ವಿಚಾರ

ಹೈಪರ್‌ಲೂಪ್ | ಏನಿದು, ಚೆನ್ನೈನಿಂದ ಬೆಂಗಳೂರಿಗೆ 30 ನಿಮಿಷದಲ್ಲಿ ಪ್ರಯಾಣ ಸಾಧ್ಯವೇ?

ಯಾವುದೇ ಅಭಿವೃದ್ಧಿಯಾದರೂ ವೈಜ್ಞಾನಿಕ ದೃಷ್ಟಿಕೋನವಿರಲಿ; ಜನಪರವಾಗಿರಲಿ. ರೈತರ ದುಡಿಮೆ ಮತ್ತು ಆಹಾರ ವ್ಯವಸ್ಥೆ ಕಾಪಿಟ್ಟುಕೊಳ್ಳುವ ಜವಾಬ್ದಾರಿಯೂ ಸರ್ಕಾರಕ್ಕಿರಲಿ... ಅತಿ ಹೆಚ್ಚು ಸಂಚಾರದಟ್ಟಣೆ, ಜನದಟ್ಟಣೆ ಇರುವ ಮಹಾನಗರಗಳಾದ ದೆಹಲಿ ಮತ್ತು ಬೆಂಗಳೂರಿನಲ್ಲಿ ಹೈಪರ್‌ಲೂಪ್‌, ಮೆಟ್ರಿನೋ ಪಾಡ್‌...

ಪೌರತ್ವ ಪ್ರಮಾಣಪತ್ರ ನೀಡುವುದು ಚುನಾವಣಾ ಆಯೋಗದ ಕೆಲಸವಲ್ಲ; ಮಾಜಿ ಚುನಾವಣಾ ಆಯುಕ್ತ ಅಶೋಕ್ ಲವಾಸಾ ಹೀಗಂದಿದ್ದೇಕೆ?

ಚುನಾವಣಾ ಆಯೋಗದ ಕೆಲಸ ಚುನಾವಣೆ ನಡೆಸುವುದು. ಆ ಕರ್ತವ್ಯವನ್ನೇ ಸರಿದೂಗಿಸಲಾಗದ ಆಯೋಗವು ಓರ್ವ ವ್ಯಕ್ತಿ ಭಾರತದ ಪ್ರಜೆಯೇ ಅಲ್ಲವೇ ಎಂದು ನಿರ್ಧರಿಸುವ ಕಾರ್ಯಕ್ಕೆ ಇಳಿದಂತಿದೆ. ಬಿಹಾರದಲ್ಲಿ 2025ರ ನವೆಂಬರ್ ಒಳಗಾಗಿ ವಿಧಾನಸಭೆ ಚುನಾವಣೆ ನಡೆಯಲಿದ್ದು,...

ವಿಶ್ಲೇಷಣೆ | ಸಹಕಾರ ಕ್ಷೇತ್ರವನ್ನು ಕಬ್ಜಾ ಮಾಡಲು ಹೊರಟಿದ್ದಾರೆಯೇ ಅಮಿತ್ ಶಾ?

ರಾಜ್ಯ ಸರ್ಕಾರಗಳು ತಮ್ಮ ಒಪ್ಪಿಗೆಯನ್ನು ನೀಡದಿದ್ದರೆ ಎನ್‌ಡಿಡಿಬಿಯಿಂದ ಬರಬೇಕಾದ ಅನುದಾನವನ್ನು ತಡೆಯುವ ದುಷ್ಕೃತ್ಯಕ್ಕೂ ಕೇಂದ್ರ ಸರ್ಕಾರ ಕೈ ಹಾಕಬಹುದು. ತ್ರಿಭಾಷಾ ಸೂತ್ರವನ್ನು ಒಪ್ಪದ ಕಾರಣಕ್ಕೆ ತಮಿಳುನಾಡು ಸರ್ಕಾರಕ್ಕೆ ಶಿಕ್ಷಣದ ಅನುದಾನವನ್ನು ನೀಡುವುದಿಲ್ಲ ಎನ್ನುವಂತಹ...

ಹಿಂದುಗಳ ಅಮರನಾಥ ಯಾತ್ರೆಗೆ ಮುಸ್ಲಿಮರ ಸಾಥ್; ಇದಲ್ಲವೇ ಬದುಕುವ ಮಾರ್ಗ!

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಈ ಬಾರಿಯ ವಾರ್ಷಿಕ ಅಮರನಾಥ ಯಾತ್ರೆ ನಿನ್ನೆ (ಜು.3) ಆರಂಭವಾಗಿದೆ. ಜಮ್ಮು ಮತ್ತು ಕಾಶ್ಮೀರದ ಗಗನಚುಂಬಿ ಪರ್ವತಗಳಲ್ಲಿ, 3.8 ಕಿ.ಮೀ ಎತ್ತರದಲ್ಲಿರುವ ಅಮರನಾಥ ಗುಹೆಯು, ಹಿಮದಿಂದ ಸ್ವಾಭಾವಿಕವಾಗಿ ರೂಪುಗೊಳ್ಳುವ...

