ಗಾಳಿಯಲ್ಲಿ ಕಣ್ಮರೆಯಾದ ಚಾರ್‌ ಸೋ ಪಾರ್: ಸೀತಾರಾಂ ಯೆಚೂರಿ ಲೇವಡಿ

Date:

ಪ್ರಧಾನಿ ನರೇಂದ್ರ ಮೋದಿ ಅವರ ಚಾರ್‌ ಸೋ ಪಾರ್‌ (400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು) ಎಂಬ ಆಕ್ರಮಣಕಾರಿ ಕೂಗು ಗಾಳಿಯಲ್ಲಿ ಕಣ್ಮರೆಯಾಗಿದೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಲೇವಡಿ ಮಾಡಿದ್ದಾರೆ.

- Advertisement -

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯುವಲ್ಲಿ ವಿಫಲವಾಗಿದ್ದು, ಮಿತ್ರ ಪಕ್ಷಗಳಿಂದ ಸಹಾಯದಿಂದ ಮಾತ್ರ ಸರ್ಕಾರ ರಚಿಸಲು ಸಾಧ್ಯವಾಗುತ್ತದೆ. ನಿರಂತರವಾಗಿ ಚಾರ್‌ ಸೋ ಪಾರ್ (400ಕ್ಕೂ ಅಧಿಕ ಕ್ಷೇತ್ರದಲ್ಲಿ ಗೆಲುವು) ಎಂದಿದ್ದ ಪ್ರಧಾನಿ ಮೋದಿ ಅವರಿಗೆ ಮುಖಭಂಗವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, “ಬಿಜೆಪಿಗೆ ಮತ್ತು ವಿಶೇಷವಾಗಿ ನರೇಂದ್ರ ಮೋದಿಗೆ ಆದ ಭಾರೀ ಹಿನ್ನಡೆಯಾಗಿದೆ. ಅವರ 400 ಪಾರ್‌ಗಳ ಆಕ್ರಮಣಕಾರಿ ಕೂಗು ಗಾಳಿಯಲ್ಲಿ ಕಣ್ಮರೆಯಾಗಿದೆ, ಅವರು ಬಹುಮತವನ್ನೂ ಗಳಿಸಲಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನು ಓದಿದ್ದೀರಾ?  ಬಹುಮತಕ್ಕೆ ‘ಇಂಡಿಯಾ’ ಒಕ್ಕೂಟ ಕಸರತ್ತು; ನಾನಾ ಪಕ್ಷಗಳೊಂದಿಗೆ ಮಾತುಕತೆ

“ತಮ್ಮ ದೈನಂದಿನ ಸಮಸ್ಯೆಗಳು ಪರಿಹಾರವಾಗಲು ಪ್ರಜಾಪ್ರಭುತ್ವದ ಪರವಾಗಿ ಮತ ಚಲಾಯಿಸಿದ ಜನತೆಯ ಸಾಧನೆ ಇದಾಗಿದೆ. ಬಿಜೆಪಿಗೆ ಜನಾದೇಶವಿಲ್ಲ, ಎನ್‌ಡಿಎಗೆ ನೀಡಲಾಗಿದೆ. ಇಂಡಿಯಾ ಒಕ್ಕೂಟಕ್ಕೆ ಹೆಚ್ಚಿನ ಮತ ಹಂಚಿಕೆಯಾಗಲಿದೆ ಎಂದು ಜನರಿಗೆ ನಂಬಿಕೆ ಇರಲಿಲ್ಲ, ಆದರೆ ಅದು ಈಗ ಸಾಧ್ಯವಾಗಿದೆ” ಎಂದು ಹೇಳಿದರು.

ಇಂಡಿಯಾ ಒಕ್ಕೂಟದ ಮುಂದಿನ ನಡೆಯ ಬಗ್ಗೆ ಪ್ರಶ್ನಿಸಿದಾಗ, “ಇಂಡಿಯಾ ಒಕ್ಕೂಟ ಸಭೆಯನ್ನು ಸೇರಿದ ಬಳಿಕವೇ ಅಂತಿಮ ನಿರ್ಧಾರಕ್ಕೆ ಬರಲಾಗುತ್ತದೆ” ಎಂದು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಲಿಂಗ ಸಮಾನತೆ ಸೂಚ್ಯಂಕ: ಐಸ್‌ಲ್ಯಾಂಡ್ ಮೊದಲು, ಭಾರತಕ್ಕೆ 131ನೇ ಸ್ಥಾನ

ಜಿನೀವಾ ಮೂಲದ ವಿಶ್ವ ಆರ್ಥಿಕ ವೇದಿಕೆಯು 2006ರಿಂದ ಈ ಸೂಚ್ಯಂಕವನ್ನು ಸಿದ್ಧಪಡಿಸುತ್ತಿದ್ದು,...

SIR | ಕರ್ನಾಟಕದಲ್ಲಿ 1.7 ಕೋಟಿ ಮತದಾರರ ಹೆಸರು ಡಿಲೀಟ್ ಆಗಿದೆ: ಕೆ ಸಿ ವೇಣುಗೋಪಾಲ್‌

ಕರ್ನಾಟಕದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ...

ಸುದ್ದಿ ನೋಡಿದ ತಕ್ಷಣ ಪಿಐಎಲ್ ಹಾಕ್ತೀರಾ? – ನಕಲಿ ವೈದ್ಯಕೀಯ ಪದವಿ ಕುರಿತ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ದೇಶದಲ್ಲಿ ಚರ್ಚೆಯಾಗುವ ಸುದ್ದಿಗಳ ಆಧಾರದ ನಿಯಮಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್‌)...