಣ ಕೊರತೆ ಇರುವುದು ಈ ಘಟನೆಗಳಿಂದ ಸ್ಪಷ್ಟವಾಗುತ್ತಿದೆ.

ಇದನ್ನು ಓದಿದ್ದೀರಾ? ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ಇದೇ ಫೆಬ್ರುವರಿ 5ರ ಮುಂಜಾನೆ ಪಶ್ಚಿಮ ದೆಹಲಿಯ ಜನಕಪುರಿಯಲ್ಲಿ ಕಮಲ್ ಧ್ಯಾನಿ (25) ಎಂಬ ಬ್ಯಾಂಕ್ ಟೆಲಿಕಾಲರ್ ಸಾವನ್ನಪ್ಪಿದ್ದರು. ಸರಿಯಾದ ಬೀದಿ ದೀಪದ ವ್ಯವಸ್ಥೆ ಇಲ್ಲದ ರಸ್ತೆಯಲ್ಲಿ ಯಾವುದೇ ಸುರಕ್ಷತಾ ಮುಚ್ಚಳ ಅಥವಾ ಸೂಚನಾ ಫಲಕವಿಲ್ಲದೆ ತೆರೆದಿದ್ದ 4 ರಿಂದ 5 ಮೀಟರ್ ಆಳದ ಗುಂಡಿಗೆ ಬಿದ್ದು ಅವರು ಮೃತಪಟ್ಟಿದ್ದರು. ಜನಕಪುರಿಯಲ್ಲಿ ದೆಹಲಿ ಜಲ ಮಂಡಳಿ ಯೋಜನೆಗಾಗಿ ಈ ಗುಂಡಿ ತೋಡಿದ್ದ ಗುತ್ತಿಗೆದಾರನನ್ನು ದೆಹಲಿ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...