ಹೃದಯಾಘಾತ: ಆತಂಕವನ್ನು ‘ಹಾರ್ಟ್‌’ಗೆ ಹಚ್ಚಿಕೊಳ್ಳದಿರಿ, ಭಯ ಬೇಡ ಎಚ್ಚರಿಕೆ ಇರಲಿ

ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಿ, ವ್ಯಾಯಾಮ ಮಾಡಿ. ಇವೆಲ್ಲವುದಕ್ಕೂ ಮೊದಲು 'ವಾಟ್ಸಾಪ್ ಯೂನಿವರ್ಸಿಟಿ'ಯ ವಿದ್ಯಾರ್ಜನೆಯಿಂದ ಹೊರಬನ್ನಿ. ಎಲ್ಲರ ಸಲಹೆಯನ್ನು ಮೈಗೊಡ್ಡಿಕೊಂಡು ದೇಹವನ್ನು ಅಗತ್ಯಕ್ಕಿಂತ ಹೆಚ್ಚು ದಣಿಸದಿರಿ. ಆತಂಕವನ್ನು 'ಹಾರ್ಟ್‌'ಗೆ ಹಚ್ಚಿಕೊಂಡು ಒತ್ತಡಕ್ಕೆ ಒಳಗಾಗದಿರಿ. ಮಾಧ್ಯಮಗಳ...

ಪ್ಲಾಸ್ಟಿಕ್ ಚೀಲ ಮುಕ್ತ ದಿನ | ಪರಿಸರ ಸ್ನೇಹಿ ಭವಿಷ್ಯಕ್ಕಾಗಿ ಜಾಗತಿಕ ಹೋರಾಟ

ಪ್ಲಾಸ್ಟಿಕ್ ಚೀಲ ಮುಕ್ತ ದಿನವು ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳನ್ನು ಅರಿತು, ಬಟ್ಟೆಯ ಚೀಲಗಳು, ಮರುಬಳಕೆಯ ಸಾಮಗ್ರಿಗಳು ಮತ್ತು ಇತರೆ ಪರಿಸರ ಸ್ನೇಹಿ ಪರ್ಯಾಯಗಳ ಕಡೆಗೆ ಮುಖ ಮಾಡಲು ಪ್ರೋತ್ಸಾಹಿಸಲಿ... ಏಕ ಬಳಕೆಯ ಪ್ಲಾಸ್ಟಿಕ್ ಚೀಲಗಳ...

ಚಿತ್ರದುರ್ಗ | ವಚನ ಸಂಶೋಧನೆಗೆ ಜೀವನ ಮೀಸಲಿಟ್ಟ ಫ.ಗು.ಹಳಕಟ್ಟಿ; ಪ್ರಾಂಶುಪಾಲೆ ಡಾ.ಎನ್. ಮಮತಾ

ವಚನ ಸಾಹಿತ್ಯ ಸಂಶೋಧನೆಗೆ ತನ್ನ ಜೀವನವನ್ನೇ ಅರ್ಪಿಸಿದ ಡಾ.ಫ.ಗು.ಹಳಕಟ್ಟಿ ಅವರು ಲಾಭದಾಯಕ ವಕೀಲ ವೃತ್ತಿಯನ್ನು ತ್ಯಜಿಸಿ 60 ವರ್ಷಗಳ ಕಾಲ ವಚನ ಸಂಶೋಧನೆಗೆ ಮೀಸಲಿಟ್ಟ ಮಹನೀಯರು ಎಂದು ಚಿತ್ರದುರ್ಗದ ವಚನ ಸಂರಕ್ಷಣಾ ದಿನಾಚರಣೆ...

ಸಂವಿಧಾನದ 370ನೇ ವಿಧಿ ಅಂಬೇಡ್ಕರ್ ಅವರ ಏಕ ಸಂವಿಧಾನ ಪರಿಕಲ್ಪನೆಗೆ ವಿರುದ್ಧವಾಗಿತ್ತೇ?

370ನೇ ವಿಧಿ ರದ್ದುಗೊಳಿಸಿದಾಗ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಚುನಾಯಿತ ಸರಕಾರವಿರಲಿಲ್ಲ; ಬದಲಿಗೆ ರಾಜ್ಯಪಾಲರ ಆಡಳಿತವನ್ನು ಹೇರಲಾಗಿತ್ತು. ಇಂತಹ ಸಂದರ್ಭದಲ್ಲಿ 370ನೇ ವಿಧಿಯನ್ನು ಹಿಂಪಡೆದಿರುವುದು ಅಸಾಂವಿಧಾನಿಕ ಎಂಬುದು ಸಂವಿಧಾನ ತಜ್ಞರು ಹಾಗೂ ಕಾನೂನು...

