ಜಾತಿವಾರು ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಜತೆಗೆ ಸಾಮಾಜಿಕ ನ್ಯಾಯದ ಮಾನದಂಡದಲ್ಲಿ ಹಿರಿಯ ಹಾಗೂ ಕಿರಿಯ ಶಾಸಕರುಗಳನ್ನು ಸಚಿವ ಸಂಪುಟಕ್ಕೆ ಆಯ್ಕೆ ಮಾಡಿಕೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮತೋಲನ ಮೆರೆದಿದ್ದಾರೆ.
ಲಿಂಗಾಯತ ಸಮುದಾಯಕ್ಕೆ ಒಟ್ಟು...
ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ರಚನೆಯ ಕಸರತ್ತು ಕೊನೆಗೂ ಅಂತ್ಯಗೊಂಡಿದ್ದು, 24 ಶಾಸಕರಿಗೆ ಸಚಿವ ಸ್ಥಾನ ಲಭಿಸುವ ಮೂಲಕ ಪೂರ್ಣಪ್ರಮಾಣದಲ್ಲಿ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ಸಿದ್ಧವಾಗಿದೆ.
ಮುಖ್ಯಮಂತ್ರಿಗಳ ಕಚೇರಿಯಿಂದ ನೂತನ ಸಚಿವರ...
ಸ್ವಿಡ್ಜರ್ಲೆಂಡಿನ ಜ್ಯೂರಿಕ್ ಬಳಿಯ ನಿವಾಸದಲ್ಲಿ ಟೀನಾ ಸಾವು
ಹೂಗುಚ್ಛ, ಪತ್ರದ ಮೂಲಕ ಟೀನಾ ಅಭಿಮಾನಿಗಳು ಸಂತಾಪ
ಅಮೆರಿಕದ ಖ್ಯಾತ ಗಾಯಕಿ ಟೀನಾ ಟರ್ನರ್ (83) ಅವರು ಸ್ವಿಡ್ಜರ್ಲೆಂಡಿನ ಜ್ಯೂರಿಕ್ ಬಳಿಯ ತಮ್ಮ ನಿವಾಸದಲ್ಲಿ ಬುಧವಾರ (ಮೇ...
ರಕ್ಬರ್ ಖಾನ್ ಪ್ರಕರಣದಲ್ಲಿ ನಾಲ್ವರಿಗೆ 7 ವರ್ಷ ಜೈಲು ಶಿಕ್ಷೆ
ಸಾಕ್ಷ್ಯಾಧಾರಗಳ ಕೊರತೆಯಿಂದ ನವಲ್ ಕಿಶೋರ್ ಖುಲಾಸೆ
ರಕ್ಬರ್ ಖಾನ್ ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ದೋಷಿ ಎಂದು ರಾಜಸ್ಥಾನದ ಅಲ್ವಾರ್ ನ್ಯಾಯಾಲಯ ಗುರುವಾರ (ಮೇ...
ರೊನಾಲ್ಡೊ, ಮೆಸ್ಸಿ ಬಳಿಕ ಮೂರನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ
25 ಕೋಟಿ ಹಿಂಬಾಲಕರನ್ನು ಹೊಂದಿದ ಏಷ್ಯಾದ ಮೊದಲ ಅಥ್ಲೀಟ್
ಇತ್ತೀಚಿನ ದಿನಗಳಲ್ಲಿ ವಿರಾಟ್ ಕೊಹ್ಲಿ ʻಮುಟ್ಟಿದ್ದೆಲ್ಲವೂ ಚಿನ್ನʻವಾಗುತ್ತಿದೆ. ಐಪಿಎಲ್ನಲ್ಲಿ ಭರ್ಜರಿ ಫಾರ್ಮ್ ಪ್ರದರ್ಶಿಸಿ ಟೀಕಾಕಾರರ ಬಾಯಿ...
ತಮಿಳುನಾಡಿನ ಕೆಲವು ಜಿಲ್ಲೆಗಳಲ್ಲಿ ಅಮೂಲ್ ಮೂಲಕ ಹಾಲು ಸಂಗ್ರಹ
ಅಮೂಲ್ ನಿರ್ಧಾರದಿಂದ ಸಹಕಾರ ಸಂಘಗಳಲ್ಲಿ ಅನಾರೋಗ್ಯಕರ ಸ್ಪರ್ಧೆ
ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ...