ಸುಪ್ರೀಂ ಸಿಬ್ಬಂದಿ ನೇಮಕದಲ್ಲಿ ಮೊದಲ ಬಾರಿಗೆ ಮೀಸಲಾತಿ ನೀತಿ ಜಾರಿ: ಸಾಮಾಜಿಕ ನ್ಯಾಯಕ್ಕೆ ಸಂದ ಜಯ

ಮೀಸಲಾತಿಯನ್ನು ಅನುಸರಿಸದ ದೇಶದ ಪ್ರತಿಷ್ಠತ ಖಾಸಗಿ ಸಂಸ್ಥೆಗಳು ಸುಪ್ರೀಂ ಕೋರ್ಟ್‌ನ ನೂತನ ನಿಯಮವನ್ನು ಅನುಸರಿಸಿ ಜಾತ್ಯತೀತ ಹಾಗೂ ಸಾಮಾಜಿಕ ತತ್ವಕ್ಕೆ ಮಾದರಿಯಾಗಬೇಕು. ಒಟ್ಟಾರೆಯಾಗಿ, ಸುಪ್ರೀಂ ಕೋರ್ಟ್‌ನಲ್ಲಿ ಮೀಸಲಾತಿ ನೀತಿಯ ಜಾರಿಯು ಒಂದು ಪ್ರಗತಿಪರ...

ದಾವಣಗೆರೆ | ಜವಾಹರ್ ಬಾಲ್ ಮಂಚ್ ಹಾಗೂ ಸಿದ್ಧಗಂಗಾ ಶಾಲಾ ಮಕ್ಕಳಿಂದ ಮಾದಕವಸ್ತು ದೇಶಕ್ಕೆ ಮಾರಕ ಆಂದೋಲನ

ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ದಾವಣಗೆರೆ ಜಿಲ್ಲಾ ಜವಾಹರ್ ಬಾಲ್ ಮಂಚ್ ವತಿಯಿಂದ ಮಾದಕ ವಸ್ತುಗಳು ಸಮಾಜಕ್ಕೆ ಹಾಗೂ ದೇಶಕ್ಕೆ ಮಾರಕ ಎಂಬ ಘೋಷವಾಕ್ಯದೊಂದಿಗೆ ಮಾದಕವಸ್ತು ವಿರೋಧಿ ಆಂದೋಲನವನ್ನು ಸಿದ್ಧಗಂಗಾ ಶಾಲಾ ಮಕ್ಕಳಿಂದ...

ಚಿತ್ರದುರ್ಗ | ಬಹುಸಂಖ್ಯಾತರ ಶೋಷಣೆ ಬದುಕಿನ ನೋವು ಅರಿಯಲು ಬುದ್ಧ ಸಾಮ್ರಾಜ್ಯ ತ್ಯಜಿಸಿದರು; ಇಮ್ಮಡಿ ಸಿದ್ಧರಾಮೇಶ್ವರ ಶ್ರೀ

"ಈ ನೆಲದ ಬಹುಸಂಖ್ಯಾತರದ್ದು ಶೋಷಣೆಯ ಬದುಕಾಗಿತ್ತು. ಅವರ ನೋವು ಅರಿಯಲು ಬುದ್ಧ ಸಾಮ್ರಾಜ್ಯವನ್ನು ತ್ಯಜಿಸಿದರು" ಎಂದು ಚಿತ್ರದುರ್ಗದ ಭೋವಿ ಗುರುಪೀಠದಲ್ಲಿ ನಡೆದ "ಪ್ರಜಾಪ್ರಭುತ್ವ ಮತ್ತು ತುರ್ತು ಪರಿಸ್ಥಿತಿ" ಕುರಿತ ಸಂವಾದದಲ್ಲಿ ಇಮ್ಮಡಿ ಸಿದ್ಧರಾಮೇಶ್ವರ...

ಹೊಸ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಕಡ್ಡಾಯ: ಏನಿದು, ಬೆಲೆ ಎಷ್ಟು, ಪ್ರಯೋಜನವೇನು?

ಬೆಸ್ಕಾಂ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಜುಲೈ 1ರಿಂದ ಹೊಸ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್‌ ಮೀಟರ್ ಕಡ್ಡಾಯಗೊಳಿಸಲಾಗಿದೆ. ಏನಿದು ಸ್ಮಾರ್ಟ್ ಮೀಟರ್, ಗ್ರಾಹಕರಿಗೆ ಏನು ಪ್ರಯೋಜನ, ಇದಕ್ಕೆ ವಿರೋಧ ವ್ಯಕ್ತವಾಗುತ್ತಿರುವುದೇಕೆ? ಬೆಂಗಳೂರು ವಿದ್ಯುತ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X