ಮಹಿಳೆ ತಲೆಯನ್ನು ಹೈದರಾಬಾದ್ ಮುಸಿ ನದಿ ಬಳಿ ಎಸೆದಿದ್ದ ಆರೋಪಿ
₹7 ಲಕ್ಷ ಸಾಲ ಹಿಂತಿರುಗಿಸುವಂತೆ ಆರೋಪಿ ಜತೆ ಜಗಳವಾಡಿದ್ದ ಮಹಿಳೆ
ಇಡೀ ದೇಶವನ್ನೇ ಒಂದು ಕ್ಷಣ ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ...
ಕುನೋ ಅಭಯಾರಣ್ಯದಲ್ಲಿ ಎರಡು ತಿಂಗಳಲ್ಲಿ ನಾಲ್ಕು ಚೀತಾಗಳ ಸಾವು
ಪ್ರಧಾನಿ ನರೇಂದ್ರ ಮೋದಿ ಅವರ ಪ್ರಚಾರದ ಯೋಜನೆ ಪ್ರಾಜೆಕ್ಟ್ ಚೀತಾ
ಪ್ರಧಾನಿ ನರೇಂದ್ರ ಮೋದಿ ಬಹಳ ಅಬ್ಬರದಿಂದ ಆರಂಭಿಸಿದ ಯೋಜನೆ ಪ್ರಾಜೆಕ್ಟ್ ಚೀತಾ ಕೇವಲ ಪ್ರಚಾರವಾಗಿ...
ಪರಸ್ಪರ ಪ್ರೀತಿಸಿದ್ದ ಜೋಡಿ, ತಾಳಿ ಕಟ್ಟುವ ಸಮಯದಲ್ಲಿ ಕೈಕೊಟ್ಟಿದ್ದ ವರ
ಬೇರೆ ಮದುವೆಯಾಗಲು ಹೊರಟಿದ್ದ ವರನನ್ನು 20 ಕಿಮೀ ಓಡಿ ಹಿಡಿದ ವಧು
ಮಂಟಪದಿಂದ ಓಡಿ ಹೋಗುತ್ತಿದ್ದ ವರನನ್ನು ವಧು 20 ಕಿಮೀ ಬೆನ್ನಟ್ಟಿ ಹಿಡಿದಿರುವ...
ಪೋಲಿಯೊ ಲಸಿಕೆಗಳ ಕೊರತೆಯಿಂದಾಗಿ ಈ ವರ್ಷದ ಪೋಲಿಯೊ 'ರಾಷ್ಟ್ರೀಯ ಲಸಿಕಾ ದಿನ' ವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಈ ವರ್ಷ, ಅಪಾಯ ಎದುರಿಸುತ್ತಿರುವ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 200 ಜಿಲ್ಲೆಗಳ...
ಸುಪ್ರೀಂ ಕೋರ್ಟ್ ಅನೇಕ ಬಾರಿ ಟೀಕಿಸಿದ್ದರೂ, ಇಂದಿಗೂ ಬಹುತೇಕರು ನ್ಯಾಯಾಲಯಗಳಲ್ಲಿ ಫೋರಂ ಶಾಪಿಂಗ್ ಮಾಡಲು ಪ್ರಯತ್ನಿಸುತ್ತಾರೆ. ಏನಿದು ಫೋರಂ ಶಾಪಿಂಗ್?
ಇತ್ತೀಚೆಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಚಂದ್ರಚೂಡ್ ಅವರು ಫೋರಂ ಶಾಪಿಂಗ್...
ಪಶ್ಚಿಮ ಆಫ್ರಿಕಾ ಖಂಡದಲ್ಲಿ ಅನ್ನದ ಜೊತೆಗೆ ಮಾಂಸ ಸೇರಿಸಿ ಮಾಡುವ ಜೋಲೋಫ್ ಈಗ ದುಬಾರಿಯಾಗಿದೆ. ಕಾಡುತ್ತಿರುವ ಹಣದುಬ್ಬರ ಇಲ್ಲಿನ ಜನರ ನೆಮ್ಮದಿಯ ಊಟವನ್ನೂ ಕಸಿದಿದೆ.
ಪಶ್ಚಿಮ ಆಫ್ರಿಕಾ ಖಂಡದಲ್ಲಿ ಹಣದುಬ್ಬರ ಹೆಚ್ಚಾಗುತ್ತಿದೆ. ಇದರಿಂದ ಸಾಮಾನ್ಯರ...